ಮನೆಯಲ್ಲಿ ಹಣ ಪತ್ತೆ ಪ್ರಕರಣ ; ಮಾಜಿ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ 3 ಆರೋಪಗಳು ಸಾಬೀತು : ಸದನ ಸಮಿತಿ

ನವದೆಹಲಿ: ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ಅಧಿಕೃತ ನಿವಾಸದಲ್ಲಿ ಭಾರೀ ಪ್ರಮಾಣದ ನಗದು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ರಚಿಸಿದ್ದ ತನಿಖಾ ಸಮಿತಿಯು ನ್ಯಾಯಮೂರ್ತಿ ವರ್ಮಾ ವಿರುದ್ಧ ಹೊರಿಸಲಾದ ಮೂರೂ ಆರೋಪಗಳೂ ಸಾಬೀತಾಗಿವೆ ಎಂದು ತೀರ್ಮಾನಿಸಿದೆ. ನವದೆಹಲಿಯ 30, ತುಘಲಕ್ ಕ್ರೆಸೆಂಟ್‌ನಲ್ಲಿರುವ ಅವರ ಅಧಿಕೃತ ನಿವಾಸದ ಸ್ಟೋರ್‌ರೂಮ್‌ನಲ್ಲಿ … Continued

“ಕೆಲವು ಸಾಮಾಜಿಕ ಮಾಧ್ಯಮ ಪ್ರಭಾವಿಗಳಿಂದ ಭಾರತದ ಹಿತಾಸಕ್ತಿಗೆ ವಿರುದ್ಧ ಕೆಲಸ “: ಕೇಂದ್ರಕ್ಕೆ ತಿಳಿಸಿದ ಸದನ ಸಮಿತಿ

ನವದೆಹಲಿ: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ “ದೇಶದ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಲಾದ ಕೆಲವು ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಮತ್ತು ವೇದಿಕೆಗಳ ವಿರುದ್ಧ ತೆಗೆದುಕೊಂಡ ಕ್ರಮಗಳ ಕುರಿತು ಕೇಂದ್ರದಿಂದ ವಿವರಗಳನ್ನು ಸಂಸತ್ತಿನ ಸಮಿತಿ ಕೇಳಿದೆ. “ದೇಶದಲ್ಲಿನ ಕೆಲವು ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಮತ್ತು … Continued