ಸದನದಲ್ಲಿ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡ ಯತ್ನಾಳ : ಆಸ್ಪತ್ರೆಗೆ ದಾಖಲು

ಬೆಂಗಳೂರು: ವಿಧಾನಸಭೆಯಲ್ಲಿ ಬುಧವಾರ 10 ಬಿಜೆಪಿ ಶಾಸಕರನ್ನು ಅಮಾನನು ಮಾಡಿದ ಬಳಿಕ, ಬಿಜೆಪಿ ಶಾಸಕರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ವಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಅಸ್ವಸ್ಥರಾಗಿ ಕುಸಿದಿದ್ದಾರೆ. ಸದನದಲ್ಲಿ ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಸ್ಪೀಕರ್ ಯುಟಿ ಖಾದರ್, 10 ಬಿಜೆಪಿ ಶಾಸಕರನ್ನು ಅಮಾನತು ಮಾಡಿದರು. ಅಮಾನತಾದ ಬಳಿಕವೂ ಬಿಜೆಪಿ … Continued

ಸಿದ್ದಾಪುರ: ʼಕ್ಷೀರಭಾಗ್ಯ’ದ ಹಾಲು ಕುಡಿದು ಶಾಲಾ ಮಕ್ಕಳು ಅಸ್ವಸ್ಥ-ಆಸ್ಪತ್ರೆಗೆ ದಾಖಲು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕ್ಯಾದಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಕ್ಷೀರಭಾಗ್ಯ ಯೋಜನೆಯ ಹಾಲು ಕುಡಿದ ಕೆಲ ಮಕ್ಕಳು ಅಸ್ವಸ್ಥಗೊಂಡ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಿದ ವಿದ್ಯಮಾನ ವರದಿಯಾಗಿದೆ. ಸಿದ್ದಾಪುರ ತಾಲೂಕಿನ ಕ್ಯಾದಗಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಬೆಳಿಗ್ಗೆ 10:30ಕ್ಕೆ ಎಂದಿನಂತೆ ಕ್ಷೀರಭಾಗ್ಯ ಯೋಜನೆ ಅಡಿ ಮಕ್ಕಳು ಹಾಲನ್ನು ಸೇವಿಸಿದ್ದಾರೆ. … Continued

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

ಬೆಂಗಳೂರು:ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್‌.ಕೆ. ಭಗವಾನ್ (S.K Bhagavan) ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. 89 ವರ್ಷ ವಯಸ್ಸಿನ ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್ ಅವರು ಕನ್ನಡ ಚಿತ್ರರಂಗದಲ್ಲಿ ಭಗವಾನ್ ಎಂದೇ ಪ್ರಸಿದ್ಧಿಯಾಗಿದ್ದಾರೆ. ಕಳೆದ ಹಲವು ದಶಕಗಳಿಂದ ಕನ್ನಡ ಸಿನಿರಂಗದಲ್ಲಿ ಖ್ಯಾತ ನಿರ್ದೇಶಕರಾಗಿ, ನಿರ್ಮಾಪಕರಾಗಿ, ನಟರಾಗಿ ಗುರುತಿಸಿಕೊಂಡಿದ್ದಾರೆ. ಭಗವಾನ್‌ … Continued

ಕನ್ನಡದ ಹಿರಿಯ ನಟ ಮನದೀಪ ರಾಯ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಮನದೀಪ​ ರಾಯ್​ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಶೇಷಾದ್ರಿಪುರದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಮೂರು ದಿನಗಳ ಹಿಂದೆ ಹೃದಯಾಘಾತ ಸಂಭವಿಸಿದ್ದು, ಸದ್ಯ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. 500ಕ್ಕೂ ಅಧಿಕ ಸಿನಿಮಾಗಳಲ್ಲಿ ಪೋಷಕ ಪಾತ್ರಗಳು ಹಾಗೂ ಹಾಸ್ಯ ಪಾತ್ರಗಳಲ್ಲಿ ನಟಿಸಿರುವ ಮನದೀಪ ರಾಯ್‌ ಅವರ ಆಪ್ತರು ಆಸ್ಪತ್ರೆಗೆ … Continued

ಬಳ್ಳಾರಿ: ಭಾರತ್ ಜೋಡೋ ಯಾತ್ರೆ ವೇಳೆ 4 ಮಂದಿಗೆ ವಿದ್ಯುತ್ ಸ್ಪರ್ಶ, ಆಸ್ಪತ್ರೆಗೆ ದಾಖಲು

ಬಳ್ಳಾರಿ: ಭಾನುವಾರ ಬಳ್ಳಾರಿ ಬಳಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯ ವೇಳೆ ವಿದ್ಯುತ್ ಸ್ಪರ್ಶದಿಂದ ನಾಲ್ವರು ಗಾಯಗೊಂಡ ಘಟನೆ ವರದಿಯಾಗಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದವರೊಬ್ಬರು ಕಾಂಗ್ರೆಸ್ ಬಾವುಟವಿರುವ ಕಬ್ಬಿಣದ ರಾಡ್ ಹಿಡಿದಿದ್ದರು. ಮೋಕಾ ಗ್ರಾಮದ ಸಮೀಪ ಅದು ವಿದ್ಯುತ್‌ ತಂತಿಗೆ ತಗುಲಿ ವಿದ್ಯುತ್‌ ಪ್ರವಹಿಸಿದೆ. ಅವರು ಇತರ ಮೂವರನ್ನು ಸ್ಪರ್ಶಿಸಿದ್ದರಿಂದ ಅವರಲ್ಲಿಯೂ ವಿದ್ಯುತ್‌ ಪ್ರವಹಿಸಿದೆ. … Continued

ಆಂಧ್ರದ ಉಡುಪು ತಯಾರಿಕಾ ಕಂಪನಿಯಲ್ಲಿ ಅನಿಲ ಸೋರಿಕೆ: 100ಕ್ಕೂ ಹೆಚ್ಚು ಮಹಿಳಾ ನೌಕರರು ಆಸ್ಪತ್ರೆಗೆ ದಾಖಲು

ವಿಶಾಖಪಟ್ಟಣಂ: ಅನಕಪಲ್ಲಿ ಜಿಲ್ಲೆಯ ಅಚ್ಚುತಪುರಂ ವಿಶೇಷ ಆರ್ಥಿಕ ವಲಯ (ಎಸ್‌ಇಜೆಡ್) ನಲ್ಲಿ ಮಂಗಳವಾರ ಸೋರಿಕೆಯಾದ ವಿಷಕಾರಿ ಅನಿಲವನ್ನು ಉಸಿರಾಡಿದ ಬಟ್ಟೆ ಉತ್ಪಾದನಾ ಘಟಕದ 100 ಕ್ಕೂ ಹೆಚ್ಚು ಮಹಿಳಾ ಉದ್ಯೋಗಿಗಳು ಅಸ್ವಸ್ಥರಾಗಿದ್ದಾರೆ. ಎಸ್ ಇಝಡ್ ನಲ್ಲಿ ಹಲವು ತಿಂಗಳುಗಳಲ್ಲಿ ಎರಡನೇ ಬಾರಿ ಅನಿಲ ಸೋರಿಕೆ ವರದಿಯಾಗಿದೆ. ಆಂಧ್ರ ಪ್ರದೇಶದ ಅಚುತಪುರಂ ಜಿಲ್ಲೆಯ ವಿಶೇಷ ಆರ್ಥಿಕ ವಲಯದಲ್ಲಿರುವ … Continued

ಸಿಡಿ ಯುವತಿಯ ತಾಯಿ ಆಸ್ಪತ್ರೆಗೆ ದಾಖಲು

ವಿಜಯಪುರ: ಸಿಡಿ ಪ್ರಕರಣದ ಯುವತಿಯ ತಾಯಿ ಅನಾರೋಗ್ಯದ ಕಾರಣದಿಂದಾಗಿ ಸೋಮವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ ಯುವತಿಯ ತಾಯಿ ಆರೋಗ್ಯದಲ್ಲಿ ಏರುಪೇರಾದ ಕಾರಣದಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಪೊಲೀಸ್‌ ಭದ್ರತೆ ಕಲ್ಪಿಸಲಾಗಿದೆ.