ಹುಬ್ಬಳ್ಳಿ : ಪೈಪ್‌ಲೈನ್ ಕಾಮಗಾರಿ ವೇಳೆ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವು, ಮತ್ತೊಬ್ಬನಿಗೆ ಗಾಯ

ಹುಬ್ಬಳ್ಳಿ: ನಿರಂತರ ನೀರು ಪೂರೈಕೆ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದ ನಗರದ ಮಂಟೂರು ರಸ್ತೆ ಅರಳಿಕಟ್ಟಿ ಓಣಿಯಲ್ಲಿ ಮಣ್ಣು ಕುಸಿದು ಕಾರ್ಮಿಕ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಮತ್ತೊಬ್ಬರು ಗಾಯಗೊಂಡಿದ್ದಾರೆ. ಮೃತಪಟ್ಟ ಕಾರ್ಮಿಕನನ್ನು ಚೇತನ ಜಾಧವ (೩೫) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಕಾರ್ಮಿಕ ತಾಲೂಕಿನ ಕಡಪಟ್ಟಿ ಹಳ್ಯಾಳ ಗ್ರಾಮದ ಮೌಲಾಸಾಬ್‌ ಮ್ಯಾಗಳಮನಿ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ … Continued

ವೀಡಿಯೊ…| 28 ಕಿಮೀ ರಾಮಸೇತು ಸಮುದ್ರ ಈಜಿದ ಹುಬ್ಬಳ್ಳಿ ಪೊಲೀಸ್‌ ಅಧಿಕಾರಿ…!

ಹುಬ್ಬಳ್ಳಿ : ಶ್ರೀಲಂಕಾದಿಂದ ಭಾರತದ ಧನುಷ್ ಕೋಡಿಯ ವರೆಗೆ ರಾಮ ಸೇತು ಸಮುದ್ರ ಮಾರ್ಗದಲ್ಲಿ 28 ಕಿ.ಮೀ.ಈಜುವ ಮೂಲಕ ಹುಬ್ಬಳ್ಳಿಯ ಹುಬ್ಬಳ್ಳಿಯ ಪೊಲೀಸ್ ಅಧಿಕಾರಿ ಇದ್ದ ಈಜು ತಂಡ ಜಾಗತಿಕವಾಗಿ ಗಮನ ಸೆಳೆದಿದೆ. ಈ ಸಾಧನೆ ಮಾಡಿದವರಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್‌ಪೆಕ್ಟರ್‌ ಮುರುಗೇಶ ಚನ್ನಣ್ಣವರ ಅವರು ಒಬ್ಬರು. ಇವರ ಜೊತೆ ಹುಬ್ಬಳ್ಳಿಯ ವೈದ್ಯಕೀಯ ವಿದ್ಯಾರ್ಥಿ … Continued

ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಕೊಲೆ : ಪೊಲೀಸರ ಗುಂಡೇಟಿಗೆ ಆರೋಪಿ ಸಾವು

ಹುಬ್ಬಳ್ಳಿ: ನಗರದಲ್ಲಿ 5 ವರ್ಷದ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿ ನಂತರ ಆಕೆಯನ್ನು ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ಪೊಲೀಸರ ಎನ್‌ಕೌಂಟರ್‌ನಲ್ಲಿ ಸಾವಿಗೀಡಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಐದು ವರ್ಷದ ಬಾಲಕಿಯ ಕೊಲೆ ಪ್ರಕರಣದ ಆರೋಪಿ ಪತ್ತೆಗಾಗಿ ಹುಬ್ಬಳ್ಳಿ ಪೊಲೀಸರು ಹಲವು ತಂಡಗಳನ್ನು ರಚಿಸಿದ್ದರು. ಆರೋಪಿ ಬಿಹಾರ ಮೂಲದ ರಿತೇಶಕುಮಾರ ಎನ್ನಲಾಗಿದ್ದು, ಈತ … Continued

ಹುಬ್ಬಳ್ಳಿಯ ಉಣಕಲ್ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಬಾಲಿವುಡ್ ನಟಿ ಸಾರಾ ಅಲಿ ಖಾನ್ ಭೇಟಿ…

ಹುಬ್ಬಳ್ಳಿ: ಬಾಲಿವುಡ್ ನಟಿ ಸಾರಾ ಅಲಿಖಾನ್ ಹುಬ್ಬಳ್ಳಿಯ ಐತಿಹಾಸಿಕ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನಕ್ಕ ಭೇಟಿ ನೀಡಿದ್ದಾರೆ. ಅದಕ್ಕೆ ಸಂಬಂಧಿಸಿದ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಶಾಸಕ ಮಹೇಶ ಟೆಂಗಿನಕಾಯಿ ಸಹ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ ನಟಿ ಸಾರಾ ಅಲಿಖಾನ್ ಹುಬ್ಬಳ್ಳಿಯ ಚಂದ್ರಮೌಳೇಶ್ವರ ದೇವಸ್ಥಾನಕ್ಕ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನಟ … Continued

ಮಾರ್ಚ್‌ 30ರಿಂದ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಮತ್ತೊಂದು ವಿಮಾನ ಹಾರಾಟ

ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ (Hubballi) ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸಲು ಮತ್ತೊಂದು ವಿಮಾನಯಾನ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಭಾನುವಾರ ಇಂಡಿಗೋ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ ಈ ಸೇವೆ ಆರಂಭಿಸುವ ಕುರಿತು ನಿರ್ಣಯಕೈಗೊಳ್ಳಲಾಗಿದೆ ಮಾರ್ಚ್‌ 30 ವಿಮಾನಯಾನ ಪ್ರಾರಂಭವಾಗಲಿದ್ದು, ಈ ಮೂಲಕ ದಿನಕ್ಕೆ ಮೂರು ವಿಮಾನಗಳು ಬೆಂಗಳೂರು … Continued

ಹಾವೇರಿ | ದೇಹ ಮನೆಗೆ ಒಯ್ಯುವಾಗ ‘ಡಾಬಾ ಬಂತು ಊಟ ಮಾಡ್ತೀಯಾ’ ಎಂದು ಗೋಳಾಡಿದ ಪತ್ನಿ ; ಉಸಿರಾಟ ಆರಂಭಿಸಿದ ಮೃತ ವ್ಯಕ್ತಿ…!

ಹಾವೇರಿ : ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಆತನ ಮೃತದೇಹವನ್ನು ಊರಿಗೆ ಕರೆತರುವ ಹಾದಿಯಲ್ಲಿ ಆತ ಬದುಕಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹಾವೇರಿ ಜಿಲ್ಲೆಯ ಬಂಕಾಪುರದಲ್ಲಿ ಈ ಘಟನೆ ನಡೆದಿದ್ದು, ಆಂಬುಲೆನ್ಸ್‌ನಲ್ಲಿ ದೇಹದ ಪಕ್ಕದಲ್ಲೇ ಕುಳಿತು ಗೋಳಾಡುತ್ತಿದ್ದ ಪತ್ನಿ, ಡಾಬಾ ಬಂತು ನೋಡು ಊಟ ಮಾಡುತ್ತೀಯಾ?’ ಎಂದು ಹೇಳಿ ಕಣ್ಣೀರಿಟ್ಟಿದ್ದಾಳೆ. ಈ ವೇಳೆ ಮೃತ ಗಂಡ … Continued

ಹುಬ್ಬಳ್ಳಿಯಲ್ಲಿ ತಡರಾತ್ರಿ ಯುವಕನ ಕೊಲೆ; ಪೊಲೀಸರಿಂದ ಮೂವರು ಆರೋಪಿಗಳ ಕಾಲಿಗೆ ಗುಂಡು

ಹುಬ್ಬಳ್ಳಿ; ಮಹಾನಗರದ ಲಿಂಗರಾಜ ನಗರದಲ್ಲಿರುವ ಗೋಲ್ಡನ್ ಹೈಟ್ಸ್ ಬಾರ್ ಪಾರ್ಕಿಂಗ್ ಜಾಗದಲ್ಲಿ ಆಕಾಶ ವಾಲ್ಮೀಕಿ ಎಂಬ ಯುವಕನನ್ನು ಬರ್ಬರವಾಗಿ ಕೊಚ್ಚಿ ಕೊಲೆ (Murder) ಮಾಡಲಾಗಿದೆ. ತಡರಾತ್ರಿ ನಡೆದ ಕೊಲೆ ಬಗ್ಗೆ ಮಾಹಿತಿ ಪಡೆದ ಪೊಲೀಸರು (Police) ಆರೋಪಿಗಳನ್ನು ಬಂಧಿಸಲು ತೆರಳಿದಾಗ ಅವರು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ನಂತರ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ … Continued

ಪಿಂಕಿ ಈಸ್ ಕಿಲ್ಲಿಂಗ್ ಮೀ ; ಹೆಂಡತಿ ಕಿರುಕುಳದ ಬಗ್ಗೆ ಡೆತ್ ನೋಟ್ ಬರೆದಿಟ್ಟು ಗಂಡ ಆತ್ಮಹತ್ಯೆ

ಹುಬ್ಬಳ್ಳಿ : 40 ವರ್ಷದ ವ್ಯಕ್ತಿಯೊಬ್ಬರು ಪತ್ನಿಯ ಕಿರುಕುಳದಿಂದ ಹುಬ್ಬಳ್ಳಿಯ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಭಾನುವಾರ ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪೀಟರ್‌ ಗೊಲ್ಲಪಲ್ಲಿ ಎಂಬವರು ಪತ್ನಿ ಕಿರುಕುಳದಿಂದ ಬೇಸತ್ತು ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. … Continued

ರಾಜ್ಯ ಮಾಧ್ಯಮ ಮಾನ್ಯತಾ ಸಮಿತಿ ಸದಸ್ಯರಾಗಿ ಹಿರಿಯ ಪತ್ರಕರ್ತ ಗಣಪತಿ ಗಂಗೊಳ್ಳಿ ನೇಮಕ

ಹುಬ್ಬಳ್ಳಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕರ್ನಾಟಕ ಮಾಧ್ಯಮ ಮಾನ್ಯತಾ ಸಮಿತಿ ಸದಸ್ಯರಾಗಿ ಹಿರಿಯ ಪತ್ರಕರ್ತ ಗಣಪತಿ ಗಂಗೊಳ್ಳಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಡ್ಲೆ ಗ್ರಾಮದವರಾದ ಗಂಗೊಳ್ಳಿ ಅವರು, ಕಳೆದ ಸುಮಾರು 35 ವರ್ಷಗಳಿಂದ ಪತ್ರಿಕಾ ರಂಗದಲ್ಲಿದ್ದಾರೆ. ಸಂಯುಕ್ತ ಕರ್ನಾಟಕ, ವಿಶಾಲ … Continued

ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ, ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಗುರುವಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹುಬ್ಬಳ್ಳಿಯಿಂದ ಧಾರವಾಡವನ್ನು ಪ್ರತ್ಯೇಕಿಸಿ ಮತ್ತೊಂದು ಮಹಾನಗರ ಪಾಲಿಕೆ ರಚನೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರಸ್ತುತ … Continued