ಪುತ್ತೂರು | ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಜನದಟ್ಟಣೆ : 11 ಮಂದಿ ಅಸ್ವಸ್ಥ
ಮಂಗಳೂರು : ಸೋಮವಾರ ಪುತ್ತೂರಿನ ತಾಲೂಕು ಕ್ರೀಡಾಂಗಣದಲ್ಲಿ ನಡೆದ ‘ಅಶೋಕ ಜನಮನ 2025’ ಕಾರ್ಯಕ್ರಮದಲ್ಲಿ ಮಹಿಳೆಯರು ಮತ್ತು ವೃದ್ಧರು ಸೇರಿದಂತೆ 11 ಜನರು ಅಸ್ವಸ್ಥಗೊಂಡ ವಿದ್ಯಮಾನ ನಡೆದಿದೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಕೆಲವರು ಆಯಾಸ, ನಿರ್ಜಲೀಕರಣ ಮತ್ತು ಜನದಟ್ಟಣೆಯಿಂದ ಅಸ್ವಸ್ಥರಾದರು ಎಂದು ಹೇಳಲಾಗಿದೆ. ರೈ ಎಸ್ಟೇಟ್ ಎಜುಕೇಷನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ … Continued