ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಹುಬ್ಬಳ್ಳಿಯಲ್ಲಿ ಅಪಹರಣವಾಗಿದ್ದ ಮಗು ಬೆಂಗಳೂರಿನಲ್ಲಿ ಪತ್ತೆ

ಹುಬ್ಬಳ್ಳಿ: ಇಲ್ಲಿಯ ರಾಮಲಿಂಗೇಶ್ವರ ನಗರದಲ್ಲಿ ಅಪಹರಣಕ್ಕೊಳಗಾಗಿದ್ದ ಆರು ವರ್ಷದ ಮಗುವನ್ನು ಗೋಕುಲ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಸ್ಥಳೀಯ ನಿವಾಸಿ ಶಬನಂ ಗದಗಕರ ಎಂಬುವವರೇ ಬಂಧಿತ ಆರೋಪಿ. ಶನಿವಾರ ಮಧ್ಯಾಹ್ನ ಪಕ್ಕದ ಮನೆಯ ಅಸ್ಲಂ ಬಳ್ಳಾರಿ ಎಂಬವರ ಮಗುವನ್ನು ಮಾರುಕಟ್ಟೆಗೆ ಕರೆದುಕೊಂಡು ಹೋಗಿ ಬರುವುದಾಗಿ ಹೇಳಿ ನಾಪತ್ತೆಯಾಗಿದ್ದಳು. ಅಸ್ಲಂ ಅವರು … Continued