ಅರುಣಕುಮಾರ ಹಬ್ಬು ʼಬೊಗಸೆ ನೀರುʼ ಕೃತಿಗೆ ಬಸವರಾಜ ಕಟ್ಟಿಮನಿ ಆತ್ಮಕಥೆ ಪ್ರಶಸ್ತಿ

ಹುಬ್ಬಳ್ಳಿ: ಹಿರಿಯ ಪತ್ರಕರ್ತ ಹಾಗೂ ಬರಹಗಾರ ಅರುಣಕುಮಾರ ಹಬ್ಬು ಅವರ ಆತ್ಮಕಥನ ” ಬೊಗಸೆ ನೀರು” ಕೃತಿಯು ಬೆಳಗಾವಿಯ ಬಸವರಾಜ ಕಟ್ಟೀಮನಿ ಪ್ರತಿಷ್ಠಾನವು ಕೊಡಮಾಡುವ ಬಸವರಾಜ ಕಟ್ಟಿಮನಿ ಆತ್ಮಕಥೆ ಪ್ರಶಸ್ತಿಗೆ ಆಯ್ಕೆಯಾಗಿದೆ. ಈ ಪ್ರಶಸ್ತಿಯನ್ನು ಜನವರಿ 18ರಂದು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ … Continued

ಸೋಲಿಲ್ಲದ ಸರದಾರ, ಅಪರೂಪದ ರಾಜಕಾರಣಿ, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿಗೆ ಹುಬ್ಬಳ್ಳಿಯಲ್ಲಿ ಗೌರವ ಸನ್ಮಾನ

(ಅಭಿನಂದನಾ ಸಮಿತಿಯ ಅಧ್ಯಕ್ಷರು ಮತ್ತು ಕೆ.ಎಲ್.ಇ ಸಂಸ್ಥೆಯ ನಿರ್ದೇಶಕರಾದ ಶಂಕರಣ್ಣ ಈಶ್ವರಪ್ಪ ಮುನವಳ್ಳಿ ಮತ್ತು ಗೌರವ ಕಾರ್ಯದರ್ಶಿಗಳಾದ ರಾಜಣ್ಣ ಮೂರುಸಾವಿರಪ್ಪ ಕೊರವಿ ಮತ್ತು ಇತರರು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ೧೩-೧೨-೨೦೨೫ ಸಾಯಂಕಾಲ ೪.೦೦ ಗಂಟೆಗೆ  ಹುಬ್ಬಳ್ಳಿಯ ನೆಹರು ಮೈದಾನದಲ್ಲಿ  ಗೌರವ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಈ ನಿಮಿತ್ತ  ಲೇಖನ) ರಾಜಕಾರಣದ ಮೂಲಕ … Continued

ಡಾ.ಸಾದರ, ಡಾ.ಪಟ್ಟಣಗೆ ʼಸಂಗಮ ಸಿರಿʼ ಪ್ರಶಸ್ತಿ

ಹುಬ್ಬಳ್ಳಿ :  ಸಾಹಿತಿ ಡಾ. ಸಂಗಮೇಶ ಹಂಡಿಗಿ ಅವರ ಸ್ಮರಣೆಯಲ್ಲಿ  ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ ಕೊಡಮಾಡುವ ರಾಜ್ಯಮಟ್ಟದ ಪ್ರಶಸ್ತಿಗೆ ಈ ವರ್ಷ ಡಾ. ಬಸವರಾಜ ಸಾದರ ಹಾಗೂ ಡಾ. ಶಶಿಕಾಂತ್ ಪಟ್ಟಣ ಅವರು ಆಯ್ಕೆ ಮಾಡಲಾಗಿದೆ. ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ ಕಳೆದ ನಾಲ್ಕು ವರ್ಷಗಳಿಂದ ವಿವಿಧ ಸಾಹಿತ್ಯ ಕ್ಷೇತ್ರದ ಸಾಧಕರನ್ನು … Continued

ವೀಡಿಯೊ..| ಇಂಡಿಗೋ ವಿಮಾನ ರದ್ದು : ತನ್ನದೇ ಮದುವೆ ಆರತಕ್ಷತೆಗೆ ವೀಡಿಯೊ ಕಾನ್ಫರೆನ್ಸ್‌ನಲ್ಲಿ ಹಾಜರಾದ ಹುಬ್ಬಳ್ಳಿ ಯುವತಿ

ಬೆಂಗಳೂರು: ದೇಶಾದ್ಯಂತ ಇಂಡಿಗೋ ವಿಮಾನಗಳು ವ್ಯಾಪಕವಾಗಿ ರದ್ದುಗೊಂಡ ಪರಿಣಾಮ, ನವದಂಪತಿ ಹುಬ್ಬಳ್ಳಿಯಲ್ಲಿ ನಡೆಯಬೇಕಿದ್ದ ತಮ್ಮ ಆರತಕ್ಷತೆ ಸಮಾರಂಭಕ್ಕೆ ಖುದ್ದಾಗಿ ಹಾಜರಾಗಲು ಸಾಧ್ಯವಾಗದೆ, ವರ್ಚುಯಲ್ (ಆನ್‌ಲೈನ್) ಮೂಲಕ ಭಾಗವಹಿಸಿದ ಅನಿರೀಕ್ಷಿತ ಘಟನೆ ನಡೆದಿದೆ. ವರದಿಗಳ ಪ್ರಕಾರ, ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್‌ಗಳಾಗಿ ಕಾರ್ಯನಿರ್ವಹಿಸುತ್ತಿರುವ ಹುಬ್ಬಳ್ಳಿಯ ಮೇಧಾ ಮತ್ತು ಒಡಿಶಾದ ಭುವನೇಶ್ವರದ ಸಂಗಮ ದಾಸ್ ಅವರ ಆರತಕ್ಷತೆ ಸಮಾರಂಭವನ್ನು ಹುಬ್ಬಳ್ಳಿಯ … Continued

ಹುಬ್ಬಳ್ಳಿ : ಭವರಲಾಲ ಜೈನಗೆ ಧೀಮಂತ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ:  ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವತಿಯಿಂದ ರಾಜ್ಯೋತ್ಸವದ ಅಂಗವಾಗಿ ಕೊಡಮಾಡುವ ಪ್ರತಿಷ್ಠಿತ ಧೀಮಂತ ಪ್ರಶಸ್ತಿಯನ್ನುಹುಬ್ಬಳ್ಳಿಯ ಶ್ರೀ ಜೈನ್‌ ರಾಜಸ್ಥಾನಿ ವಿದ್ಯಾಪ್ರಚಾರಕ ಮಂಡಳಿ ಚೇರ್ಮನ್ ಹಾಗೂ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಭವರಲಾಲ ಸಿ. ಜೈನ್ ಅವರಿಗೆ ನೀಡಿ ಗೌರವಿಸಲಾಯಿತು. ರಾಜ್ಯೋತ್ಸವದ ಅಂಗವಾಗಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ, ಭವರಲಾಲ ಸಿ. ಜೈನ್ ಅವರ ಸಮಾಜಮುಖಿ ಸೇವೆ ಹಾಗೂ … Continued

ಬೆಂಗಳೂರು-ಹುಬ್ಬಳ್ಳಿ ನಡುವೆ ಸೂಪರ್‌ ಫಾಸ್ಟ್‌ ವಿಶೇಷ ರೈಲು ಸಂಚಾರ

ನವದೆಹಲಿ : ಕೇಂದ್ರ ಸರ್ಕಾರ ದೀಪಾವಳಿ ವೇಳೆ ರಾಜ್ಯಕ್ಕೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ವಾಣಿಜ್ಯ‌ ನಗರಿ ಹುಬ್ಬಳ್ಳಿ (Bengaluru-Hubballi) ಮಧ್ಯೆ ನಿತ್ಯ ‘ಸೂಪರ್ ಫಾಸ್ಟ್ ವಿಶೇಷ ರೈಲು’ ಸಂಚಾರದ ಕೊಡುಗೆ ನೀಡಿದೆ. ಹುಬ್ಬಳ್ಳಿ-ಬೆಂಗಳೂರು ಮಾರ್ಗದಲ್ಲಿ ಡಿಸೆಂಬರ್ 8ರಿಂದ ಪ್ರತಿನಿತ್ಯವೂ ಈ ವಿಶೇಷ ಸೂಪರ್ ಫಾಸ್ಟ್ ರೈಲು ಸಂಚಾರಕ್ಕೆ ಕೇಂದ್ರ … Continued

ರಾಜಸ್ಥಾನಿ ವಿದ್ಯಾಪ್ರಚಾರಕ ಮಂಡಳಿ ಚುನಾವಣೆ : ಭವರಲಾಲ ಜೈನ್‌ ತಂಡಕ್ಕೆ ಭಜರಿ ಜಯ

ಹುಬ್ಬಳ್ಳಿ : ಎಸ್‌ಜೆಆರ್‌ವಿ ಮಂಡಳದ ಶಾಂತಿನಿಕೇತನ ಸಮೂಹ ಸಂಸ್ಥೆಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಉದ್ಯಮಿ ಹಾಗೂ ಸಮಾಜ ಸೇವಕ ಭವರಲಾಲ ಸಿ.ಜೈನ್‌ (ಲಕ್ಕಿ) ಅವರು ಅಧ್ಯಕ್ಷರಾಗಿ ಸತತ ನಾಲ್ಕನೇ ಬಾರಿಗೆ ಆಯ್ಕೆಯಾಗಿದ್ದಾರೆ. ಚಲಾವಣೆಯಾದ ಮತಗಳಲ್ಲಿ 114 ಮತಗಳನ್ನು ಪಡೆಯುವ ಮೂಲಕ ಭವರಲಾಲ ಸಿ.ಜೈನ್‌ (ಲಕ್ಕಿ) ಅವರು ತಮ್ಮ ಪ್ರತಿಸ್ಪರ್ಧಿಯಾಗಿದ್ದ ರಮೇಶ ಬಾಫಣಾ ಅವರನ್ನು 36 … Continued

ʼಹುಬ್ಬಳ್ಳಿ-ಜೋಧಪುರʼ ನೇರ ರೈಲು ಸಂಚಾರಕ್ಕೆ ಸಮ್ಮತಿ

ನವದೆಹಲಿ: ಕೇಂದ್ರ ಸರ್ಕಾರ ಗಣೇಶ ಹಬ್ಬದ ವೇಳೆ ʼಹುಬ್ಬಳ್ಳಿ-ಜೋಧಪುರʼ ನೇರ ರೈಲು ಸಂಚಾರಕ್ಕೆ ಅಸ್ತು ಎಂದು ಹೇಳಿದೆ. ʼಹುಬ್ಬಳ್ಳಿ-ಜೋಧಪುರʼ ವಿಶೇಷ ರೈಲು ಸೆಪ್ಟೆಂಬರ್‌ ತಿಂಗಳಿನಿಂದಲೇ ಸಂಚಾರ ಪ್ರಾರಂಭಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಪ್ರಸ್ತುತ ವಿಶೇಷ ರೈಲಾಗಿರುವ ಇದನ್ನು ಮುಂದಿನ ದಿನಗಳಲ್ಲಿ ನಿಯತಕಾಲಿಕವಾಗಿ ಪರಿವರ್ತನೆಗೊಳಿಸುವ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ … Continued

ಹುಬ್ಬಳ್ಳಿ| ನೇಹಾ ಹತ್ಯೆ ಪ್ರಕರಣ : ಆರೋಪಿ ಫಯಾಜ್ ಜಾಮೀನು ಅರ್ಜಿ ವಜಾ

ಹುಬ್ಬಳ್ಳಿ : ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹುಬ್ಬಳ್ಳಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ. ಧಾರವಾಡ ಕೇಂದ್ರ ಕಾರಾಗೃಹದಲ್ಲಿರುವ ಆರೋಪಿ ಫಯಾಜ್ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದ. ಆರೋಪಿ ಪರವಾಗಿ ಬೆಳಗಾವಿಯ ಜೆಡ್ ಎಂ ಹತ್ತರಕಿ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು. … Continued

ಜುಲೈ 20ರಂದು ಹುಬ್ಬಳ್ಳಿಯಲ್ಲಿ 12ನೇ ಹವ್ಯಕ ಹಬ್ಬ

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಹವ್ಯಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಹಾಗೂ ಹುಬ್ಬಳ್ಳಿ-ಧಾರವಾಡದ ಹವ್ಯಕ ಮಹಿಳಾ ಮಂಡಳದ ವತಿಯಿಂದ 12ನೇ ಹವ್ಯಕ ಹಬ್ಬ ಹುಬ್ಬಳ್ಳಿಯ ಹವ್ಯಕ ಭವನದಲ್ಲಿ ಜುಲೈ 20ರಂದು ನಡೆಯಲಿದೆ. ಹವ್ಯಕ ಹಬ್ಬ ವೈಶಿಷ್ಟ್ಯಪೂರ್ಣವಾಗಿದ್ದು ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮೊದಲಾದ ಕಡೆಗಳ ಹವ್ಯಕರ ವಿಶಿಷ್ಟ ಪರಂಪರೆ, ಸಂಸ್ಕೃತಿ ಹಾಗೂ ಭಾಷೆಗಳನ್ನು … Continued