ಒಡಿಶಾ ಸಚಿವರಿಗೆ ಗುಂಡು ಹಾರಿಸಿದ ಪೊಲೀಸ್‌ ಅಧಿಕಾರಿ : ಬುಲೆಟ್ ಗಾಯಗಳಿಂದ ಸಚಿವ ನಬಕಿಶೋರ ದಾಸ್ ಸಾವು

ಭುವನೇಶ್ವರ: ಒಡಿಶಾದ ಆರೋಗ್ಯ ಸಚಿವ ನಬ ಕಿಶೋರದಾಸ್ ಅವರ ಮೇಲೆ ಇಂದು ಭಾನುವಾರ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಗುಂಡಿ ಹಾರಿಸಿದ ಕೆಲವೇ ಗಂಟೆಗಳ ನಂತರ ಮೃತಪಟ್ಟಿದ್ದಾರೆ. ಜಾರ್ಸುಗುಡ ಜಿಲ್ಲೆಯ ಬ್ರಜರಾಜನಗರ ಬಳಿಯ ಗಾಂಧಿ ಚೌಕ್‌ನಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ನಬಕಿಶೋರ ದಾಸ್ ಅವರ ಎದೆಗೆ ಗುಂಡು … Continued