₹ 6 ಕೋಟಿ ಚಿನ್ನಾಭರಣ ಲೂಟಿ ಮಾಡಿದ ಆರೋಪಿಗಳ ಬಂಧನಕ್ಕೆ ಕಾರಣವಾಯ್ತು 100 ರೂ. Paytm ವಹಿವಾಟು….!

ನವದೆಹಲಿ: ಪೇಟಿಎಂ ವಹಿವಾಟಿನ ಸಹಾಯದಿಂದ ದೆಹಲಿಯ ಪಹರ್‌ಗಂಜ್ ಪ್ರದೇಶದಲ್ಲಿ ಇಬ್ಬರನ್ನು ದರೋಡೆ ಮಾಡಿದ ಆರೋಪದ ಮೇಲೆ ರಾಜಸ್ಥಾನದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಇಬ್ಬರ ಕಣ್ಣಿಗೆ ಮೆಣಸಿನ ಪುಡಿ ಎರಚಿ ಆರೋಪಿಗಳು ₹ 6 ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ್ದರು. ಆರೋಪಿಗಳನ್ನು ನಜಾಫ್‌ಗಢ ನಿವಾಸಿಗಳಾದ ನಾಗೇಶ್ ಕುಮಾರ್ (28), ಶಿವಂ (23), … Continued