ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜ್ವರ ಕಾಣಿಸಿಕೊಂಡು ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಖರ್ಗೆ ಅವರನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಅವರ ಸ್ಥಿತಿಯನ್ನು ಗಮನಿಸುತ್ತಿದ್ದಾರೆ. ಮೂಲಗಳ ಪ್ರಕಾರ, ಮಂಗಳವಾರ ತಡರಾತ್ರಿ ನಿರಂತರ ಜ್ವರ ಬಂದ ನಂತರ ಖರ್ಗೆ ಅವರನ್ನು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯಕೀಯ … Continued

ಅಳಲಿಗೆ ಬೆಚ್ಚಿಬಿದ್ದ ಜನ…! ಅಳಿಲು ದಾಳಿಯಿಂದ ಐವರಿಗೆ ಗಾಯ ; ಇಬ್ಬರು ಆಸ್ಪತ್ರೆಗೆ ದಾಖಲು…!!

ಸಾನ್ ಫ್ರಾನ್ಸಿಸ್ಕೋ: ಅಮೆರಿಕದ ಸಾನ್ ಫ್ರಾನ್ಸಿಸ್ಕೋ ಬೇ ಏರಿಯಾದ ಲೂಕಾಸ್ ವ್ಯಾಲಿ ನಗರದಲ್ಲಿ ಅಳಿಲು ಜನರ ಮೇಲೆ ದಾಳಿ ನಡೆಸಿದ ಘಟನೆ ವರದಿಯಾಗಿದೆ. ಈ ಕೆಂಪುರಿಲ್ಲಿ ಅಳಿಲಿನಿಂದಾಗಿ ಕನಿಷ್ಠ ಇಬ್ಬರು ತುರ್ತು ಚಿಕಿತ್ಸೆಗೆ ದಾಖಲಾಗಿದ್ದು, ಇದು ಅಧಿಕಾರಿಗಳು ಈ ಅಳಿಲಿನ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡುವಂತೆ ಮಾಡಿದೆ. ನಗರದ ಭಾಗಗಳಲ್ಲಿ ಹಾಕಿರುವ ಸೂಚನೆಗಳಲ್ಲಿ, ಒಂದರಲ್ಲಿ “ಎಚ್ಚರಿಕೆ: … Continued

ಆರ್‌ ಎಸ್‌ ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಆಸ್ಪತ್ರೆಗೆ ದಾಖಲು

ನವದೆಹಲಿ : ಆರ್‌ಎಸ್‌ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಸೋಮವಾರ ಜೋಧಪುರದ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾರೆ. ಅವರಿಗೆ “ಸ್ವಲ್ಪ ಅನಾನುಕೂಲ” ಅನಿಸಿತು ಎಂದು ಸಂಘಟನೆಯ ಹಿರಿಯ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಹೊಸಬಾಳೆ ಈಗ ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ ಎಂದು ಆರ್‌ಎಸ್‌ಎಸ್ ರಾಷ್ಟ್ರೀಯ ಪ್ರಚಾರ ಮತ್ತು ಮಾಧ್ಯಮ ವಿಭಾಗದ ಮುಖ್ಯಸ್ಥ ಸುನೀಲ ಅಂಬೇಕರ ಎಕ್ಸ್‌ … Continued

ಒಡಿಶಾ ಮಾಜಿ ಸಿಎಂ ನವೀನ ಪಟ್ನಾಯಕ್ ಆಸ್ಪತ್ರೆಗೆ ದಾಖಲು

ಭುವನೇಶ್ವರ: ಒಡಿಶಾದ ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆಯ ವಿಪಕ್ಷದ ನಾಯಕ ನವೀನ ಪಟ್ನಾಯಕ್ ಅವರನ್ನು ಭಾನುವಾರ ಸಂಜೆ ‘ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ, 78 ವರ್ಷದ ಬಿಜೆಡಿ ಅಧ್ಯಕ್ಷರಿಗೆ ದಿನದ ಆರಂಭದಲ್ಲಿ ಅಸ್ವಸ್ಥತೆ ಉಂಟಾಗಿದ್ದು, ಅವರನ್ನು ವೈದ್ಯಕೀಯ ಆರೈಕೆಗಾಗಿ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಪ್ರಾಥಮಿಕ ಪರೀಕ್ಷೆಗಳನ್ನು ನಡೆಸಿದ್ದಾರೆ ಮತ್ತು ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ … Continued

ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

ಬೆಂಗಳೂರು : ಪದ್ಮಶ್ರೀ ಪುರಸ್ಕೃತ ಕವಿ, ವಿಧಾನ ಪರಿಷತ್‌ ಮಾಜಿ ಸದಸ್ಯ ದೊಡ್ಡರಂಗೇ ಗೌಡ ಅವರು ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಂಗೇರಿಯ ಬಿಜಿಎಸ್‌ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರನ್ನು ಭಾನುವಾರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.ಮನುಜ ಕಾವ್ಯನಾಮದ ಮೂಲಕ ಪರಿಚಿತರಾಗಿರುವ ದೊಡ್ಡರಂಗೇಗೌಡ ಅವರು, ತುಮಕೂರು ಜಿಲ್ಲೆ … Continued

ಕಾಂಗ್ರೆಸ್‌ ವರಿಷ್ಠ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಭಾನುವಾರ ದೆಹಲಿಯಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಅವರನ್ನು ಆಸ್ಪತ್ರೆಯ ಗ್ಯಾಸ್ಟ್ರೋ ವಿಭಾಗದಲ್ಲಿ ನಿಗಾದಲ್ಲಿ ಇರಿಸಲಾಗಿದೆ ಎಂದು ಆಸ್ಪತ್ರೆ ದೃಢಪಡಿಸಿದೆ. ಈ ತಿಂಗಳಲ್ಲಿ 78 ವರ್ಷದ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗೆ ದಾಖಲಾಗುತ್ತಿರುವುದು ಇದು ಎರಡನೇ ಬಾರಿ. ಅಧಿಕೃತ ಹೇಳಿಕೆಯ ಪ್ರಕಾರ, … Continued

ಖ್ಯಾತ ನಟ ಅಜಿತ್ ನೋಡಲು ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು ; ನಟನ ಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು..

ಚೆನ್ನೈ: ಪದ್ಮಭೂಷಣ ಪುರಸ್ಕೃತ ಖ್ಯಾತ ನಟ ಅಜಿತಕುಮಾರ ಅವರಿಗೆ ಬುಧವಾರ ವಿಮಾನ ನಿಲ್ದಾಣದಲ್ಲಿ ಕಾಲಿಗೆ ಗಾಯವಾಗಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯನ್ನು ಪಡೆದ ನಂತರ ಮಂಗಳವಾರ ನವದೆಹಲಿಯಿಂದ ಚೆನ್ನೈಗೆ ವಿಮಾನದಲ್ಲಿ ಬಂದಿದ್ದ ನಟನನ್ನು ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಅವರನ್ನು ನೋಡಲು ಮುಗಿಬಿದ್ದಿದ್ದು, ಇದರಿಂದಾಗಿ ಅವರು ಗಾಯಗೊಂಡರು. … Continued

ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಆಸ್ಪತ್ರೆಗೆ ದಾಖಲು

ಚೆನ್ನೈ: ಖ್ಯಾತ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಅವರನ್ನು ಚೆನ್ನೈನ ಗ್ರೀಮ್ಸ್ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಸ್ತುತ ಅಪೋಲೋ ಆಸ್ಪತ್ರೆಯಲ್ಲಿ ವೈದ್ಯಕೀಯ ಆರೈಕೆಯಲ್ಲಿದ್ದಾರೆ.ಅವರು ಇಂದು, ಭಾನುವಾರ ಡಿಸ್ಚಾರ್ಜ್ ಆಗುವ ನಿರೀಕ್ಷೆ ಇದೆ. ರೆಹಮಾನ್ ಅವರು ಲಂಡನ್‌ನಿಂದ ಹಿಂದಿರುಗಿದ ನಂತರ ಅಸ್ವಸ್ಥತೆಯನ್ನು ಅನುಭವಿಸಿದ ನಂತರ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ವಕ್ತಾರರ ಪ್ರಕಾರ, … Continued

ನಟ ಸೈಫ್ ಅಲಿ ಖಾನಗೆ 6 ಕಡೆ ಇರಿತ ; ಬೆನ್ನುಮೂಳೆ ಬಳಿ ಗಾಯ

ಮುಂಬೈ : ಖ್ಯಾತ ಬಾಲಿವುಡ್‌ ನಟ ನಟ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ ಕಳ್ಳನೊಬ್ಬ ಅವರಿಗೆ ಚಾಕುವಿನಿಂದ ಇರಿದ್ದಿದಾನೆ. ಕಳ್ಳನನ್ನು ತಡೆಯುವ ವೇಳೆ ಕಳ್ಳ ಅವರಿಗೆ ಚಾಕುವಿನಿಂದ ಇರಿದಿದ್ದಾನೆ ಎಂದು ವರದಿ ತಿಳಿಸಿದೆ. ಘಟನೆಯಲ್ಲಿ ನಟ ಸೈಫ್ ಅಲಿ ಖಾನ್‌ಗೆ ಅನೇಕ ಇರಿತದ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಗಳ್ಳತನಕ್ಕೆ … Continued

ಮಾಜಿ ಪ್ರಧಾನಿ ಮನಮೋಹನ ಸಿಂಗ್ ದೆಹಲಿ ಆಸ್ಪತ್ರೆಗೆ ದಾಖಲು

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 92 ವರ್ಷದ ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರನ್ನು ರಾತ್ರಿ 8 ಗಂಟೆ ಸುಮಾರಿಗೆ ಆಸ್ಪತ್ರೆಯ ತುರ್ತು ಘಟಕಕ್ಕೆ ದಾಖಲಿಸಲಾಯಿತು ಎಂದು ಹೇಳಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿದ … Continued