ಹುಬ್ಬಳ್ಳಿ ಈದ್ಗಾ ಮೈದಾನಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆ : ಅಂಜುಮನ್ ಸಂಸ್ಥೆ ಮೇಲ್ಮನವಿ ತಿರಸ್ಕರಿಸಿದ ಧಾರವಾಡ ಹೈಕೋರ್ಟ್ ಪೀಠ

ಧಾರವಾಡ: ಹುಬ್ಬಳ್ಳಿಯ ರಾಣಿ ಕಿತ್ತೂರು ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಿದ್ದ ಮಹಾನಗರ ಪಾಲಿಕೆಯ ನಿರ್ಧಾರವನ್ನು ಪ್ರಶ್ನಿಸಿ ಹುಬ್ಬಳ್ಳಿಯ ಅಂಜುಮನ ಇಸ್ಲಾಂ ಸಂಸ್ಥೆಯವರು ಸಲ್ಲಿಸಿದ್ದ ಧಾರವಾಡ ಹೈಕೋರ್ಟ ಪೀಠ ತಿರಸ್ಕರಿಸಿದೆ. ವಿಚಾರಣೆ ನಡೆಸಿದ ನ್ಯಾ. ಸಚಿನ‌ ಮಗದುಮ್ಮ‌ ಅವರಿದ್ದ ಏಕಸದಸ್ಯ ಪೀಠವು ಈ ತೀರ್ಪು ನೀಡಿದೆ. ಹೀಗಾಗಿ ಎರಡನೆ ವರ್ಷ ಈದ್ಗಾ … Continued

ಅಕ್ಕರೆಯಿಂದ ಅಕ್ಷರದ ದಾಹ ತಣಿಸುವ ಹುಬ್ಬಳ್ಳಿಯ ಸಪ್ನ ಬುಕ್ ಹೌಸ್‌ ಗೆ ದಶಮಾನೋತ್ಸವ ಸಂಭ್ರಮ

(  ಹುಬ್ಬಳ್ಳಿ ಸ್ವಪ್ನ ಬುಕ್ ಹೌಸ ದಶಮಾನೋತ್ಸವ ಸಂಭ್ರಮದಲ್ಲಿದ್ದು, ಆ ನಿಮಿತ್ತ ಲೇಖನ) ಸಮಾಜದಲ್ಲಿ ಜ್ಞಾನವಂತರ ಸಂಖ್ಯೆ ಹೆಚ್ಚಿಸುವ ಧ್ಯೇಯದಿಂದ ೧೯೬೭ ರಲ್ಲಿ ಆರಂಭವಾದ ಸಪ್ನ ಬುಕ್ ಹೌಸ್‌ಇಂದು ಬೃಹದಾಕಾರವಾಗಿ ಬೆಳೆದಿದೆ. ಬೆಂಗಳೂರಿನಲ್ಲಿ ೧೦ x ೧೦ ರ ಅಳತೆಯ ಮಳಿಗೆಯಲ್ಲಿ ಪ್ರಾರಂಭವಾಯಿತು. ಇಂದು ೧೯ ಶಾಖೆಗಳೊಂದಿಗೆ ಓದುಗರಿಗೆ ಸೇವೆ ನೀಡುತ್ತಿದೆ. ೬೦೦೦ಕ್ಕೂ ಹೆಚ್ಚಿನ ಕನ್ನಡ … Continued

ಹುಬ್ಬಳ್ಳಿ: ಬಿಜೆಪಿಯಲ್ಲಿ ರಾಜಕೀಯ ಬೆಳವಣಿಗೆ-ಅಸಮಾಧಾನಗೊಂಡಿರುವ ಜಗದೀಶ ಶೆಟ್ಟರ ಮನೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭೇಟಿ, ಮಾತುಕತೆ

ಹುಬ್ಬಳ್ಳಿ:ಬಿಜೆಪಿ ಪ್ರಕಟಿಸಿದ ಎರಡು ಪಟ್ಟಿಗಳಲ್ಲಿ ತನಗೆ ಟಿಕೆಟ್ ಘೋಷಣೆಯಾಗದ ಕಾರಣ ತೀವ್ರ ಮುನಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರನ್ನು ಮನವೊಲಿಸುವ ಪ್ರಯತ್ನಗಳು ನಡೆಯುತ್ತಿವೆ. ಹುಬ್ಬಳ್ಳಿಯಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಈಗ ಅಖಾಡಾಕ್ಕೆ ಧುಮುಕಿದ್ದು ಜಗದೀಶ್ ಶೆಟ್ಟರ ಮನೆಗೆ ಆಗಮಿಸಿ ಮಾತುಕತೆ ನಡೆಸಿದ್ದಾರೆ. ಬಿಜೆಪಿಯಿಂದ ಟಿಕೆಟ್ ಸಿಗುವುದು ಇನ್ನೂ … Continued

ಹುಬ್ಬಳ್ಳಿ: ಗೋಮೂತ್ರದಿಂದ ಈದ್ಗಾ ಮೈದಾನ ಶುಚಿಗೊಳಿಸಿ ಕನಕ ಜಯಂತಿ ಆಚರಣೆ

ಹುಬ್ಬಳ್ಳಿ: ಗೋಮೂತ್ರದಿಂದ ಈದ್ಗಾ ಮೈದಾನ ಶುಚಿಗೊಳಿಸಿದ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಮತ್ತು ಕಾರ್ಯಕರ್ತರು ಕನಕದಾಸ ಜಯಂತಿ ಆಚರಣೆ ಮಾಡಿದರು. ನಿನ್ನೆ, ಗುರುವಾರ ಇದೇ ಮೈದಾನದಲ್ಲಿ ಎಐಎಂಐಎಂ ಕಾರ್ಯಕರ್ತರು ಟಿಪ್ಪು ಜಯಂತಿ ಆಚರಿಸಿದ್ದರ ಕಾರಣಕ್ಕೆ ಗೋ ಮೂತ್ರ ಸಿಂಪಡಿಸುವ ಮೂಲಕ ಈದ್ಗಾ ಮೈದಾನ ಶುಚಿಗೊಳಿಸಲಾಯಿತು. ಟಿಪ್ಪು ಜಯಂತಿ ಆಚರಣೆ ಮಾಡಿದ ಹಿನ್ನಲೆ ಮೈದಾನ … Continued

ಶ್ರೀ ಜೈನ ರಾಜಸ್ತಾನಿ ವಿದ್ಯಾ ಪ್ರಚಾರಕ ಮಂಡಳದ ನೂತನ ಪದಾಧಿಕಾರಿಗಳ ಪದಗ್ರಹಣ, ಸತತ 3ನೇ ಬಾರಿಗೆ ಅಧ್ಯಕ್ಷರಾಗಿ ಭವರಲಾಲ್ ಜೈನ್‌ ಆಯ್ಕೆ

ಹುಬ್ಬಳ್ಳಿ: ಸ್ಥಾನಿಕ ಶ್ರೀ ಜೈನ ರಾಜಸ್ತಾನಿ ವಿದ್ಯಾ ಪ್ರಚಾರಕ ಮಂಡಳದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ನಗರದ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಭವರಲಾಲ್‌ ಸಿ.ಜೈನ್‌ ಅವರು ಸತತ ಮೂರನೇ ಬಾರಿಗೆ ಶ್ರೀ ಜೈನ ರಾಜಸ್ತಾನಿ ವಿದ್ಯಾ ಪ್ರಚಾರಕ ಮಂಡಳದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಅವರು ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಮಹೇಂದ್ರ ಪಾಲಗೋತಾ … Continued