ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ
ತುಮಕೂರು : ರಾಮ ನವಮಿಯಂದು ಮಜ್ಜಿಗೆ ಹಾಗೂ ಪಾನಕ ಸೇವಿಸಿದ್ದ 4೨ ಮಂದಿ ಅಸ್ವಸ್ಥರಾದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗೊಲ್ಲರಹಟ್ಟಿ ಸುತ್ತಮುತ್ತಲಿನ 42 ಮಂದಿ ವಾಂತಿ, ಭೇದಿಯಿಂದಾಗಿ ಅಸ್ವಸ್ಥರಾಗಿದ್ದಾರೆ. ಗುರುವಾರ ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಣಿಗಲ್ ತಾಲೂಕಿನ ಅಮೃತೂರು ಪೊಲೀಸ್ ಠಾಣೆ … Continued