ಹುಬ್ಬಳ್ಳಿ-ಧಾರವಾಡ ಉತ್ತುಂಗಕ್ಕೆ ಒಯ್ಯುವೆ ಎಂದು ಭರವಸೆ, ಶೆಟ್ಟರ ಜೊತೆ ಮಾತನಾಡುವೆ ಎಂದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಹುಬ್ಬಳ್ಳಿ ನನ್ನ ಪ್ರೀತಿಯ ಸ್ಥಳ. ನನ್ನ ಎಲ್ಲ ಶಿಕ್ಷಣ ಮುಗಿದಿದ್ದು ಇಲ್ಲಿಯೇ. ಮುಖ್ಯಮಂತ್ರಿಯಾಗಿ ನಾನು‌ ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ ಎಂದು ಕರ್ನಾಟಕದ ನೂತನ ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಹುಬ್ಬಳ್ಳಿಯನ್ನು ಹೀಗೆ ನೆನಪಿಸಿಕೊಂಡರು. ಕರ್ನಾಟಕದ ನೂತನ ಮುಖ್ಯಮಂತ್ರಿಯಾದ ನಂತರ ಹುಬ್ಬಳ್ಳಿಗೆ ಪ್ರಪ್ರಥಮವಾಗಿ ಆಗಮಿಸಿದ ನಂತರ ಅವರು ಗುರುವಾರ ಹುಬ್ಬಳ್ಳಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, … Continued