ದೆಹಲಿ-ಹುಬ್ಬಳ್ಳಿ – ದೆಹಲಿ ಇಂಡಿಗೋ ವಿಮಾನಯಾನಕ್ಕೆ ಸಚಿವ ಜೋಶಿ ಚಾಲನೆ

ಹುಬ್ಬಳ್ಳಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಜೊತೆ ವರ್ಚುವಲ್ ಸಭೆಯ ಮೂಲಕ ದೆಹಲಿ-ಹುಬ್ಬಳ್ಳಿ, ಹುಬ್ಬಳ್ಳಿ-ದೆಹಲಿ ನಡುವೆ ನೇರ ವಿಮಾನಯಾನಕ್ಕೆ ಇಂದು, ಸೋಮವಾರ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಈ ವಿಮಾನಯಾನ ಸೇವೆಯಿಂದ ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕ ಜನರ … Continued