ಹಳೇಹುಬ್ಬಳ್ಳಿ ಹಿಂಸಾಚಾರದ ಹಿಂದೆ ಮತೀಯ ಸಂಘಟನೆಗಳಿದ್ದರೆ ತನಿಖೆಯಲ್ಲಿ ಹೊರಗೆ ಬಂದೇ ಬರುತ್ತದೆ: ಗೃಹ ಸಚಿವ ಅರಗ ಜ್ಞಾನೇಂದ್ರ

ಹುಬ್ಬಳ್ಳಿ: ಶನಿವಾರ ಒಂದು ದೊಡ್ಡ ಗುಂಪು ಕಾನೂನು ಕೈಗೆ ತಗೆದುಕೊಂಡಿದೆ. ಪೊಲೀಸರ ಮೇಲೆ ಹಲ್ಲೆ ಮಾಡಿ, ವಾಹನಗಳನ್ನು ಜಖಂ ಮಾಡಿದೆ. ಓಣಿಯಲ್ಲಿ ಕಲ್ಲು ಎಸೆದು ಅರಾಜಕತೆ ಸೃಷ್ಟಿ ಮಾಡಿದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ನಗರದ ದಿಡ್ಡಿಕೇರಿ ಓಣಿಯಲ್ಲಿರುವ ಹನುಮಂತನ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರ ಜೊತೆ … Continued