ಸ್ಮರಣೆ ಶಕ್ತಿ ಕಳೆದುಕೊಂಡು 15 ವರ್ಷದಿಂದ ಕಾಣೆಯಾಗಿದ್ದ ವ್ಯಕ್ತಿಗೆ ಮತ್ತೆ ನೆನಪಿನ ಶಕ್ತಿ ಬರುವಂತೆ ಮಾಡಿದ ‘ಮಹಾ ಕುಂಭ’ ಪದ…!! ಮನೆ ಸೇರಿದ ವ್ಯಕ್ತಿ

ಜಾರ್ಖಂಡ್‌ನ ಕೊಡರ್ಮಾದಲ್ಲಿ ನಡೆದ ಅಸಾಧಾರಣ ವಿದ್ಯಮಾನವೊಂದರಲ್ಲಿ, 15 ವರ್ಷಗಳಿಂದ ಕಾಣೆಯಾಗಿದ್ದ ವ್ಯಕ್ತಿಯೊಬ್ಬರು ಅವರ ಕುಟುಂಬದವರು ಇತ್ತೀಚೆಗೆ ಮರಣ ಪ್ರಮಾಣಪತ್ರ (death certificate) ಕ್ಕಾಗಿ ಅರ್ಜಿ ಸಲ್ಲಿಸಿದ ನಂತರ ಪತ್ತೆಯಾಗಿದ್ದಾರೆ…! ಆಶ್ಚರ್ಯಕರ ಎಂಬಂತೆ, ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ವ್ಯಕ್ತಿಗೆ “ಮಹಾ ಕುಂಭ” ಪದ ಕೇಳಿದ ನಂತರ ಅವರ ನೆನಪಿನ ಶಕ್ತಿ ಮರಳಿದೆ. ಇದು ಅಧಿಕಾರಿಗಳಿಗೆ ಅವರ … Continued

ಹೊಸ ವರ್ಷದ ಮೊದಲ ದಿನವೇ ಹೊಟೇಲ್‌ ನಲ್ಲಿ ತಾಯಿ, ನಾಲ್ವರು ಸಹೋದರಿಯರನ್ನು ಕೊಲೆ ಮಾಡಿದ ವ್ಯಕ್ತಿ…!

ಲಕ್ನೋ: ದುರಂತ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ಹೊಸ ವರ್ಷದ ದಿನವೇ ಲಕ್ನೋದ ಹೋಟೆಲ್‌ನಲ್ಲಿ ತನ್ನ ತಾಯಿ ಮತ್ತು ನಾಲ್ವರು ಸಹೋದರಿಯರನ್ನು ಕೊಂದಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೋಲೀಸರ ಪ್ರಕಾರ, ಅರ್ಷದ್ (24) ಆಗ್ರಾ ಮೂಲದವನಾಗಿದ್ದು, ಕೌಟುಂಬಿಕ ಕಲಹದ ಕಾರಣದಿಂದ ಹೀಗೆ ಮಾಡಿರುವುದಾಗಿ ಪ್ರಾಥಮಿಕ ವಿಚಾರಣೆಯ ವೇಳೆ ತಿಳಿದುಬಂದಿದೆ. ಮೃತರನ್ನು ಅರ್ಷದ್‌ ಸಹೋದರಿಯರಾದ ಅಲಿಯಾ (9), … Continued

ವೀಡಿಯೊ..| ಹೆದ್ದಾರಿ ಬದಿ ಇದ್ದ ಹೊಟೇಲ್‌ ಒಳಗೆ ನುಗ್ಗಿದ ಕಾರು ; ಮೂವರಿಗೆ ಗಾಯ

ಅಹಮದಾಬಾದ್ : ಕಾರೊಂದು ರಸ್ತೆ ಬದಿಯ ರೆಸ್ಟೋರೆಂಟಿಗೆ ನುಗ್ಗಿದ ಘಟನೆ ಗುಜರಾತ್‌ ಛೋಟಾ ಉದಯಪುರ (Chhota Udaipur) ಜಿಲ್ಲೆಯಿಂದ ವರದಿಯಾಗಿದ್ದು, ಸಿಸಿ ಕೆಮರಾದಲ್ಲಿ ದಾಖಲಾಗಿದ್ದ ಈ ಅಪಘಾತದ ವೀಡಿಯೊದಲ್ಲಿ ಸೆರೆಯಾಗಿದೆ. ರೆಸ್ಟೊರೆಂಟ್ ಒಂದರಲ್ಲಿ ಗ್ರಾಹಕರು ಆಹಾರ ಸೇವಿಸುತ್ತ ಕುಳಿತಿದ್ದಾಗ ಕಾರೊಂದು ಸೀದಾ ರೆಸ್ಟೊರೆಂಟ್ ಒಳಗೇ ನುಗ್ಗಿದೆ. ಕ್ಷಣಮಾತ್ರದಲ್ಲಿ ಆ ಹೊಟೇಲನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದೆ. ಡಿ.10ರ ಬೆಳ್ಳಂಬೆಳಗ್ಗೆ … Continued

ವೀಡಿಯೊ…| ಊಟ ಇಲ್ಲ ಅಂದಿದ್ದಕ್ಕೆ ಕೋಪಗೊಂಡು ಹೊಟೇಲಿಗೆ ಟ್ರಕ್ ಡಿಕ್ಕಿ ಹೊಡೆಸಿದ ಪಾನಮತ್ತ ಚಾಲಕ…!

ಆಘಾತಕಾರಿ ಘಟನೆಯೊಂದರಲ್ಲಿ ಪುಣೆ ಜಿಲ್ಲೆಯ ಇಂದಾಪುರ ತಾಲೂಕಿನಲ್ಲಿ ಪಾನಮತ್ತ ಚಾಲಕನೊಬ್ಬ ತನಗೆ ಊಟ ನಿರಾಕರಿಸಿದ ಕಾರಣಕ್ಕೆ ತನ್ನ ಟ್ರಕ್ ಅನ್ನು ಹೊಟೇಲಿಗೆ ಡಿಕ್ಕಿ ಹೊಡೆಸಿದ್ದಾನೆ. ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಿಕ್ಕಿರುವ ಮಾಹಿತಿಯ ಪ್ರಕಾರ, ಪುಣೆ-ಸೋಲಾಪುರ ಹೆದ್ದಾರಿಯಲ್ಲಿರುವ ರಸ್ತೆ ಬದಿಯ ಹೊಟೇಲ್‌ ಗೋಕುಲದಲ್ಲಿ ಈ ಘಟನೆ ನಡೆದಿದೆ. ಹಿಂಗಂಗಾವ್‌ನ ಹೋಟೆಲ್ ಗೋಕುಲ ಬಳಿ … Continued

ತೈವಾನ್ ಅಧಿಕೃತ ಪ್ರಮುಖ ಕ್ಷಿಪಣಿ ಉತ್ಪಾದನೆ ಉಸ್ತುವಾರಿ ಅಧಿಕಾರಿ ಹೋಟೆಲ್‌ನಲ್ಲಿ ಶವವಾಗಿ ಪತ್ತೆ : ವರದಿ

ತೈಪೆ: ತೈವಾನ್ ರಕ್ಷಣಾ ಸಚಿವಾಲಯದ ಸಂಶೋಧನೆ ಮತ್ತು ಅಭಿವೃದ್ಧಿ ಘಟಕದ ಉಪ ಮುಖ್ಯಸ್ಥರು ಶನಿವಾರ ಬೆಳಗ್ಗೆ ಹೋಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕೃತ ಕೇಂದ್ರ ಸುದ್ದಿ ಸಂಸ್ಥೆ ತಿಳಿಸಿದೆ. ಸೇನಾ ಸ್ವಾಮ್ಯದ ನ್ಯಾಷನಲ್ ಚುಂಗ್-ಶಾನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿಯ ಉಪ ಮುಖ್ಯಸ್ಥ ಔ ಯಾಂಗ್ ಲಿ-ಹಸಿಂಗ್ ಅವರು ಶನಿವಾರ ಬೆಳಗ್ಗೆ ದಕ್ಷಿಣ … Continued

ವೇಟರ್‌ ಆರ್ಡರ್‌ ತರುವುದು ಲೇಟ್‌ ಮಾಡಿದ್ದಕ್ಕೆ ಪ್ರಶ್ನಿಸಿದ್ದೆ, ಇಂದ್ರಜೀತ್‌ ಲಂಕೇಶ್‌ ಅವರು ಇನ್ವೆಸ್ಟಿಗೇಟರಾ: ನಟ ದರ್ಶನ್‌

ಬೆಂಗಳೂರು: ಹೋಟೆಲ್‌ನಲ್ಲಿ ವೇಟರ್‌ ಮೇಲೆ ನಟ ದರ್ಶನ್‌ ಹಲ್ಲೆ ನಡೆಸಿದ್ದರು ಎಂಬ ಇಂದ್ರಜಿತ್‌ ಲಂಕೇಶ್‌ ಅವರ ಆರೋಪವನ್ನು ದರ್ಶನ್‌ ತಳ್ಳಿಹಾಕಿದ್ದಾರೆ. ಈ ಕುರಿತು ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ನಟ ದರ್ಶನ್‌, ಆರ್ಡರ್‌ ತರುವುದನ್ನು ತಡ ಮಾಡಿದ್ದಕ್ಕೆ ಸಿಟ್ಟು ಮಾಡಿದ್ದೇನೆ. ಯಾಕಪ್ಪಾ ಲೇಟು, ಬೇಗ ಬಾ ಎಂದು ಕೇಳಿದ್ದೇನೆ ಅಷ್ಟೆ. ಅದು ಮಾತುಕತೆಯಲ್ಲೇ ಮುಗಿದಿದೆ. ನಾನು … Continued

ಇಂದ್ರಜಿತ್‌ ಲಂಕೇಶ್‌ ದೂರು: ತನಿಖೆಗೆ ಮೈಸೂರು ಪೊಲೀಸ್‌ ಆಯುಕ್ತರಿಗೆ ಗೃಹ ಸಚಿವರ ಸೂಚನೆ

ಬೆಂಗಳೂರು: ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ನೀಡಿದ ದೂರನ್ನು ಆಧರಿಸಿ ತನಿಖೆ ಸೂಚಿಸಿದ್ದು, ಮೈಸೂರು ಪೊಲೀಸ್‌ ಆಯುಕ್ತರಿಗೆ ಈ ಕುರಿತು ಮಾಹಿತಿ ನೀಡಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದ್ರಜಿತ್ ಲಂಕೇಶ್ ನನಗೆ ಮನವಿ ಪತ್ರ ನೀಡಿದ್ದಾರೆ. ಮನವಿ ಪತ್ರದ ಆಧಾರದ ಮೇಲೆ ತನಿಖೆ ಮಾಡುವಂತೆ ಮೈಸೂರು ಪೊಲೀಸ್ … Continued