ಹುಬ್ಬಳ್ಳಿಯನ್ನು ಅಧ್ಯಾತ್ಮ ಭೂಮಿಯನ್ನಾಗಿ ಪರಿವರ್ತಿಸಿದ ಅದ್ವೆೈತ ಸಾಮ್ರಾಟ-ವೇದಾಂತ ಸಾರ್ವಭೌಮ ಶ್ರೀ ಸಿದ್ಧಾರೂಢರು
(ಇಂದಿನಿಂದ (೧೯.೦೨.೨೦೨೫) ಶ್ರೀ ಸಿದ್ಧಾರೂಢ ಮಠದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ತನ್ನಿಮಿತ್ತ ಲೇಖನ) ದೇಶದಲ್ಲಿರುವ ಅನೇಕ ಮಹಾತ್ಮರು, ಸಂತರು, ದಾರ್ಶನಿಕರು, ಚಿಂತಕರು ಜನರನ್ನು ಸನ್ಮಾರ್ಗದಲ್ಲಿ ನಡೆಸುತ್ತಿದ್ದಾರೆ. ಅವರಲ್ಲಿ ಹುಬ್ಬಳ್ಳಿಯ ಪೂಜ್ಯ ಶ್ರೀ ಸಿದ್ಧಾರೂಢರು ಪ್ರಮುಖರು. ಪರಶಿವನ ಅವತಾರ ಎಂದೇ ಪರಿಗಣಿತವಾಗಿರುವ ಪೂಜ್ಯರು ಅದ್ವೆೈತ ಸಾಮ್ರಾಟರಾಗಿ, ವೇದಾಂತ ಸಾರ್ವಭೌಮರಾಗಿ, ಎಲ್ಲರ ಅಜ್ಜನಾಗಿ ದಾರಿ ತೋರಿಸುತ್ತಿದ್ದಾರೆ. ಸದ್ಗುರು ಶ್ರೀ … Continued