ಹೊನ್ನಾವರ ಬಳಿ ಕಾರು-ಬೈಕ್‌ ಡಿಕ್ಕಿ: ಓರ್ವ ಸಾವು, ನಾಲ್ವರಿಗೆ ಗಾಯ

ಹೊನ್ನಾವರ: ಉತತರ ಕನ್ನಡ ಜಿಲ್ಲೆ ಹೊನ್ನಾವರ ಕಾಲೇಜು ಸಮೀಪದ ಮೂರುಕಟ್ಟೆಯ ಬಳಿ ಬೈಕ್ ಮತ್ತು ಆಲ್ಟೊ ಕಾರ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಮೃತಪಟ್ಟ ವರದಿಯಾಗಿದೆ. ರಸ್ತೆಯಲ್ಲಿದ್ದ ದನ ತಪ್ಪಿಸಲು ಹೋದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಮಾರುತಿ ಆಲ್ಟೊ ಕಾರ್ ಚಾಲಕ ದನ ತಪ್ಪಿಸಲು ಹೋದ ಸಂದರ್ಭದಲ್ಲಿ … Continued

ಲಿಂಗನಮಕ್ಕಿ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಳ: ಶರಾವತಿ ನದಿ ತೀರದ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ

ಕಾರವಾರ: ಶರವಾತಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಬೀಳುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯದ ಕೆಳಗಿನ ನದಿ ತೀರದ ಪ್ರದೇಶಗಳಿಗೆ ಲಿಂಗನಮಕ್ಕಿಯಿಂದ ನೀರು ಬಿಡುವ ಮುನ್ನೆಚ್ಚರಿಕೆ ನೀಡಲಾಗಿದೆ. ಶರಾವತಿ ಯೋಜನೆಯ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳತ್ತಿದ್ದು, ಲಿಂಗನಮಕ್ಕಿ ಜಲಾಶಯಕ್ಕೆನೀರಿನ ಹರಿವುಹೆಚ್ಚಾಗಿದೆ. ಲಿಂಗನಮಕ್ಕಿ ಜಲಾಶಯದ ಗರಿಷ್ಟ ಮಟ್ಟವು 1819.00 ಅಡಿಗಳಾಗಿದ್ದು , ಜಲಾಶಯದ ಮಟ್ಟ ಆಗಸ್ಟ್‌ 12ರಂದು ಬೆಳಿಗ್ಗೆ 8 … Continued

ಹೊನ್ನಾವರ: ತಾಯಿ ಬಟ್ಟೆ ಒಗೆಯುವಾಗ ಆಡುತ್ತಿದ್ದ ಒಂದೂವರೆ ವರ್ಷದ ಮಗು ನದಿಯಲ್ಲಿ ಬಿದ್ದು ನಾಪತ್ತೆ…!

ಹೊನ್ನಾವರ : ಹೊನ್ನಾವರ ತಾಲೂಕಿನ ಹುಡಗೋಡ ಬಳಿ ಒಂದೂವರೆ ವರ್ಷದ ಮಗು ಆಕಸ್ಮಿಕವಾಗಿ ಹೊಳೆಯಲ್ಲಿ ಬಿದ್ದು ನೀರುಪಾಲಾದ ಮನ ಕಲಕುವ ಘಟನೆ ನಡೆದಿದೆ. ತಾಯಿಯ ಜೊತೆಗೆ ಬಟ್ಟೆ ತೊಳೆಯಲು ನದೀ ತೀರಕ್ಕೆ ಬಂದಿದ್ದ ಪುಟ್ಟ ಮಗು ಕಾರ್ತಿಕ ರಮೇಶ ನಾಯ್ಕ ಎಂಬಾತನೇ ಗುಂಡಬಾಳಾ ನದಿ ಪಾಲಾದ ದುರ್ದೈವಿಯಾಗಿದ್ದಾನೆ. ಭಾನುವಾರ ಮಧ್ಯಾಹ್ನ ತಾಯಿ ಶ್ರುತಿ ರಮೇಶ ನಾಯ್ಕ … Continued

ವಿದೇಶಿ ಮಹಿಳೆಯಿಂದ 4.90 ಲಕ್ಷ ರೂ. ಕಳೆದುಕೊಂಡ ಗುಣವಂತೆ ವ್ಯಕ್ತಿ..!

ಕಾರವಾರ:ಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾದ ವಿದೇಶಿ ಮಹಿಳೆಯಿಂದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗುಣವಂತೆಯ ವ್ಯಕ್ತಿಯೊಬ್ಬ 4.90 ಲಕ್ಷ ರೂ. ಕಳೆದುಕೊಂಡಿದ್ದು ಈ ಬಗ್ಗೆ ಆತ ಕಾರವಾರದ ಅಪರಾಧ ವಿಭಾಗದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪೋರ್ಚುಗಲ್ ದೇಶದ ಮಹಿಳೆಯಿಂದ 4.90 ಲಕ್ಷ ರೂ.ಗಳು ಮೋಸವಾಗಿದೆ … Continued

ಹೊನ್ನಾವರ:ಕೋವಿಡ್‌ ಸಂಕಷ್ಟದಲ್ಲಿ ಬಂದರು ನಿರ್ಮಾಣಕ್ಕೆ ರಸ್ತೆ ಅಗಲೀಕರಣಕ್ಕೆ ಒಕ್ಕಲೆಬ್ಬಿಸಲು ಮುಂದಾದ ಕಂಪನಿ; ಸ್ಥಳೀಯರ ತೀವ್ರ ವಿರೋಧ

ಹೊನ್ನಾವರ: ಒಂದೆಡೆ ಕೊರೊನಾ ಎರಡನೇ ಅಲೆಯ ಹೊಡೆತಕ್ಕೆ ಸಿಕ್ಕು ಜನಜೀವನ ಸಂಕಷ್ಟದಲ್ಲಿದೆ.ಈ ಸಂದರ್ಭದಲ್ಲಿ ಹೊನ್ನಾವರದ ಟೊಂಕ ಪ್ರದೇಶದಲ್ಲಿ ‘ಹೊನ್ನಾವರ ಪೋರ್ಟ್ ಕಂಪನಿ’ಯು ಬಂದರು ನಿರ್ಮಾಣಕ್ಕೆ ಸಮುದ್ರ ಕಿನಾರೆ ಬದಿ ರಸ್ತೆ ವಿಸ್ತರಣೆಗೆ ಮುಂದಾಗಿದೆ. ಈ ಕುರಿತು ಕಾಮಗಾರಿಗೆಂದು ಈ ಮಳೆಗಾಲದಲ್ಲಿ ಕಾಸರಕೋಡು ಟೊಂಕಾ ಪ್ರದೇಶದಲ್ಲಿ ಮೀನುಗಾರರ ಶೆಡ್‌ಗಳು ಮತ್ತು ಮನೆಗಳ ತೆರವಿಗೆ ಮುಂದಾದಾಗ ಸ್ಥಳೀಯರು ಶನಿವಾರ … Continued