ಬಸ್‌ನಲ್ಲಿ ನಮಾಜ್‌ ಮಾಡಿದ ಚಾಲಕ ಅಮಾನತು ; ಕಾರ್ಮಿಕ ದಿನಾಚರಣೆಯಂದೇ ಸಸ್ಪೆಂಡ್‌

ಹುಬ್ಬಳ್ಳಿ : ಮಾರ್ಗ ಮಧ್ಯೆಯೇ ಬಸ್‌ ನಿಲ್ಲಿಸಿ ನಮಾಜ್‌ ಮಾಡಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಚಾಲಕನನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. (ಮೇ 1), ಕಾರ್ಮಿಕರ ದಿನಾಚರಣೆಯಂದೇ ಚಾಲಕ ಅಮಾನತುಗೊಂಡಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರೊಬ್ಬರು ಮಾರ್ಗ ಮಧ್ಯದಲ್ಲಿ ಬಸ್ ನಿಲ್ಲಿಸಿ ನಮಾಜ್ ಮಾಡಿದ ಘಟನೆ ಚರ್ಚೆಗೆ ಗ್ರಾಸವಾಗಿತ್ತು. ಹಾನಗಲ್ (Hangal) … Continued