ಬಾಲಿವುಡ್‌ ಹಿರಿಯ ನಟ-ಸಂಸದ ಶತ್ರುಘ್ನ ಸಿನ್ಹಾ ಆಸ್ಪತ್ರೆಗೆ ದಾಖಲು

ಮುಂಬೈ : ಬಾಲಿವುಡ್‌ ಹಿರಿಯ ನಟ ಹಾಗೂ ಸಂಸದ ಶತ್ರುಘ್ನ ಸಿನ್ಹಾ ಅವರನ್ನು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಪುತ್ರ ಲವ್ ಸಿನ್ಹಾ ಅವರು ಭಾನುವಾರ ಬಹಿರಂಗಪಡಿಸಿದ್ದಾರೆ. ಶಾಟ್ ಗನ್ ಎಂದು ಕರೆಯಲ್ಪಡುವ ನಟ ಕಳೆದ ಎರಡು ದಿನಗಳಿಂದ ಜ್ವರ ಮತ್ತು ದುರ್ಬಲತೆಯಿಂದ ಬಳಲುತ್ತಿದ್ದರು, ಈ ಕಾರಣದಿಂದಾಗಿ ಅವರನ್ನು ಭಾನುವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. … Continued

ರಾಜ್ಯಸಭೆ ಕಲಾಪದಲ್ಲಿ ಪ್ರತಿಭಟನೆ ವೇಳೆ ಕುಸಿದು ಬಿದ್ದ ಕಾಂಗ್ರೆಸ್‌ ಸಂಸದೆ ; ಆಸ್ಪತ್ರೆಗೆ ದಾಖಲು

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಚರ್ಚೆಗೆ ಅವಕಾಶ ನೀಡದ ರಾಜ್ಯಸಭಾ ಚೇರ್ಮನ್‌ ನಿರ್ಧಾರದ ವಿರುದ್ಧ ಪ್ರತಿಭಟಿಸುತ್ತಿರುವಾಗ ಕಾಂಗ್ರೆಸ್ ಸದಸ್ಯರೊಬ್ಬರು ಸದನದ ಬಾವಿಯಲ್ಲಿ ಮೂರ್ಛೆ ಹೋದ ಘಟನೆ ಶುಕ್ರವಾರ (ಜೂನ್ 28)ರಂದು ರಾಜ್ಯಸಭೆಯಲ್ಲಿ ನಡೆಯಿತು. ನೆಲದ ಮೇಲೆ ಬಿದ್ದಿದ್ದ ನೇತಾಮ್‌ ಅವರನ್ನು ತಕ್ಷಣವೇ ಆಂಬುಲೆನ್ಸ್‌ ನಲ್ಲಿ ರಾಮ್‌ ಮನೋಹರ ಲೋಹಿಯಾ ಆಸ್ಪತ್ರೆಗೆ ದಾಖಲಿಸಿದ್ದು, ಅವರ … Continued

ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲು

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂ) ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. 96 ವರ್ಷದ ನಾಯಕನನ್ನು ದೆಹಲಿಯ ಏಮ್ಸ್‌ನ ಜೆರಿಯಾಟ್ರಿಕ್ ವಿಭಾಗದ ವೈದ್ಯರ ಮೇಲ್ವಿಚಾರಣೆಯಲ್ಲಿ ಇರಿಸಲಾಗಿದೆ.  ವಯೋಸಹಜ ಸಮಸ್ಯೆಯಿಂದಾಗಿ ಅವರನ್ನು ಬುಧವಾರ ದೆಹಲಿಯ ಆಲ್ ಇಂಡಿಯಾ … Continued

ನಟ ವಿನೋದರಾಜ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ನಟ ವಿನೋದರಾಜ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಕರುಳಿನ ಸಮಸ್ಯೆಯಿಂದ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಹೇಳಲಾಗಿದೆ. 11 ವರ್ಷಗಳ ಹಿಂದೆ ವಿನೋದರಾಜ ಅವರು ಹೃದಯದ ಆಪರೇಷನ್‌ಗೆ ಒಳಗಾಗಿದ್ದರು. ಈ ವೇಳೆ ಅವರ ಸ್ಟಂಟ್‌ ಅಳವಡಿಸಲಾಗಿತ್ತು. ಈಗ ಅದೇ ಸ್ಟಂಟ್‌ ಪರಿಣಾಮದಿಂದ ಅವರಿಗೆ ಕರುಳಿನ ಸಮಸ್ಯೆ ಉಂಟಾಗಿದೆ … Continued

ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

ತುಮಕೂರು : ರಾಮ ನವಮಿಯಂದು ಮಜ್ಜಿಗೆ ಹಾಗೂ ಪಾನಕ ಸೇವಿಸಿದ್ದ 4೨ ಮಂದಿ ಅಸ್ವಸ್ಥರಾದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗೊಲ್ಲರಹಟ್ಟಿ ಸುತ್ತಮುತ್ತಲಿನ 42 ಮಂದಿ ವಾಂತಿ, ಭೇದಿಯಿಂದಾಗಿ ಅಸ್ವಸ್ಥರಾಗಿದ್ದಾರೆ. ಗುರುವಾರ ಕುಣಿಗಲ್‌ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಣಿಗಲ್‌ ತಾಲೂಕಿನ ಅಮೃತೂರು ಪೊಲೀಸ್ ಠಾಣೆ … Continued

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರ ಸಲಹೆ ಮೇರೆಗೆ ಮಂಡಿ ನೋವಿನಿಂದ ಬಳಲುತ್ತಿರುವ ಬಸವರಾಜ ಬೊಮ್ಮಾಯಿ ಅವರನ್ನು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಬೊಮ್ಮಾಯಿ ಅವರ ಮೊಣಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ ವೇಳೆ ಅವರಿಗೆ … Continued

ಶ್ರೀರಾಮಜನ್ಮಭೂಮಿ ಟ್ರಸ್ಟ್‌ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ ದಾಸರ ಆರೋಗ್ಯ ಗಂಭೀರ

ಲಖನೌ: ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲದಾಸ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಲಖನೌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭಾನುವಾರ ಬೆಳಗ್ಗೆ ಏಕಾಏಕಿ ಆರೋಗ್ಯ ಬಿಗಡಾಯಿಸಿದ್ದು ಕೂಡಲೇ ಉತ್ತರಾಧಿಕಾರಿ ಕಮಲ ನಯನ ದಾಸ್, ಮಹಾಂತರನ್ನು ಆಸ್ಪತ್ರೆಗೆ ದಾಖಲಿಸಿದರು. ಅವರಿಗೆ ೮೩ ವರ್ಷ ವಯಸ್ಸಾಗಿದೆ. ಗೋಪಾಲದಾಸ್‌ಗೆ ಸೂಕ್ತ ಚಿಕಿತ್ಸೆ ನೀಡಲು ಉತ್ತರ ಪ್ರದೇಶ ಮುಖ್ಯಮಂತ್ರಿ … Continued