ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು

ಶಿಮ್ಲಾ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಅಧಿಕ ರಕ್ತದೊತ್ತಡದ (high blood) ಹೆಚ್ಚಾದ ನಂತರ ಶನಿವಾರ ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಪಕ್ಷದ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ. ತಮ್ಮ ಪುತ್ರಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಶಿಮ್ಲಾಕ್ಕೆ ವೈಯಕ್ತಿಕ ಪ್ರವಾಸದಲ್ಲಿದ್ದ ಸೋನಿಯಾ ಗಾಂಧಿ (78) ಅವರನ್ನು ಆಸ್ಪತ್ರೆಯಲ್ಲಿ ಕೆಲವು ಪರೀಕ್ಷೆಗಳಿಗೆ … Continued

ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿದ್ದಾಗ ಗಗನಸಖಿಯ ಮೇಲೆ ಲೈಂಗಿಕ ದೌರ್ಜನ್ಯ…!

ನವದೆಹಲಿ : ಏಪ್ರಿಲ್ 6 ರಂದು ಹರ್ಯಾಣದ ಗುರುಗ್ರಾಮದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ವೆಂಟಿಲೇಟರ್‌ನಲ್ಲಿದ್ದ ಗಗನಸಖಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಏಪ್ರಿಲ್ 13 ರಂದು ಡಿಸ್ಚಾರ್ಜ್ ಆದ ನಂತರ ತನ್ನ ಪತಿಗೆ ಲೈಂಗಿಕ ದೌರ್ಜನ್ಯದ ಬಗ್ಗೆ ತಿಳಿಸಿದಾಗ ವಿಷಯ ಬೆಳಕಿಗೆ ಬಂದಿದೆ ಮತ್ತು … Continued

ವೀಡಿಯೊ..| ಆಸ್ಪತ್ರೆ ಬಿಲ್ ಕೇಳಿ ಐಸಿಯುವಿನಿಂದ ಹೊರಬಂದ ‘ಕೋಮಾ’ ದಲ್ಲಿದ್ದ ವ್ಯಕ್ತಿ…! ವಂಚನೆ ಪ್ರಕರಣ ಬೆಳಕಿಗೆ ಬಂತು…!!

ರತ್ಲಾಮ್ (ಮಧ್ಯಪ್ರದೇಶ): ಮಧ್ಯಪ್ರದೇಶದ ರತ್ಲಾಮ್‌ನಲ್ಲಿ, ಒಬ್ಬ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುವಿನಲ್ಲಿ ಕೋಮಾದಲ್ಲಿದ್ದಾನೆ ಎಂದು ಹೇಳಲಾದ ವ್ಯಕ್ತಿಯೊಬ್ಬ ಆಸ್ಪತ್ರೆಯ ಬಿಲ್‌ ಕೇಳಿ ಆಮ್ಲಜನದ ಮಾಸ್ಕ್‌ ಸಮೇತ ಐಸಯುವಿನಿಂದ ಹೊರಬಂದ ಘಟನೆ ನಡೆದಿದೆ. ತನ್ನನ್ನು ಆಸ್ಪತ್ರೆಯ ಐಸಿಯುವಿನಲ್ಲಿ ಬಂಧಿ ಮಾಡಲಾಗಿತ್ತು. ಹಾಗೂ ತನ್ನ ಕುಟುಂಬಕ್ಕೆ ಅನಗತ್ಯ ದುಬಾರಿ ಚಿಕಿತ್ಸೆಗೆಂದು 1 ಲಕ್ಷ ರೂಪಾಯಿ ಪಾವತಿಸಲು ಸೂಚಿಸಲಾಯಿತು ಎಂದು … Continued

ವೀಡಿಯೊ..| ಚಾಕು ಇರಿತದ ಘಟನೆ 6 ದಿನಗಳ ನಂತರ ಮುಂಬೈ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿ ಮನೆಗೆ ತೆರಳಿದ ಸೈಫ್ ಅಲಿ ಖಾನ್

ಮುಂಬೈ: ನಟ ಸೈಫ್ ಅಲಿ ಖಾನ್ ಅವರು ತಮ್ಮ ಬಾಂದ್ರಾ ಮನೆಯಲ್ಲಿ ಕಳ್ಳತನ ಯತ್ನದ ಸಂದರ್ಭದಲ್ಲಿ ಚಾಕು ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಆರು ದಿನಗಳ ನಂತರ ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅವರು ತಮ್ಮ ಬಾಂದ್ರಾ ಮನೆಗೆ ತೆರಳಿದ್ದು, ಅಲ್ಲಿ ಭಾರೀ ಭದ್ರತೆ ನಿಯೋಜಿಸಲಾಗಿದೆ. ಸೈಫ್‌ ಅಲಿ ಖಾನ್ ಅವರಿಗೆ ಒಂದು ವಾರದವರೆಗೆ ಸಂಪೂರ್ಣ ಬೆಡ್ … Continued

ಪವಾಡ….| ಆಸ್ಪತ್ರೆಯಲ್ಲಿ ‘ಮೃತ’ ವ್ಯಕ್ತಿ ಶವಾಗಾರಕ್ಕೆ ಸ್ಥಳಾಂತರಿಸುವಾಗ ಜೀವಂತ…!

ಕಣ್ಣೂರು : ಕೇರಳದ ಕಣ್ಣೂರಿನ 67 ವರ್ಷದ ವ್ಯಕ್ತಿಯೊಬ್ಬರು ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದ ವ್ಯಕ್ತಿಯೊಬ್ಬರು ಸೋಮವಾರ ತಡರಾತ್ರಿ ಶವಾಗಾರದಲ್ಲಿ ಜೀವಂತವಾಗಿರುವುದು ಕಂಡುಬಂದಿದೆ…! ಕಣ್ಣೂರಿನ ಪಚ್ಚಪೊಯಿಕಾ ಮೂಲದ ವೆಳ್ಳುವಕ್ಕಂಡಿ ಪವಿತ್ರನ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಪಾರ್ಶ್ವವಾಯು ಮತ್ತು ಉಸಿರಾಟದ ಸಮಸ್ಯೆಗಳ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್‌ನಲ್ಲಿ ಇರಿಸಲಾಗಿದ್ದರೂ, ಅವರ ಸ್ಥಿತಿಯು ಹದಗೆಟ್ಟಿತು, ಅರೋಗ್ಯ ಸುಧಾರಣೆಯಾಗದ … Continued

ರತನ್‌ ಟಾಟಾ ಆರೋಗ್ಯ ಸ್ಥಿತಿ ಗಂಭೀರ : ವರದಿ

ಮುಂಬೈ: ದೇಶದ ಪ್ರಮುಖ ಕೈಗಾರಿಕೋದ್ಯಮಿ ಹಾಗೂ ಟಾಟಾ ಸನ್ಸ್‌ನ ವಿಶ್ರಾಂತ ಅಧ್ಯಕ್ಷ ರತನ್‌ ಟಾಟಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮುಂಬೈನ ಆಸ್ಪತ್ರೆಯೊಂದರ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ವರದಿಗಳು ಹೇಳಿವೆ. ಮುಂಬೈ : ಟಾಟಾ ಸನ್ಸ್‌ನ ಅಧ್ಯಕ್ಷ ರತನ್ ಟಾಟಾ ಅವರು ಗಂಭೀರ ಸ್ಥಿತಿಯಲ್ಲಿದ್ದಾರೆ ಮತ್ತು ಮುಂಬೈ ಆಸ್ಪತ್ರೆಯಲ್ಲಿ ತೀವ್ರ ನಿಗಾ … Continued

ವೀಡಿಯೊ..| ಅನಾರೋಗ್ಯ ಪೀಡಿತ ತನ್ನ ʼಕೇರ್‌ ಟೇಕರ್‌ʼ ನೋಡಲು ಆಸ್ಪತ್ರೆಗೆ ಬಂದ ಆನೆ : ಅದು ಮಂಡಿಯೂರಿ ತೋರಿದ ಪ್ರೀತಿ ಭಾವುಕರನ್ನಾಗಿಸದೇ ಇರದು

ಕೆಲವು ಪ್ರಾಣಿಗಳು ತುಂಬಾ ಸ್ನೇಹಪರವಾಗಿರುತ್ತವೆ. ಅವುಗಳಲ್ಲಿ ಆನೆಯೂ ಒಂದು. ಆನೆಗಳಿಗೆ ಸಂಬಂಧಿಸಿದ ಇಂತಹ ಹಲವು ವೀಡಿಯೋಗಳನ್ನು ನೀವು ಇಂಟರ್ನೆಟ್‌ನಲ್ಲಿ ನೋಡಿರಬೇಕು, ಅದರಲ್ಲಿ ಕೆಲವೊಮ್ಮೆ ಅವುಗಳ ತುಂಟಾಟ ಮತ್ತು ಕೆಲವೊಮ್ಮೆ ಅವುಗಳ ಮುದ್ದಾದ ನಡೆಗಳು ಮನ ಗೆಲ್ಲುತ್ತವೆ. ಆನೆಗಳಿಗೆ ಸಂಬಂಧಿಸಿದ ಇಂಥದ್ದೇ ವೀಡಿಯೊವೊದು ಜನರ ಗಮನ ಸೆಳೆಯುತ್ತಿದ್ದು, ದೊಡ್ಡ ಆನೆಯೊಂದು ಜೀವಮಾನವಿಡೀ ತನ್ನನ್ನು ನೋಡಿಕೊಳ್ಳುತ್ತಿದ್ದ ಈಗ ಸಾಯುವ … Continued

ಹಿರಿಯ ಪತ್ರಕರ್ತ ಶಶಿಧರ ಭಟ್ಟರಿಗೆ ಅನಾರೋಗ್ಯ : ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಿರಿಯ ಪತ್ರಕರ್ತರಾದ ಶಶಿಧರ ಭಟ್ ಅವರು ಅನಾರೋಗ್ಯದಿಂದ ಆಸ್ಪತ್ರೆ ದಾಖಲಾಗಿದ್ದು, ಅವ ಆಸ್ಪತ್ರೆ ಪೂರ್ತಿ ಖರ್ಚನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಶಿಧರ ಭಟ್ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಶಿಧರ್‌ ಭಟ್‌ ಅವರ ಆರೋಗ್ಯ … Continued

ಮಾಜಿ ಉಪಪ್ರಧಾನಿ ಎಲ್.​ಕೆ. ಅಡ್ವಾಣಿ ಆರೋಗ್ಯ ಸ್ಥಿರ; ಆಸ್ಪತ್ರೆಯಿಂದ ಡಿಸ್ಚಾರ್ಜ್

ನವದೆಹಲಿ: ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಉಪಪ್ರಧಾನಿ  ಲಾಲಕೃಷ್ಣ ಅಡ್ವಾಣಿ ಅವರು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನಿಂದ ಗುರುವಾರ ಡಿಸ್ಚಾರ್ಜ್ ಆಗಿದ್ದಾರೆ. 96 ವರ್ಷದ ಎಲ್‌.ಕೆ.ಅಡ್ವಾಣಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಅಡ್ವಾಣಿ ಅವರ ಅಧಿಕೃತ ವೈದ್ಯ ಡಾ ಸಂಜಯ್ ಲಾಲ್ವಾನಿ ಖಚಿತಪಡಿಸಿದ್ದಾರೆ. ಬುಧವಾರ ರಾತ್ರಿ … Continued

ವಿಚಾರಣೆ ವೇಳೆ ಪವಿತ್ರಾ ಗೌಡ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ಬೆಂಗಳೂರು: ಚಿತ್ರದುರ್ಗ ನಿವಾಸಿ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ಚಿತ್ರನಟ ದರ್ಶನ್‌ ಸ್ನೇಹಿತೆ ಹಾಗೂ ಕೊಲೆ ಪ್ರಕರಣ ಮೊದಲ ಆರೋಪಿ ಪವಿತ್ರಾ ಗೌಡ ವಿಚಾರಣೆ ವೇಳೆ ಅಸ್ವಸ್ಥರಾಗಿದ್ದು, ಪೊಲೀಸರು ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ವರದಿಯಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸರ ಕಸ್ಟಡಿಯಲ್ಲಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಗೆಳತಿ ಪವಿತ್ರಾ ಗೌಡ ಅಸ್ವಸ್ಥಗೊಂಡಿದ್ದು, ಹೀಗಾಗಿ ಇಂದು ಮಂಗಳವಾರ … Continued