ಹೊಸಕೋಟೆ ಬಳಿ ಭೀಕರ ಸರಣಿ ಅಪಘಾತ: 7 ಮಂದಿ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಎಂ. ಸತ್ಯವಾರ ಗ್ರಾಮದ ಬಳಿ ಶುಕ್ರವಾರ ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಕ್ಯಾಂಟರ್ ವಾಹನ, ಬೈಕ್ ಮತ್ತು ಕಾರಿನ ನಡುವೆ ಸರಣಿ ಡಿಕ್ಕಿ ಸಂಭವಿಸಿ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಹೊಸಕೋಟೆ-ದಾಬಸ್‌ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೊದಲು ಕಾರು ಮುಂದೆ … Continued

ಹೊಸಕೋಟೆ: ಪ್ರಸಾದ ಸೇವಿಸಿ ಓರ್ವ ಮಹಿಳೆ ಸಾವು, ಹಲವಾರು ಜನ ಅಸ್ವಸ್ಥ

ಹೊಸಕೋಟೆ (ಬೆಂಗಳೂರು ಗ್ರಾಮಾಂತರ): ವೈಕುಂಠ ಏಕಾದಶಿ ಮತ್ತು ಹನುಮ ಜಯಂತಿ ದಿನದಂದು ವಿವಿಧ ದೇಗುಲಗಳಲ್ಲಿ ಪ್ರಸಾದ ಸೇವಿಸಿದ್ದ ಸುಮಾರು ನೂರಾರು ಮಂದಿ ಅಸ್ವಸ್ಥಗೊಂಡಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಹೊಸಕೋಟೆ ನಗರದಲ್ಲಿ ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗಿನ ಜಾವದವರೆಗೂ ಹಲವಾರು ಮಂದಿ ವಾಂತಿಭೇದಿಯಿಂದ ಬಳಲಿ ನಗರದ ಸರಕಾರಿ ಮತ್ತು ಕೆಲ ಖಾಸಗಿ ಆಸ್ಪತ್ರೆಗಳಲ್ಲಿದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಗೆ ದಾಖಲಾಗಿದ್ದ … Continued