ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಬಸ್ ಸಂಚಾರ ಪುನರಾರಂಭ

ಹುಬ್ಬಳ್ಳಿ: ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಯಿಂದ ಧರ್ಮಸ್ಥಳಕ್ಕೆ ಬಸ್ ಸಂಚಾರವನ್ನು ಮತ್ತೆ ಆರಂಭಿಸಲಾಗಿದೆ ಎಂದು ಹುಬ್ಬಳ್ಳಿ ವಾಯವ್ಯ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಕೋವಿಡ್ ಎರಡನೇ ಅಲೆ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ ಮತ್ತಿತರ ಧಾರ್ಮಿಕ ಕ್ಷೇತ್ರಗಳಿಗೆ ಸಾರ್ವಜನಿಕರಿಗೆ … Continued