ಮಂಗಳೂರು ಆಟೋ ಸ್ಫೋಟ ಪ್ರಕರಣ : ತನಿಖೆ ಮಾಡದೆ ಉಗ್ರಗಾಮಿ ಎಂದು ಹೇಗೆ ಹೇಳಿದ್ರಿ ಎಂದು ಡಿಕೆ ಶಿವಕುಮಾರ ಪ್ರಶ್ನೆ

ಬೆಂಗಳೂರು: ಕಳೆದ ತಿಂಗಳು ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಬಗ್ಗೆ ತನಿಖೆ ನಡೆಸದೆ ಕುಕ್ಕರ್ ಬಾಂಬ್ ಸಾಗಿಸುತ್ತಿದ್ದ ಪ್ರಯಾಣಿಕನನ್ನು “ಭಯೋತ್ಪಾದಕ” ಎಂದು ಕರೆದಿರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಪ್ರಶ್ನಿಸಿದ್ದಾರೆ. ಪ್ರೆಸ್‌ ಕ್ಲಬ್‌ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಂಗಳೂರಿನಲ್ಲಿ ನಡೆದ ಸ್ಫೋಟ ಪ್ರಕರಣವು ಮುಂಬೈ ದಾಳಿ ಅಥವಾ … Continued