ಹುಬ್ಬಳ್ಳಿ: ಸರಳ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ನಡೆದ ಹೋಟೆಲ್ನಲ್ಲಿ ಹೋಮ-ಹವನ
ಹುಬ್ಬಳ್ಳಿ: ಸರಳ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಕೊಲೆಯಾದ ನಗರದ ಉಣಕಲ್ ಬಳಿಯ ದಿ ಪ್ರೆಸಿಡೆಂಟ್ ಹೋಟೆಲ್ನಲ್ಲಿ ಶುಕ್ರವಾರ ಸುದರ್ಶನ ಹೋಮ ಮಾಡಲಾಯಿತು. ಚಂದ್ರಶೇಖರ್ ಗುರೂಜಿ ಹತ್ಯೆ ನಡೆದ ಸ್ಥಳದಲ್ಲೇ ಹೋಮ-ಹವನ ನಡೆಸಲಾಗಿದೆ. ಗುರೂಜಿ ಹತ್ಯೆಯಿಂದ ಹೋಟೆಲ್ನಲ್ಲಿ ಆತಂಕ ನಿರ್ಮಾಣವಾಗಿತ್ತು. ಭಯ ದೂರ ಮಾಡಿ, ಹೋಟೆಲ್ ಶುದ್ಧಗೊಳಿಸಲು ಸುದರ್ಶನ ಹೋಮ ಮಾಡಲಾಗಿದೆ. ನಗರದ ಉಣಕಲ್ ಕೆರೆ … Continued