೯೦ ವರ್ಷಗಳಿಂದ ಕನ್ನಡ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಸಾಹಿತ್ಯ ಭಂಡಾರ ಪುಸ್ತಕ ಮಳಿಗೆಗೆ ಈಗ ನವೀಕರಣದ ಸಂಭ್ರಮ

(೨೪-೦೪-೨೦೨೪ರ ಬೆಳಿಗ್ಗೆ ೧೧:೩೦ಕ್ಕೆ ಕೊಪ್ಪಿಕರ ರಸ್ತೆಯಲ್ಲಿ ಸಾಹಿತ್ಯ ಭಂಡಾರದ ನೂತನ ನವಿಕೃತಗೊಂಡ ಪುಸ್ತಕ ಮಳಿಗೆಯ ಉದ್ಘಾಟನೆಗೊಳ್ಳುತ್ತಿದೆ. ಈ ನಿಮಿತ್ತ ಲೇಖನ) ೧೯೩೪ ರ ಯುಗಾದಿಯಂದು  ಮ. ಗೋವಿಂದರಾವ್ ಮತ್ತು  ಮ. ಅನಂತಮೂರ್ತಿ ಅವರು  ಕನ್ನಡ ಸಾಹಿತ್ಯದ ಕಂಪನ್ನು ಎಲ್ಲಡೆಗೆ ಪಸರಿಸುವ ನಿಟ್ಟಿನಿಂದ ಸಾಹಿತ್ಯ ಭಂಡಾರವನ್ನು ಆರಂಭಿಸಿದರು. ಇಂದು ೬೦೦೦ ಚದರ ಅಡಿಯಲ್ಲಿ ನವೀಕರಣಗೊಂಡ ವಿಸ್ತಾರವಾದ ೩ … Continued

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ ಹಸ್ತಾಂತರ

ಬೆಂಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಕೆಲ ದಿನಗಳ ಹಿಂದೆ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ನೇಹಾ ಹಿರೇಮಠ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಫಯಾಜ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಂತರ ರಾಜ್ಯಾದ್ಯಂತ ಈ ಬಗ್ಗೆ ಭರಾಇ ಪ್ರತಿಭಟನೆಯಾಗಿತ್ತು. ಇದೀಗ ರಾಜ್ಯ … Continued

ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ : ನಾಳೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಬಿಜೆಪಿ ಕರೆ

ಬೆಂಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಹಾಗೂ ರಾಜ್ಯಾದ್ಯಂತ ಕಾನೂಣು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ರಾಜ್ಯ ಬಿಜೆಪಿ ನಾಳೆ ಸೋಮವಾರ (ಏಪ್ರಿಲ್ 22) ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿರುವ ಅವರು, ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಅತ್ಯಂತ ಅಮಾನುಷ ಘಟನೆಯಾಗಿದೆ. ಇದನ್ನು ಪೋಲಿಸರು … Continued

ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

 ಬೆಳಗಾವಿ : ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಕೊಲೆ ಆರೋಪಿ ಫಯಾಜ್ ತಂದೆ ಬಾಬಾ ಸಾಹೇಬ್  ಸುಭಾನಿ  ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, ನನ್ನ ಮಗನ ಕೃತ್ಯಕ್ಕೆ ಕರ್ನಾಟಕ ಜನತೆಯಲ್ಲಿ ನಾನು ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ. ನನ್ನ ಮಗನಿಗೆ ಕಾನೂನು ಯಾವ ಶಿಕ್ಷೆ ಕೊಟ್ಟರೂ ಅದನ್ನು ನಾನು ಸ್ವಾಗತಿಸುತ್ತೇನೆ. ನನ್ನ ಮಗ ಮಾಡಿದ ತಪ್ಪಿಗೆ ದಯವಿಟ್ಟು ನೇಹಾ ಕುಟುಂಬದವರು, … Continued

ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ನೂತನ ರೈಲು ಮಾರ್ಗದ ಅಂತಿಮ ಸ್ಥಳ ಸರ್ವೆ (FLS) ನಡೆಸಲು ಮಂಜೂರಿ ನೀಡಿದ ರೈಲ್ವೆ ಸಚಿವಾಲಯ

ಶಿರಸಿ: 3.95 ಕೋಟಿ ರೂ ವೆಚ್ಚದಲ್ಲಿ 158 ಕಿ.ಮೀ ಉದ್ದದ ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ಹೊಸ ರೈಲು ಮಾರ್ಗದ ಅಂತಿಮ ಸ್ಥಳ ಸಮೀಕ್ಷೆ (Final Location Survey (FLS)) ನಡೆಸಲು ರೈಲ್ವೆ ಸಚಿವಾಲಯ ಮಂಜೂರಾತಿ ನೀಡಿದೆ. ಈ ಕುರಿತು ನವದೆಹಲಿಯ ಗತಿಶಕ್ತಿ ಭವನದಲ್ಲಿರುವ ರೈಲ್ವೆ ಮಂಡಳಿಯ ಜಂಟಿ ನಿರ್ದೇಶಕರಾದ ಅಭಿಷೇಕ ಎಂಬವರು ಹುಬ್ಬಳ್ಳಿಯ ನೈಋತ್ವ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಿಗೆ … Continued

ಹುಬ್ಬಳ್ಳಿ ಗಲಭೆ ಪ್ರಕರಣ : ಶ್ರೀಕಾಂತ ಪೂಜಾರಿಗೆ ಜಾಮೀನು ಮಂಜೂರು

ಹುಬ್ಬಳ್ಳಿ : 1992ರ ಗಲಭೆ ಪ್ರಕರಣದಲ್ಲಿ ಬಂಧಿತನಾದ ಕರಸೇವಕ ಶ್ರೀಕಾಂತ ಪೂಜಾರಿಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಸೇಷನ್ ಕೋರ್ಟ್‌ ಶುಕ್ರವಾರ ಜಾಮೀನು ನೀಡಿದೆ. ಶ್ರೀಕಾಂತ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ಅವರು ಎರಡೂ ಕಡೆಯ ವಾದ ಆಲಿಸಿ ಆದೇಶ ಗುರುವಾರ ಆದೇಶ ಕಾಯ್ದಿರಿಸಿದ್ದರು. ಶುಕ್ರವಾರ ಆದೇಶ ಶುಕ್ರವಾರ … Continued

ಬಂಧಿತ ಶ್ರೀಕಾಂತ ಪೂಜಾರಿ ಕರಸೇವಕನಲ್ಲ, ಆತನ ವಿರುದ್ಧ 16 ಪ್ರಕರಣಗಳಿವೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಕರಸೇವಕನ ಬಂಧನ ಖಂಡಿಸಿ ಬಿಜೆಪಿಯ ಪ್ರತಿಭಟನೆಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು, ಬಂಧಿತ ವ್ಯಕ್ತಿ ಕರಸೇವಕನಲ್ಲ ಮತ್ತು ಆತನ ವಿರುದ್ಧ 16 ಪೊಲೀಸ್ ಪ್ರಕರಣಗಳಿವೆ ಎಂದು ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀಕಾಂತ ಪೂಜಾರಿ ಎಂಬ ವ್ಯಕ್ತಿಯನ್ನು ಪೊಲೀಸರು ದಾಖಲಿಸಿರುವ ಎಫ್‌ಐಆರ್ ಮತ್ತು ಇತರ ದಾಖಲೆಗಳಲ್ಲಿ ಕರಸೇವಕ ಎಂದು … Continued

ಹುಬ್ಬಳ್ಳಿ: ಬಿಜೆಪಿ ಪ್ರತಿಭಟನೆ, ಠಾಣೆಗೆ ನುಗ್ಗಲು ಯತ್ನ: ಆರ್.ಅಶೋಕ ಸೇರಿ ಹಲವರು ವಶಕ್ಕೆ

ಹುಬ್ಬಳ್ಳಿ: ರಾಮಜನ್ಮಭೂಮಿ ಹೋರಾಟಗಾರರ ಬಂಧನ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಯು ಹುಬ್ಬಳ್ಳಿಯಲ್ಲಿ ತೀವ್ರಗೊಂಡಿದೆ. ಹಿಂದೂ ಕಾರ್ಯಕರ್ತನ ಬಂಧನ ಖಂಡಿಸಿ ವಿಪಕ್ಷ ನಾಯಕ ಆರ್‌.ಅಶೋಕ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರು ಪೋಲಿಸ್ ಠಾಣೆಗೆ ನುಗ್ಗಲು ಯತ್ನಿಸಿದಾಗ ತಡೆದ ಪೊಲೀಸರು, ನಾಯಕ ಆರ್. ಅಶೋಕ್ ಸೇರಿದಂತೆ 90 ಜನರನ್ನು ವಶಕ್ಕೆ ಪಡೆದರು. ಹಿಂದೂ ಕಾರ್ಯಕರ್ತ … Continued

ʼಸಂಗಮ ಸಿರಿʼ ಪ್ರಶಸ್ತಿಗೆ ಬಿಜ್ಜೂರ ಆಯ್ಕೆ

ಹುಬ್ಬಳ್ಳಿ: ಡಾ.ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನದಿಂದ ನೀಡುವ “ಸಂಗಮ ಸಿರಿ”- 23ರ ಪ್ರಶಸ್ತಿಯನ್ನು ವಚನ ರಚನೆ ವಿಭಾಗದಲ್ಲಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಸರೂರ್ ಗ್ರಾಮದ ಬಸನಗೌಡ ಬಿಜ್ಜೂರ ಅವರು ರಚಿಸಿದ” ಮೃದು ವಚನ” ಆಧುನಿಕ ವಚನ ಸಂಕಲನಕ್ಕೆ ನೀಡಲಾಗಿದೆ. ಪ್ರಶಸ್ತಿಯುವ10 ಸಾವಿರ ರೂ.ಹಾಗೂ ಫಲಕವನ್ನು ಒಳಗೊಂಡಿದೆ. ಪ್ರತಿಷ್ಠಾನದ ಅಧ್ಯಕ್ಷ ಜಿ.ಬಿ.ಗೌಡಪ್ಪಗೊಳ ಆದ್ಯಕ್ಷತೆಯಲ್ಲಿ ನಡೆದ ಆಯ್ಕೆ … Continued

ʼಸಾಹಿತ್ಯ ಪ್ರಕಾಶನʼ ಸಂಸ್ಥೆಯನ್ನು ಸಾಹಿತ್ಯ ಪ್ರೇಮಿಗಳ ಮನೆ ಮಾತಾಗುವಂತೆ ಬೆಳೆಸಿದ ಎಂ.ಎ.ಸುಬ್ರಹ್ಮಣ್ಯ…

೧೯೩೪ ರಲ್ಲಿ ಕನ್ನಡ ಸಾಹಿತ್ಯದ ಕಂಪನ್ನು ಎಲ್ಲಡೆಗೆ ಪಸರಿಸುವ ನಿಟ್ಟಿನಿಂದ ಆರಂಭವಾದ ಸಾಹಿತ್ಯ ಭಂಡಾರ ಪ್ರಕಾಶನ ಸಂಸ್ಥೆ ಇಂದು ಬೃಹತ್ ಪುಸ್ತಕ ಪ್ರಕಾಶನ ಸಂಸ್ಥೆಯಾಗಿ ಮುನ್ನಡೆಯುತ್ತಿದೆ. ಅದರಂತೆ ಸಾಹಿತ್ಯಕಾರ ಯಂಡಮೂರಿ ವಿರೇಂದ್ರನಾಥ ಅವರ ಕಾದಂಬರಿಯಾದ ʼಕರಿಗಂಬಳಿಯಲ್ಲಿ ಮಿಡಿನಾಗರ’ ವನ್ನು ೧೯೮೬ರಲ್ಲಿ ತಮ್ಮದೇ ಆದ ಪುಸ್ತಕ ಪ್ರಕಾಶನ ಸಂಸ್ಥೆ ʼಸಾಹಿತ್ಯ ಪ್ರಕಾಶನʼದ ಮೂಲಕ ಪ್ರಕಟಿಸಿ, ಬಿಡುಗಡೆ ಮಾಡುವ … Continued