ಹು-ಧಾ ಪಾಲಿಕೆ ಚುನಾವಣೆ: ಸಚಿವ ಮುನೇನಕೊಪ್ಪ, ಟೆಂಗಿನಕಾಯಿಗೆ ಬಿಜೆಪಿ ಉಸ್ತುವಾರಿ ಹೊಣೆ, ನಾಳೆ ಕಟೀಲು ಆಗಮನ

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸತತವಾಗಿ ಮೂರನೇ ಬಾರಿಗೆ ಅಧಿಕಾರ ಹಿಡಿಯಲುಸಿದ್ಧತೆ ನಡೆಸಿರುವ ಬಿಜೆಪಿ ಪಾಲಿಕೆಗೆ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದೆ. ಜವಳಿ ಸಚಿವ ಶಂಕರಪಾಟೀಲ ಮುನೇನಕೊಪ್ಪ, ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಅವರನ್ನುಉಸ್ತುವಾರಿಗಳನ್ನಾಗಿ ನೇಮಿಸಿದ್ದು ಸ್ವತಃ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ನಾಳೆ ಸಂಜೆ ನಂತರ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಟಿಕೆಟ್ … Continued