ಮಾಜಿ ಪ್ರಧಾನಿ ಮನಮೋಹನ ಸಿಂಗ್ ದೆಹಲಿ ಆಸ್ಪತ್ರೆಗೆ ದಾಖಲು

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 92 ವರ್ಷದ ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರನ್ನು ರಾತ್ರಿ 8 ಗಂಟೆ ಸುಮಾರಿಗೆ ಆಸ್ಪತ್ರೆಯ ತುರ್ತು ಘಟಕಕ್ಕೆ ದಾಖಲಿಸಲಾಯಿತು ಎಂದು ಹೇಳಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿದ … Continued

ಹೆಸರಾಂತ ತಬಲಾ ವಾದಕ ಜಾಕಿರ್ ಹುಸೇನ್ ಆಸ್ಪತ್ರೆಗೆ ದಾಖಲು; ಐಸಿಯುವಿನಲ್ಲಿ ಚಿಕಿತ್ಸೆ

ನವದೆಹಲಿ: ಹೆಸರಾಂತ ತಬಲಾ ವಾದಕ ಜಾಕಿರ್ ಹುಸೇನ್ ಅವರು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಅವರ ಕುಟುಂಬದ ಪ್ರಕಾರ, ಅವರು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಹೃದಯ ಸಂಬಂಧಿ ತೊಂದರೆಗಳು ಎಉದರಾದ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ. ಖ್ಯಾತ ಕೊಳಲು ವಾದಕ … Continued

ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.​​ಎಂ. ಕೃಷ್ಣ (S M Krishna) ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ವಯೋಸಹಜ ತೊಡಕಿನ ಹಿನ್ನೆಲೆಯಲ್ಲಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಮಣಿಪಾಲ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. 92 ವರ್ಷದ ಎಸ್​.ಎಂ.​​ ಕೃಷ್ಣ ಅವರಿಗೆ ಮಣಿಪಾಲ​ ಆಸ್ಪತ್ರೆಯಲ್ಲಿ … Continued

ಸೂಪರ್ ಸ್ಟಾರ್ ರಜನಿಕಾಂತ ಆಸ್ಪತ್ರೆಗೆ ದಾಖಲು

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, 73 ವರ್ಷದ ನಟನ ಸ್ಥಿತಿ “ಸ್ಥಿರವಾಗಿದೆ ಎಂದು ವರದಿಯಾಗಿದೆ. ನಟ ರಜನಿಕಾಂತ ಸೋಮವಾರ ರಾತ್ರಿ ಹೊಟ್ಟೆ ನೋವಿನಿಂದ ಬಳಲಿದ ನಂತರ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಆದರೆ ಆಸ್ಪತ್ರೆ ಅಥವಾ ಕುಟುಂಬದವರಿಂದ ಇನ್ನೂ ಅಧಿಕೃತ ಹೇಳಿಕೆ ಬಂದಿಲ್ಲ. ಮಂಗಳವಾರ ಹೃದಯ … Continued

ರಸ್ತೆ ಅಪಘಾತ ; ಬಾಲಿವುಡ್‌ ನಟ ಪರ್ವಿನ್ ದಾಬಾಸ್ ಆಸ್ಪತ್ರೆಗೆ ದಾಖಲು

ಮುಂಬೈ: ನಟ ಪರ್ವಿನ್ ದಾಬಾಸ್ ಅವರು ಶನಿವಾರ (ಸೆಪ್ಟೆಂಬರ್ 21) ಮುಂಜಾನೆ ಅಪಘಾತಕ್ಕೀಡಾಗಿದ್ದಾರೆ ಹಾಗೂ ಅವರನ್ನು ಬಾಂದ್ರಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಅವರ ತಂಡವು ಸ್ವೀಕರಿಸಿದ ಮಾಹಿತಿಯ ಪ್ರಕಾರ, ನಟನನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಎಲ್ಲಾ ಪರೀಕ್ಷೆಗಳನ್ನು ನಡೆಸಿದರು. ಅವರ ಪತ್ನಿ, ನಟಿ ಪ್ರೀತಿ ಜಾಂಗಿಯಾನಿ ಆಸ್ಪತ್ರೆಯಲ್ಲಿ ಅವರನ್ನು … Continued

ಖ್ಯಾತ ಹಿನ್ನೆಲೆ ಗಾಯಕಿ ಪಿ.ಸುಶೀಲಾ ಆಸ್ಪತ್ರೆಗೆ ದಾಖಲು

ಚೆನ್ನೈ: ಪದ್ಮಭೂಷಣ ಪ್ರಶಸ್ತಿಗೆ ಭಾಜನರಾದ ಖ್ಯಾತ ಹಿನ್ನೆಲೆ ಗಾಯಕಿ ಪಿ. ಸುಶೀಲಾ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 86 ವರ್ಷದ ಗಾಯಕಿಯನ್ನು ತೀವ್ರ ಹೊಟ್ಟೆ ನೋವಿನ ತೊಂದರೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಪಿ. ಸುಶೀಲಾ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಆ ಭಾರತೀಯ ಚಿತ್ರರಂಗದ ಎವರ್‌ಗ್ರೀನ್ ನೈಟಿಂಗೇಲ್ ಪಿ. … Continued

ನಟ ಮೋಹನಲಾಲ್‌ ಆಸ್ಪತ್ರೆಗೆ ದಾಖಲು

ಕೊಚ್ಚಿ: ಹಿರಿಯ ನಟ ಮೋಹನಲಾಲ್ ಅವರನ್ನು ಕೊಚ್ಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರತರವಾದ ಜ್ವರ, ಉಸಿರಾಟದ ತೊಂದರೆ ಮತ್ತು ಸ್ನಾಯು ನೋವು ಸೇರಿದಂತೆ ವಿವಿಧ ರೋಗಲಕ್ಷಣಗಳಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಧಿಕೃತ ವೈದ್ಯಕೀಯ ಹೇಳಿಕೆಯ ಪ್ರಕಾರ, ನಟನಿಗೆ ವೈರಲ್ ಉಸಿರಾಟದ ಸೋಂಕು ಇದೆ ಎಂದು ಶಂಕಿಸಲಾಗಿದೆ. 64 ವರ್ಷ ವಯಸ್ಸಿನ ನಟನಿಗೆ ಐದು ದಿನಗಳವರೆಗೆ ಸಾರ್ವಜನಿಕ ಸಂಪರ್ಕ … Continued

ಮಾಧ್ಯಮಗಳ ಜೊತೆ ಮಾತನಾಡುವಾಗ ಎಚ್‌ ಡಿ ಕುಮಾರಸ್ವಾಮಿಗೆ ಮೂಗಿನಲ್ಲಿ ರಕ್ತಸ್ರಾವ : ತಕ್ಷಣವೇ ಆಸ್ಪತ್ರೆಗೆ ದಾಖಲು

 ಬೆಂಗಳೂರು: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಭಾನುವಾರ ಇಲ್ಲಿ ನಡೆದ ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ಸಮನ್ವಯ ಸಮಿತಿ ಸಭೆಯ ಬಳಿಕ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡುವಾಗ ಅವರ ಮೂಗಿನಿಂದ ರಕ್ತಸ್ರಾವ ಉಂಟಾಗಿದೆ. ತಕ್ಷಣವೇ ಕೇಂದ್ರ ಸಚಿವರನ್ನು ಇಲ್ಲಿನ ಜಯನಗರ ಬಡಾವಣೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಪುತ್ರ ನಿಖಿಲ್ … Continued

ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ; ಆಸ್ಪತ್ರೆಗೆ ದಾಖಲು

ಹಾಸನ: ದೇವಸ್ಥಾನಕ್ಕೆ ಹೋದಾಗ ಕಾಲು ಜಾರಿ ಬಿದ್ದು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪಕ್ಕೆಲುಬಿಗೆ ಪೆಟ್ಟಾಗಿದ್ದು, ಚಿಕಿತ್ಸೆಗಾಗಿ ಹೊಳೆನರಸೀಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಏಕಾದಶಿ ಪ್ರಯುಕ್ತ ಉಪವಾಸವಿದ್ದ ಹೊಳೆನರಸೀಪುರ ಶಾಸಕ ಎಚ್‌.ಡಿ.ರೇವಣ್ಣ ಅವರು ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯಕ್ಕೆ ತೆರಳಿದ್ದರು. ಹರದನಹಳ್ಳಿಯಲ್ಲಿ ಪೂಜೆಯ ಬಳಿಕ ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ದೇವಾಲಯಕ್ಕೆ … Continued

ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು

ನವದೆಹಲಿ: ಹಿರಿಯ ಬಿಜೆಪಿ ನಾಯಕ ಲಾಲಕೃಷ್ಣ ಅಡ್ವಾಣಿ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ಅಪೋಲೋ ಆಸ್ಪತ್ರೆಯಲ್ಲಿ ನಿಗಾದಲ್ಲಿ ಇರಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ತಿಳಿಸಿದೆ. ಅವರನ್ನು ನರವಿಜ್ಞಾನದ ಹಿರಿಯ ಸಲಹೆಗಾರರಾದ ಡಾ ವಿನಿತ್ ಸೂರಿ ಅವರ ನೇತೃತ್ವದಲ್ಲಿ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಅಡ್ವಾಣಿಯವರ ಅನಾರೋಗ್ಯದ ವಿವರಗಳು ತಕ್ಷಣವೇ ತಿಳಿದುಬಂದಿಲ್ಲ. ಕಳೆದ ವಾರದ ಆರಂಭದಲ್ಲಿ, … Continued