ಮಾಣಿ ಹೊಳೆಯಲ್ಲಿ ಮನೆಯೊಟ್ಟಿಗೆ ಕೊಚ್ಚಿ ಹೋದ ಬದುಕು

ಸಿದ್ದಾಪುರ : ತಾಲೂಕಿನ ಕಾಸಸೂರು ಸಮೀಪದ ಹಸರಗೋಡ ಗ್ರಾಮ ಪಂಚಾಯ ವ್ಯಾಪ್ತಿಯ ಕರ್ಜಗಿ ಗ್ರಾಮದ ನಿವಾಸಿ ಮಹಾಬಲೇಶ್ವರ ಗೌಡ ಎಂಬವರ ಮನೆ ಮಾಣಿಹೊಳೆ ಆರ್ಭಟಕ್ಕೆ ಕೊಚ್ಚಿ ಹೋಗಿದೆ. ನೀರಿನ ವೇಗಕ್ಕೆ ಮನೆ ಸಂಪೂರ್ಣವಾಗಿ ಕೊಚ್ಚಿ ಹೋಗಿದ್ದು, ಮನೆಯ ಅಸ್ತಿಪಂಜರ ಮಾತ್ರ ಉಳಿದಿದೆ. ಈಗ ಮನೆ ಕಳೆದುಕೊಂಡ ಕುಟುಂಬಸ್ಥರು ನಿರಾಶ್ರಿತರಾಗಿದ್ದಾರೆ. ಬಡ ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದ … Continued