ಹೊನ್ನಾವರ: ಉತ್ತರ ಕನ್ನಡದಲ್ಲಿ ಕಾಂಗ್ರೆಸ್ಸಿಗೆ ಶಾಕ್‌, ಶಿವಾನಂದ ಹೆಗಡೆ ಇಂದು ಬಿಜೆಪಿಗೆ ಸೇರ್ಪಡೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ – ಹೊನ್ನಾವರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಶಿವಾನಂದ ಹೆಗಡೆ ಅವರು ಹೊರಗಿನವರಿಗೆ ಟಿಕೆಟ್‌ ನೀಡಿದ್ದಕ್ಕೆ ಅಸಮಾಧಾನಗೊಂಡು ಕಾಂಗ್ರೆಸ್ ಬಿಟ್ಟು, ನಾಳೆ (ಮೇ 1) ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಹೊನ್ನಾವರ ಸಮೀಪದ ಕರ್ಕಿಯ ಶ್ರೀಕುಮಾರ ಸಮೂಹ ಸಂಸ್ಥೆಯ ಕಾರ್ಯಾಲಯದ ಆವರಣದಲ್ಲಿ ಸೋಮವಾರ ಮೇ 1 ರಂದು ಸಂಜೆ … Continued

ಹೊನ್ನಾವರ: ಬೋನಿಗೆ ಬಿದ್ದ ಅಪರೂಪದ ಕಪ್ಪು ಚಿರತೆ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ವಂದೂರು ಗ್ರಾಮದ ಜಡ್ಡಿಗದ್ದೆಯಲ್ಲಿ ಆತಂಕಕ್ಕೆ ಕಾರಣವಾಗಿದ್ದ ಕಪ್ಪು ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಬಂಧಿಯಾಗಿದೆ. ಹೊನ್ನಾವರ ತಾಲೂಕಿನ ವಂದೂರು ಜಡ್ಡಿಗದ್ದೆ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಇದು ಮೇಯಲು ಹೋಗುವ ಆಕಳು ಹಾಗೂ ಮನೆಯಂಗಳದಲ್ಲಿನ ನಾಯಿಗಳನ್ನು ಹೊತ್ತೊಯ್ದಿತ್ತು ಎಂದು ಹೇಳಲಾಗಿದೆ. ಉಪಟಳ ನೀಡುತ್ತಿದ್ದ ಚಿರತೆ ರೆ ಹಿಡಿಯಲು … Continued

ಹೊನ್ನಾವರ : ಶರಾವತಿ ಸೇತುವೆಯಿಂದ ಜಿಗಿದು ಅಪ್ರಾಪ್ತ ಪ್ರೇಮಿಗಳ ಆತ್ಮಹತ್ಯೆ

ಹೊನ್ನಾವರ: ಅಪ್ರಾಪ್ತ ವಯಸ್ಸಿನ ಯುವಕ, ಇನ್ನೊಬ್ಬಳು ಯುವತಿ ಶರಾವತಿ ಸೇತುವೆಯ ಮೇಲಿಂದ ನದಿಗೆ ಹಾರಿ ಪ್ರಾಣ ಬಿಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟದಲ್ಲಿ ಶುಕ್ರವಾರ ರಾತ್ರಿ ನಡೆದ ವರದಿಯಾಗಿದೆ. ಇಬ್ಬರ ಶವ ಪತ್ತೆಯಾಗಿದೆ. ಮೃತರನ್ನು ತುಮಕೂರು ಜಿಲ್ಲೆಯ ನೆಲಹಾಳದ ದೀಲಿಪ ಶಿವರಾಜು ಎನ್. ಬಿ(17) ಮತ್ತು ತುಮಕೂರಿನ ಶೆಟ್ಟಿಹಾಳ ರಸ್ತೆ ಮಾರ್ಗದ ನಿವಾಸಿ … Continued

ಹೊನ್ನಾವರ: ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

ಹೊನ್ನಾವರ: ಮನೆಯ ಕೋಣೆಯಲ್ಲಿ ಪತಿ-ಪತ್ನಿ ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಬೈಲಗದ್ದೆ ಸಮೀಪ ವರದಿಯಾಗಿದೆ. ಮೃತರನ್ನು ವೆಂಕ್ಟ ತಿಮ್ಮಪ್ಪ ನಾಯ್ಕ (65) ಹಾಗೂ ಗೋಪಿ ನಾಯ್ಕ (60) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಅಡುಗೆ ಕೋನೆಯ  ಸೀಲಿಂಗ್ ಹುಕ್ಕಿಗೆ ಸೀರೆಯಿಂದ ಕುತ್ತಿಗೆಗೆ ನೇಣು … Continued

ಹೊನ್ನಾವರ: ಕರ್ಕಿಯ ದೈವಜ್ಞ ಮಠದಲ್ಲಿ ಫೆಬ್ರವರಿ 3ರಿಂದ 5ರ ವರೆಗೆ ಶ್ರೀ ರಾಮತಾರಕ ನಾಮ ಜಪ ಮಹಾಯಜ್ಞ-ಶ್ರೀರಾಮ ಪಟ್ಟಾಭಿಷೇಕ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕರ್ಕಿಯ ದೈವಜ್ಞ ಮಠದಲ್ಲಿ ಫೆಬ್ರವರಿ ೩ರಿಂದ ೫ರ ತನಕ ಲೋಕಕಲ್ಯಾಣಾರ್ಥವ ಶ್ರೀ ರಾಮತಾರಕ ನಾಮ ಜಪ ಮಹಾಯಜ್ಞ ಹಾಗೂ ಶ್ರೀರಾಮ ಪಟ್ಟಾಭಿಷೇಕ ನಡೆಯಲಿದೆ ಎಂದು ದೈವಜ್ಞ ವಾಹಿನಿ ಮತ್ತು ಮಾತೃವಾಹಿನಿ ಅಧ್ಯಕ್ಷ ಕೃಷ್ಣಕುಮಾರ ಶೇಟ್ ತಿಳಿಸಿದ್ದಾರೆ. ಪಟ್ಟಣದ ಶ್ರೀ ವಿಠ್ಠಲ ರುಕುಮಾಯಿ ದೇವಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Continued

ಹೊನ್ನಾವರ: ಮಹಿಳೆಯ ಮೊಬೈಲ್ ಹ್ಯಾಕ್‌ ಮಾಡಿ ಅಶ್ಲೀಲವಾಗಿ ಫೋಟೋ ಎಡಿಟ್‌ ಮಾಡಿದ ಪ್ರಕರಣ, ಚಂದಾವರ ವ್ಯಕ್ತಿ ಬಂಧಿಸಿದ ಹರ್ಯಾಣ ಪೊಲೀಸರು

ಹೊನ್ನಾವರ: ಹರ್ಯಾಣದ ಮಹಿಳೆಯೊಬ್ಬಳ ಮೊಬೈಲ್ ಸಂಖ್ಯೆಯನ್ನು ಹ್ಯಾಕ್ ಮಾಡಿ ಅವಳ ಫೋಟೋಗಳನ್ನು ಎಡಿಟ್ ಮಾಡಿ ಅವಳ ಮೊಬೈಲ್ ಸಂಖ್ಯೆಯಿಂದಲೇ ಆಕೆಯ ಸ್ನೇಹಿತರಿಗೆ ಕಳುಹಿಸಿ ಮಾನಹಾನಿ ಮಾಡುತ್ತಿದ್ದ ಹ್ಯಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣಾ ಪೊಲೀಸರು ಉತ್ತರ ಕನ್ನಡ ಜಿಲ್ಲೆಯ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಚಂದಾವರದ ಇಮಾದ್‌ (ಇಮ್ದಾದ್‌)  ಸಾಬ್ ಮುಲ್ಲಾ ಎಂಬ … Continued

ಹೊನ್ನಾವರ : ಮನೆಯ ಬಾಗಿಲ ಮುಂದೆಯೇ ಪ್ರತ್ಯಕ್ಷವಾದ ಚಿರತೆ..!

ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹೊಸಾಕುಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಗೊಳಿಬೈಲ್ ಸಮೀಪದ ಮನೆಯೊಂದರ ಅಂಗಳಕ್ಕೆ ಶನಿವಾರ ನಸುಕಿನ ಜಾವ ಚಿರತೆಯೊಂದು ಮನೆಯ ಅಂಗಳಕ್ಕೇ ಬಂದಿದೆ. ಅಂಗಳದಲ್ಲಿ ಕಟ್ಟಿಹಾಕಿದ್ದ ನಾಯಿಯನ್ನು ಹಿಡಿಯಲು ಹೊಂಚು ಹಾಕಿದ್ದ ಚಿರತೆ ದಾಳಿ ಮಾಡಿದ್ದು ಆದರೆ ಅದು ವಿಫಲವಾಗಿದೆ. ಗಣಪು ಪಿ. ಹೆಗಡೆ ಎಂಬವರ ಮನೆಯ ಅಂಗಳಕ್ಕೆ … Continued

ಪರೇಶ ಮೇಸ್ತ ಸಾವು ಪ್ರಕರಣ: ಆಕ್ಷೇಪಣೆ ಸಲ್ಲಿಸುವುದಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ

ಹೊನ್ನಾವರ: ಪರೇಶ ಮೇಸ್ತ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (CBI) ಹೊನ್ನಾವರ ನ್ಯಾಯಾಲಯಕ್ಕೆ ಸಲ್ಲಿಸಿರುವ ʼಬಿʼ ರಿಪೋರ್ಟ್‌ಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿ ಪರೇಶ ಮೇಸ್ತಾ ತಂದೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಪರೇಶ್ ಮೇಸ್ತ ಸಾವಿನ ಪ್ರಕರಣದಲ್ಲಿ ಸಿಬಿಐ ತನಿಖಾ ತಂಡವು ಅಕ್ಟೋಬರ್ 6ರಂದು ಹೊನ್ನಾವರದ ನ್ಯಾಯಾಲಯಕ್ಕೆ ʼಬಿ‌ʼ ರಿಪೋರ್ಟ್ … Continued

ಹೊನ್ನಾವರ: ಖ್ಯಾತ ತಬಲಾ ವಾದಕ ಎನ್‌.ಎಸ್‌.ಹೆಗಡೆ ಹಿರೇಮಕ್ಕಿ ನಿಧನ

ಹೊನ್ನಾವರ: ಖ್ಯಾತ ತಬಲಾ ವಾದಕ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹೊಸಾಕುಳಿಯ  ಹಿರೇಮಕ್ಕಿ ಎನ್‌.ಎಸ್‌.ಹೆಗಡೆ ಹಿರೇಮಕ್ಕಿ ಶನಿವಾರ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಹಾಗೂ ಅಪಾರ ಶಿಷ್ಯ ವೃಂದ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. ಆಕಾಶವಾಣಿಯ ಶ್ರೇಣಿ ಕಲಾವಿದರಾಗಿದ್ದ ಅವರಿಗೆ ಉತ್ತರ ಕನ್ನಡದ ಕರಾವಳಿಯಲ್ಲಿ ಅನೇಕ ತಬಲಾ ಪಟುಗಳನ್ನು ತಯಾರು ಮಾಡಿದ … Continued

ಹೊನ್ನಾವರ: ಸೊಳ್ಳೆ ನಾಶಕ ಲಿಕ್ವಿಡ್‌ ಕುಡಿದು ಎರಡು ವರ್ಷದ ಮಗು ಸಾವು

ಹೊನ್ನಾವರ: ಸೊಳ್ಳೆ ನಾಶಕ ಲಿಕ್ವಿಡ್‌ ಕುಡಿದು ಎರಡು ವರ್ಷದ ಮಗು ಸಾವು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಕಾವೂರು ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಆರವ್ ಮಹೇಶ ನಾಯ್ಕ(2) ಮೃತ ದುರ್ದೈವಿ ಮಗು ಎಂದು ಗುರುತಿಸಲಾಗಿದೆ. ಸೊಳ್ಳೆ ನಿವಾರಣೆಗೆಂದು ತಂದಿದ್ದ ಸೊಳ್ಳೆ ನಾಶಕ ಲಿಕ್ವಿಡ್‌ ಅನ್ನು ಮನೆಯಲ್ಲಿ ನೆಲಕ್ಕೆ ಇಟ್ಟಿದ್ದರು. ಆಟವಾಡುತ್ತಿದ್ದ ಮಗುವಿನ … Continued