ಧಾರವಾಡ: ನಾಳೆ ವಿಧಾನ ಪರಿಷತ್‌ ಸಭಾಪತಿ ಹೊರಟ್ಟಿಗೆ ಅಭಿನಂದನಾ ಸಮಾರಂಭ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿಯ ಪರವಾಗಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಅಭಿನಂದನಾ ಸಮಾರಂಭ ಏಪ್ರಿಲ್‌ ೯ ರಂದು ಬೆಳಿಗ್ಗೆ ೧೦:೩೦ಕ್ಕೆ ಧಾರವಾಡದ ಜೆ.ಎಸ್.ಎಸ್ ಸನ್ನಿಧಿ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಕಾರ್ಯಕ್ರಮದ ಸಾನಿಧ್ಯವನ್ನು ಧಾರವಾಡ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ವಹಿಸಲಿದ್ದಾರೆ. ಖ್ಯಾತ ಸಂಸ್ಕೃತ ವಿದ್ವಾಂಸ ವೆಂಕಟ ನರಸಿಂಹ ಜೋಶಿಯ ಶುಭಾಶಂಸನೆ … Continued