ವೀಡಿಯೊ..| ಅನುದಾನ ಸಿಗದ್ದಕ್ಕೆ ಗ್ಯಾರಂಟಿ ಯೋಜನೆ’ ಕೈ ಬಿಡಬೇಕು ಎಂದ ಕಾಂಗ್ರೆಸ್ ಶಾಸಕ ; ಡಿ.ಕೆ. ಶಿವಕುಮಾರ ಗರಂ
ಹೊಸಪೇಟೆ / ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದಾಗಿ ಕ್ಷೇತ್ರಕ್ಕೆ ಬರುತ್ತಿದ್ದ ಅನುದಾನ ಕಡಿತವಾಗಿದ್ದು, ಒಂದೆರಡು ಗ್ಯಾರಂಟಿ ಯೋಜನೆಗಳನ್ನು ಕೈ ಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡುವುದಾಗಿ ಕಾಂಗ್ರೆಸ್ ಗವಿಯಪ್ಪ ಹೇಳಿರುವುದು ಈಗ ವೈರಲ್ ಆಗುತ್ತಿದೆ. ಹೊಸಪೇಟೆಯ ಇಪ್ಪಿತೇರಿ ಮಾಗಾಣಿಯಲ್ಲಿ ನಡೆದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಹೊಸಪೇಟೆ ಕಾಂಗ್ರೆಸ್ ಶಾಸಕ ಹೆಚ್.ಆರ್.ಗವಿಯಪ್ಪ, ಗ್ಯಾರಂಟಿ ಸ್ಕೀಂಗಳಿಂದಾಗಿ … Continued