ಶತಮಾನದ ಸಂಭ್ರಮದಲ್ಲಿ ನಿವೃತ್ತ ಕುಲಸಚಿವ ಎಸ್. ಆರ್. ಹಿರೇಮಠ

( ೧೩-೦೭-೨೦೨೫ ರಂದು ಹುಬ್ಬಳ್ಳಿಯ  ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲಿನಲ್ಲಿ ಎಸ್‌. ಆರ್. ಹಿರೇಮಠ ಅವರ ಜನ್ಮ ಶತಮಾನೋತ್ಸವ ಜರುಗಲಿದ್ದು ಆ ನಿಮಿತ್ತ ಲೇಖನ) ಸೋಮಶೇಖರ ರಾಚಯ್ಯ ಹಿರೇಮಠ ಅವರು ಶೈಕ್ಷಣಿಕ ವಲಯದಲ್ಲಿ ಎಸ್.ಆರ್. ಹಿರೇಮಠ ಎಂದೇ ಚಿರಪರಿಚಿತರು. ಎಸ್.ಆರ್. ಹಿರೇಮಠರದು ಲಕ್ಷ್ಮೇಶ್ವರದ ಹತ್ತಿರದ ಬಟ್ಟೂರ ಗ್ರಾಮದಲ್ಲಿ ಶ್ರದ್ಧಾ ಭಕ್ತಿಯ ಹಿರೇಮಠ ಕುಟುಂಬದಲ್ಲಿ ಜನಿಸಿದವರು. … Continued

ದೇಶದಲ್ಲಿ ಮೊದಲ ಬಾರಿಗೆ ಜಾತಿಗಣತಿ ಕೈಗೊಂಡಿದ್ದು ಕಾಂಗ್ರೆಸ್ ಸರ್ಕಾರ ; ಬಿಜೆಪಿ ವಿರುದ್ಧ ವಸಂತ ಲದವಾ ವಾಗ್ದಾಳಿ

ಹುಬ್ಬಳ್ಳಿ : ಸ್ವಾತಂತ್ರ್ಯ ಬಂದ ನಂತರ ಮೊದಲ ಬಾರಿಗೆ ಜಾತಿಗಣತಿ ಕೈಗೊಂಡಿದ್ದು ಕಾಂಗ್ರೆಸ್ ಸರ್ಕಾರವೇ ಹೊರತು ಬಿಜೆಪಿ ಸರ್ಕಾರ ಅಲ್ಲ ಎಂದು ಕಾಂಗ್ರೆಸ್‌ ವಕ್ತಾರ ವಸಂತ ಲದವಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ೨೦೧೧ರಲ್ಲಿ ಭಾರತದ ಸಾಮಾಜಿಕ, ಆರ್ಥಿಕ ಜಾತಿ ಗಣತಿ ನಡೆಸಲಾಗಿದೆ. ೨೦೧೦ರಲ್ಲಿ ಸಂಸತ್ತಿನ ಉಭಯ … Continued

ಹುಬ್ಬಳ್ಳಿ-ಧಾರವಾಡ ಪಾಲಿಕೆ ನೂತನ ಮೇಯರ್ ಆಗಿ ಜ್ಯೋತಿ ಪಾಟೀಲ, ಉಪಮೇಯರ್ ಆಗಿ ಸಂತೋಷ ಚವ್ಹಾಣ ಆಯ್ಕೆ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಆಗಿ ಜ್ಯೋತಿ ಪಾಟೀಲ ಆಯ್ಕೆಯಾಗಿದ್ದಾರೆ. ಹಾಗೂ ಉಪಮೇಯರ್‌ ಆಗಿ ಸಂತೋಷ ಚವ್ಹಾಣ ಆಯ್ಕೆಯಾಗಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಯಲ್ಲಿ ಪಾಲಿಕೆ ಸದಸ್ಯರು, ಲೋಕಸಭಾ ಸದಸ್ಯರು, ಶಾಸಕರು ಮತ್ತು ವಿಧಾನ ಪರಿಷತ್ತು ಸದಸ್ಯರು ಸೇರಿ ಒಟ್ಟು 90 ಜನ ಮತದಾರರು ಇದ್ದು, ಇಂದು, ಸೋಮವಾರ ನಡೆದ ಮೇಯರ್ ಹಾಗೂ ಉಪಮೇಯರ್ … Continued

ಬಹುಮುಖ ಪ್ರತಿಭೆಯ ಪತ್ರಕರ್ತ-ಬರಹಗಾರ ಅರುಣಕುಮಾರ ಹಬ್ಬು ; ಜೂನ್‌ 29ಕ್ಕೆ ʼಬೊಗಸೆ ನೀರುʼ ಆತ್ಮಕಥನ ಲೋಕಾರ್ಪಣೆ

(29-06-2025ರಂದು 11:00 ಗಂಟೆಗೆ ಹುಬ್ಬಳ್ಳಿ ನಗರದ ಗೋಕುಲ ರಸ್ತೆಯ ಹವ್ಯಕ ಭವನದಲ್ಲಿ ಪತ್ರಕರ್ತ ಅರುಣಕುಮಾರ ಹಬ್ಬು ಅವರ 368 ಪುಟಗಳ ʼಬೊಗಸೆ ನೀರುʼ ಆತ್ಮಕಥನ ಲೋಕಾರ್ಪಣೆಗೊಳ್ಳಲಿದೆ, ಈ ನಿಮಿತ್ತ ಲೇಖನ) ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕಾರಂಗವು ಜನಸಾಮಾನ್ಯರಿಗೆ ದೇಶ- ವಿದೇಶಗಳಲ್ಲಿ ಆಗು-ಹೋಗುವ ಘಟನೆಗಳ ಮಾಹಿತಿಯನ್ನು ನೀಡುತ್ತದೆ. ಈ ರೀತಿಯ ಮಾಹಿತಿಗಳನ್ನು ಅಚ್ಚುಕಟ್ಟಾಗಿ ಶಬ್ದರೂಪದಲ್ಲಿ ಕಟ್ಟಿಕೊಡುವ ಪತ್ರಕರ್ತರ … Continued

ಹುಬ್ಬಳ್ಳಿ : ಪೈಪ್‌ಲೈನ್ ಕಾಮಗಾರಿ ವೇಳೆ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವು, ಮತ್ತೊಬ್ಬನಿಗೆ ಗಾಯ

ಹುಬ್ಬಳ್ಳಿ: ನಿರಂತರ ನೀರು ಪೂರೈಕೆ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದ ನಗರದ ಮಂಟೂರು ರಸ್ತೆ ಅರಳಿಕಟ್ಟಿ ಓಣಿಯಲ್ಲಿ ಮಣ್ಣು ಕುಸಿದು ಕಾರ್ಮಿಕ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಮತ್ತೊಬ್ಬರು ಗಾಯಗೊಂಡಿದ್ದಾರೆ. ಮೃತಪಟ್ಟ ಕಾರ್ಮಿಕನನ್ನು ಚೇತನ ಜಾಧವ (೩೫) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಕಾರ್ಮಿಕ ತಾಲೂಕಿನ ಕಡಪಟ್ಟಿ ಹಳ್ಯಾಳ ಗ್ರಾಮದ ಮೌಲಾಸಾಬ್‌ ಮ್ಯಾಗಳಮನಿ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ … Continued

ವೀಡಿಯೊ…| 28 ಕಿಮೀ ರಾಮಸೇತು ಸಮುದ್ರ ಈಜಿದ ಹುಬ್ಬಳ್ಳಿ ಪೊಲೀಸ್‌ ಅಧಿಕಾರಿ…!

ಹುಬ್ಬಳ್ಳಿ : ಶ್ರೀಲಂಕಾದಿಂದ ಭಾರತದ ಧನುಷ್ ಕೋಡಿಯ ವರೆಗೆ ರಾಮ ಸೇತು ಸಮುದ್ರ ಮಾರ್ಗದಲ್ಲಿ 28 ಕಿ.ಮೀ.ಈಜುವ ಮೂಲಕ ಹುಬ್ಬಳ್ಳಿಯ ಹುಬ್ಬಳ್ಳಿಯ ಪೊಲೀಸ್ ಅಧಿಕಾರಿ ಇದ್ದ ಈಜು ತಂಡ ಜಾಗತಿಕವಾಗಿ ಗಮನ ಸೆಳೆದಿದೆ. ಈ ಸಾಧನೆ ಮಾಡಿದವರಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್‌ಪೆಕ್ಟರ್‌ ಮುರುಗೇಶ ಚನ್ನಣ್ಣವರ ಅವರು ಒಬ್ಬರು. ಇವರ ಜೊತೆ ಹುಬ್ಬಳ್ಳಿಯ ವೈದ್ಯಕೀಯ ವಿದ್ಯಾರ್ಥಿ … Continued

ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಕೊಲೆ : ಪೊಲೀಸರ ಗುಂಡೇಟಿಗೆ ಆರೋಪಿ ಸಾವು

ಹುಬ್ಬಳ್ಳಿ: ನಗರದಲ್ಲಿ 5 ವರ್ಷದ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿ ನಂತರ ಆಕೆಯನ್ನು ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ಪೊಲೀಸರ ಎನ್‌ಕೌಂಟರ್‌ನಲ್ಲಿ ಸಾವಿಗೀಡಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಐದು ವರ್ಷದ ಬಾಲಕಿಯ ಕೊಲೆ ಪ್ರಕರಣದ ಆರೋಪಿ ಪತ್ತೆಗಾಗಿ ಹುಬ್ಬಳ್ಳಿ ಪೊಲೀಸರು ಹಲವು ತಂಡಗಳನ್ನು ರಚಿಸಿದ್ದರು. ಆರೋಪಿ ಬಿಹಾರ ಮೂಲದ ರಿತೇಶಕುಮಾರ ಎನ್ನಲಾಗಿದ್ದು, ಈತ … Continued

ಹುಬ್ಬಳ್ಳಿಯ ಉಣಕಲ್ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಬಾಲಿವುಡ್ ನಟಿ ಸಾರಾ ಅಲಿ ಖಾನ್ ಭೇಟಿ…

ಹುಬ್ಬಳ್ಳಿ: ಬಾಲಿವುಡ್ ನಟಿ ಸಾರಾ ಅಲಿಖಾನ್ ಹುಬ್ಬಳ್ಳಿಯ ಐತಿಹಾಸಿಕ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನಕ್ಕ ಭೇಟಿ ನೀಡಿದ್ದಾರೆ. ಅದಕ್ಕೆ ಸಂಬಂಧಿಸಿದ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಶಾಸಕ ಮಹೇಶ ಟೆಂಗಿನಕಾಯಿ ಸಹ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ ನಟಿ ಸಾರಾ ಅಲಿಖಾನ್ ಹುಬ್ಬಳ್ಳಿಯ ಚಂದ್ರಮೌಳೇಶ್ವರ ದೇವಸ್ಥಾನಕ್ಕ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನಟ … Continued

ಮಾರ್ಚ್‌ 30ರಿಂದ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಮತ್ತೊಂದು ವಿಮಾನ ಹಾರಾಟ

ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ (Hubballi) ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸಲು ಮತ್ತೊಂದು ವಿಮಾನಯಾನ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಭಾನುವಾರ ಇಂಡಿಗೋ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ ಈ ಸೇವೆ ಆರಂಭಿಸುವ ಕುರಿತು ನಿರ್ಣಯಕೈಗೊಳ್ಳಲಾಗಿದೆ ಮಾರ್ಚ್‌ 30 ವಿಮಾನಯಾನ ಪ್ರಾರಂಭವಾಗಲಿದ್ದು, ಈ ಮೂಲಕ ದಿನಕ್ಕೆ ಮೂರು ವಿಮಾನಗಳು ಬೆಂಗಳೂರು … Continued

ಹಾವೇರಿ | ದೇಹ ಮನೆಗೆ ಒಯ್ಯುವಾಗ ‘ಡಾಬಾ ಬಂತು ಊಟ ಮಾಡ್ತೀಯಾ’ ಎಂದು ಗೋಳಾಡಿದ ಪತ್ನಿ ; ಉಸಿರಾಟ ಆರಂಭಿಸಿದ ಮೃತ ವ್ಯಕ್ತಿ…!

ಹಾವೇರಿ : ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಆತನ ಮೃತದೇಹವನ್ನು ಊರಿಗೆ ಕರೆತರುವ ಹಾದಿಯಲ್ಲಿ ಆತ ಬದುಕಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹಾವೇರಿ ಜಿಲ್ಲೆಯ ಬಂಕಾಪುರದಲ್ಲಿ ಈ ಘಟನೆ ನಡೆದಿದ್ದು, ಆಂಬುಲೆನ್ಸ್‌ನಲ್ಲಿ ದೇಹದ ಪಕ್ಕದಲ್ಲೇ ಕುಳಿತು ಗೋಳಾಡುತ್ತಿದ್ದ ಪತ್ನಿ, ಡಾಬಾ ಬಂತು ನೋಡು ಊಟ ಮಾಡುತ್ತೀಯಾ?’ ಎಂದು ಹೇಳಿ ಕಣ್ಣೀರಿಟ್ಟಿದ್ದಾಳೆ. ಈ ವೇಳೆ ಮೃತ ಗಂಡ … Continued