ಆಸ್ಪತ್ರೆಯಲ್ಲಿ ಬೆಡ್‌ ಸಿಗದೆ ಬಿಜೆಪಿ ಮಾಜಿ ಸಂಸದರ ಪುತ್ರ ಸಾವು…!

ಲಕ್ನೋ : ಲಕ್ನೋದ ಎಸ್‌ಜಿಪಿಜಿಐ ಆಸ್ಪತ್ರೆಯ ತುರ್ತು ವಾರ್ಡ್‌ನಲ್ಲಿ ಹಾಸಿಗೆಗಳ ಕೊರತೆ ಹಾಗೂ ವೈದ್ಯರ ನಿರ್ಲಕ್ಷ್ಯದಿಂದಾಗಿ ತನ್ನ ಮಗ ಮೃತಪಟ್ಟಿದ್ದಾನೆ ಎಂದು ಬಿಜೆಪಿಯ ಮಾಜಿ ಸಂಸದರೊಬ್ಬರು ಆರೋಪಿಸಿದ್ದಾರೆ ಹಾಗೂ ಸರ್ಕಾರ ವೈದ್ಯರನ್ನು ಅಮಾನತುಗೊಳಿಸುವ ವರೆಗೆ ಮತ್ತು ಮುಂದಿನ ಕ್ರಮದ ಭರವಸೆ ನೀಡುವವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದು ಮಗನ ಮೃತದೇಹದೊಂದಿಗೆ ವಾರ್ಡ್‌ ಮುಂದೆ ಪ್ರತಿಭಟನೆ … Continued

ಹೃದಯಾಘಾತದ ನಂತರ 1 ತಾಸು ಕಾಲ ಹೃದಯದ ಬಡಿತ ನಿಂತು ಹೋಗಿತ್ತು… ಆದರೂ ಬದುಕುಳಿದ ಈ ವ್ಯಕ್ತಿ…! ಈ ಪವಾಡ ಹೇಗಾಯ್ತು..?

ನಾಗಪುರ : ಮಹಾರಾಷ್ಟ್ರದ ನಾಗಪುರದ ವ್ಯಕ್ತಿಯೊಬ್ಬರಿಗೆ ಸುಮಾರು ಒಂದು ಗಂಟೆಗಳ ಕಾಲ ಹೃದಯ ಬಡಿತ ನಿಂತು ಹೋಗಿದ್ದರೂ ಅವರು ಜೀವಂತವಾಗಿ ಬದುಕುಳಿದಿದ್ದಾರೆ….! ಈ ಪವಾಡ ಸದೃಶ ಘಟನೆಗೆ ವೈದ್ಯರೇ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, 32 ವರ್ಷದ ರೋಗಿಯು ಆಗಸ್ಟ್ 25 ರಂದು ಹೃದಯಾಘಾತಕ್ಕೊಳಗಾದ ನಂತರ ಅವರನ್ನು ಆಸ್ಪತ್ರೆಗೆ ಕರೆತರಲಾಯಿತು. ಅವರು … Continued

ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾಸಿಂಗ್‌ ಆಸ್ಪತ್ರೆಗೆ ದಾಖಲು

ಭೋಪಾಲ್​: ಕೆಲ ತಿಂಗಳ ಹಿಂದೆ ರೆಟಿನಾ ಹಿಂಭಾಗದಲ್ಲಿ ಸೋಂಕು ಉಂಟಾಗಿ ಆಸ್ಪತ್ರೆಗೆ ದಾಖಲಾಗಿದ್ದ ಭೋಪಾಲದ ಬಿಜೆಪಿ ಸಂಸದೆ ಸಾಧ್ವಿ ಈಗ ಉಸಿರಾಟದ ತೊಂದರೆಯಿಂದ ಪ್ರಜ್ಞಾ ಸಿಂಗ್ ಠಾಕೂರ್ ಪುನಃ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಆರೋಗ್ಯದಲ್ಲಿ ತೀವ್ರವಾಗಿ ಏರುಪೇರಾದ ಕಾರಣ ಅವರನ್ನು ತಕ್ಷಣವೆ ವಿಮಾನದ ಮೂಲಕ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ಹೇಳಿವೆ. ಜಿಲ್ಲಾ … Continued