ಹುಬ್ಬಳ್ಳಿ -ಬೆಂಗಳೂರು ಮಧ್ಯೆ ವಂದೇ ಭಾರತ ರೈಲು ಕೇವಲ ಘೋಷಣೆಯಲ್ಲಿ ಮಾತ್ರ, ಕಾರ್ಯರೂಪದಲ್ಲಿಲ್ಲ ಯಾಕೆ : ವಸಂತ ಲದವಾ ಪ್ರಶ್ನೆ

ಹುಬ್ಬಳ್ಳಿ: ಕೇವಲ ೨೦ ಕೋಟಿ ರೂ.ಗಳ ವೆಚ್ಚದಲ್ಲಿ ನವೀಕರಣ ಕೈಗೊಂಡ ಧಾರವಾಡ ರೈಲು ನಿಲ್ದಾಣವನ್ನು ಲೋಕಾರ್ಪಣೆಗೆ ಆಗಮಿಸಿದ ಕೇಂದ್ರ ರೈಲ್ವೆ ಸಚಿವರು ಮತ್ತದೆ ಹಳೆಯ ವಂದೇ ಭಾರತ ರೈಲು ಸೇವೆ ಒದಗಿಸುವ ಘೋಷಣೆಯನ್ನು ಮುಂದಿನ ಚುನಾವಣಾ ದೃಷ್ಟಿಯಿಂದ ಮಾಡಿದ್ದಾರೆ ಎಂದು ಕಾಂಗ್ರೆಸ್‌ ವಕ್ತಾರ ವಸಂತ ಲದವಾ ಟೀಕಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, … Continued