5.25 ಕೋಟಿ ರೂ. ವಿಮೆ ಹಣ ಪಡೆಯಲು ವ್ಯಕ್ತಿಯ ಕೊಲೆ: ಅಪಘಾತವೆಂದು ಬಿಂಬಿಸಿ ಹಣ ಪಡೆಯಲು ಯತ್ನಿಸಿದ ಆರೋಪಿಗಳ​ ಬಂಧನ

ಹೊಸಪೇಟೆ : ವಿಜಯ ನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಇನ್ಶೂರೆನ್ಸ್​​​ ಹಣಕ್ಕಾಗಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ, ಅದನ್ನು ಅಪಘಾತ ಎಂದು ಬಿಂಬಿಸಲು ಪ್ರಯತ್ನಪಟ್ಟ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹೊಸಪೇಟೆ ಹೊರವಲಯದಲ್ಲಿ ವ್ಯಕ್ತಿಯೊಬ್ಬನನ್ನು ಅಪಘಾತದಲ್ಲಿ ಮೃತಪಟ್ಟಂತೆ ತೋರಿಸಿ, 5.25 ಕೋಟಿ ರೂ. ಇನ್ಶೂರೆನ್ಸ್ ಹಣ ಲಪಟಾಯಿಸುವ ಯತ್ನವನ್ನು ಮಾಡಿದ 6 ಮಂದಿಯನ್ನು ಪೊಲೀಸರು … Continued