ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದ ತಕ್ಷಣವೇ ಜಗದೀಶ ಶೆಟ್ಟರಗೆ ಟಿಕೆಟ್‌ ನೀಡಿದ ಕಾಂಗ್ರೆಸ್‌….!

ಬೆಂಗಳೂರು : ಬಿಜೆಪಿಗೆ (BJP) ರಾಜೀನಾಮೆ ನೀಡಿ ಇಂದು, ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್‌ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದ ಟಿಕೆಟ್‌ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮುಂದಿನ ವಿಧಾನ ಸಭೆ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್‌ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕಿಳಿಯಲಿದ್ದಾರೆ. ಜಗದೀಶ … Continued