ಹುಬ್ಬಳ್ಳಿಯನ್ನು ಅಧ್ಯಾತ್ಮ ಭೂಮಿಯನ್ನಾಗಿ ಪರಿವರ್ತಿಸಿದ ಅದ್ವೆೈತ ಸಾಮ್ರಾಟ-ವೇದಾಂತ ಸಾರ್ವಭೌಮ ಶ್ರೀ ಸಿದ್ಧಾರೂಢರು

(ಇಂದಿನಿಂದ (೧೯.೦೨.೨೦೨೫) ಶ್ರೀ ಸಿದ್ಧಾರೂಢ ಮಠದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ತನ್ನಿಮಿತ್ತ ಲೇಖನ) ದೇಶದಲ್ಲಿರುವ ಅನೇಕ ಮಹಾತ್ಮರು, ಸಂತರು, ದಾರ್ಶನಿಕರು, ಚಿಂತಕರು ಜನರನ್ನು ಸನ್ಮಾರ್ಗದಲ್ಲಿ ನಡೆಸುತ್ತಿದ್ದಾರೆ. ಅವರಲ್ಲಿ ಹುಬ್ಬಳ್ಳಿಯ ಪೂಜ್ಯ ಶ್ರೀ ಸಿದ್ಧಾರೂಢರು ಪ್ರಮುಖರು. ಪರಶಿವನ ಅವತಾರ ಎಂದೇ ಪರಿಗಣಿತವಾಗಿರುವ ಪೂಜ್ಯರು ಅದ್ವೆೈತ ಸಾಮ್ರಾಟರಾಗಿ, ವೇದಾಂತ ಸಾರ್ವಭೌಮರಾಗಿ, ಎಲ್ಲರ ಅಜ್ಜನಾಗಿ ದಾರಿ ತೋರಿಸುತ್ತಿದ್ದಾರೆ. ಸದ್ಗುರು ಶ್ರೀ … Continued

ಅಮೃತ ಮಹೋತ್ಸವ ಸಂಭ್ರಮದಲ್ಲಿ ಹುಬ್ಬಳ್ಳಿಯ ಜೆಜಿ ಕಾಮರ್ಸ್‌ ಕಾಲೇಜ್‌ ಹಳೆಯ ವಿದ್ಯಾರ್ಥಿಗಳ ಸಂಘ

(ಇಂದು ಮಹಾವಿದ್ಯಾಲಯದಲ್ಲಿ ೧೦ ಗಂಟೆಯಿಂದ ಹಳೆಯ ವಿದ್ಯಾರ್ಥಿಗಳ ಪುನರಮಿಲನ್ ಕಾರ್ಯಕ್ರಮ ನಡೆಯುತ್ತಿದ್ದು, ಈ ನಿಮಿತ್ತ ಲೇಖನ) ಬೆಳಗಾವಿಯ ಕೆಎಲ್‌ಇ ಸಂಸ್ಥೆಯು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವಾಣಿಜ್ಯಶಾಸ್ತ್ರ ಬೋಧಿಸುವ ಉತ್ಕೃಷ್ಟ ಶಿಕ್ಷಣ ಸಂಸ್ಥೆಯೊಂದನ್ನು ಆರಂಭಿಸುವ ಸದುದ್ದೇಶವನ್ನು ಹೊಂದಿ ತನ್ನ ಇಚ್ಛೆಯನ್ನು ಸಮಾಜಮುಖಿ ಸದಸ್ಯರೊಂದಿಗೆ ಹಂಚಿಕೊಂಡರು. ಹುಬ್ಬಳ್ಳಿಯ ಪೂಜ್ಯ ಶ್ರೀ ಜಗದ್ಗುರು ಗುರುಸಿದ್ಧ ರಾಜಯೋಗಿಂದ್ರ ಮಹಾಸ್ವಾಮಿಗಳು ಮೂರುಸಾವಿರ ಮಠ … Continued

ಹುಬ್ಬಳ್ಳಿ: 12 ಸಾಧಕರಿಗೆ ‘ಅವ್ವ ಪ್ರಶಸ್ತಿ’ ಪ್ರದಾನ

ಹುಬ್ಬಳ್ಳಿ: ಅವ್ವ ಸೇವಾ ಟ್ರಸ್ಟ್ ವತಿಯಿಂದ ಮಾತೋಶ್ರೀ ಗುರವ್ವ ಶಿವಲಿಂಗಪ್ಪ ಹೊರಟ್ಟಿ ಅವರ 14ನೇ ಪುಣ್ಯಸ್ಮರಣೆ ಅಂಗವಾಗಿ ‘ಅವ್ವ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಗರದ ದೇಶಪಾಂಡೆ ನಗರದ ಗುಜರಾತ್ ಭವನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿತ್ತು. 12 ಸಾಧಕರಿಗೆ ಅವ್ವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಹಿ​ರಿಯ ರಾ​ಜ​ಕಾ​ರಣಿ ಎ​ಸ್‌.​ಆ​ರ್‌. ​ಪಾ​ಟೀಲ, ಪ​ತ್ರ​ಕರ್ತ ಚಂದ್ರ​ಕಾಂತ ವಡ್ಡು, ಸಿ​ತಾರ ವಾ​ದಕ ಛೋಟೆ … Continued

‘ಸಂಗಮ ಸಿರಿ’ ಪ್ರಶಸ್ತಿಗೆ ಡಾ. ಎಸ್ .ಕೆ. ಮಂಜುನಾಥ ಆಯ್ಕೆ

ಹುಬ್ಬಳ್ಳಿ : ನಾಡಿನ ಹಿರಿಯ ಸಾಹಿತಿ ಡಾ ಸಂಗಮೇಶ ಹಂಡಿಗಿ ಅವರ ನೆನಪಿನಲ್ಲಿರುವ ಡಾ.ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನದಿಂದ ನೀಡುವ ‘‘ಸಂಗಮ ಸಿರಿ’’ ರಾಜ್ಯ ಪ್ರಶಸ್ತಿಯು ಈ ಬಾರಿ ಕಾವ್ಯ ಕ್ಷೇತ್ರದಲ್ಲಿನ ಸಾಧಕರಿಗೆ ನೀಡಲಾಗುತ್ತಿದ್ದು, ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಶಿವರ ಗ್ರಾಮದ ಡಾ .ಎಸ್ .ಕೆ. ಮಂಜುನಾಥ ಅವರು ಆಯ್ಕೆಯಾಗಿದ್ದಾರೆ. ‘ಗಾಳಿಯ ಎದೆ ಸೀಳಿ … Continued

ಸೆ.16ರಂದು ಹುಬ್ಬಳ್ಳಿ-ಪುಣೆ ನಡುವೆ ವಂದೇ ಭಾರತ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಹುಬ್ಬಳ್ಳಿ : ಹುಬ್ಬಳ್ಳಿ- ಪುಣೆ ನಡುವೆ ಸಂಚರಿಸಲಿರುವ ವಂದೇ ಭಾರತ್‌ ಸೇರಿ 6 ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ (ಸೆ.16) ಚಾಲನೆ ನೀಡಲಿದ್ದಾರೆ. ಹುಬ್ಬಳ್ಳಿ- ಪುಣೆ ನಡುವೆ ಸಂಚರಿಸಲಿರುವ ವಂದೇ ಭಾರತ್‌ ರೈಲು ಕರ್ನಾಟಕದಲ್ಲಿ ಸಂಚರಿಸಲಿರುವ 9ನೇ ವಂದೇ ಭಾರತ್‌ ರೈಲಾಗಲಿದೆ. ಸೆ.16ರಂದು ಹುಬ್ಬಳ್ಳಿ- ಪುಣೆ ನಡುವೆ ವಂದೇ ಭಾರತ್ ಎಕ್ಸಪ್ರೆಸ್ … Continued

ಹುಬ್ಬಳ್ಳಿ | ರಸ್ತೆ ಅಪಘಾತ ; ಒಂದೇ ಕುಟುಂಬದ ಮೂವರು ಸಾವು, ಮೂವರಿಗೆ ಗಂಭೀರ ಗಾಯ

ಹುಬ್ಬಳ್ಳಿ: ಓಮ್ನಿ ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ಸಮೀಪದ ಹೆಬಸೂರ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ. ಶುಕ್ರವಾರ ತಡ ರಾತ್ರಿ 10 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾರ್ಶವಾಯುಗೆ ಔಷಧಿ … Continued

ಹುಬ್ಬಳ್ಳಿ: ನಾಳೆ ವಚನ ದರ್ಶನ ಕೃತಿ ಲೋಕಾರ್ಪಣೆ

ಹುಬ್ಬಳ್ಳಿ: ಕರ್ನಾಟಕ ಸಾಮರಸ್ಯ ವೇದಿಕೆ, ಅರಿವು, ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಸೇರಿದಂತೆ ಇತರ ಸಂಘಟನೆಗಳ ಸಹಯೋಗದಲ್ಲಿ ಆಗಸ್ಟ್‌ ೭ ರಂದು ಸಂಜೆ ೬ಕ್ಕೆ ವಚನ ದರ್ಶನ ಕೃತಿ ಲೋಕಾರ್ಪಣೆ ಕಾರ್ಯಕ್ರಮ ಸ್ಥಳೀಯ ಸವಾಯಿ ಗಂಧರ್ವ ಹಾಲ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ಉತ್ತರದ ಪ್ರಾಂತ ಕಾರ್ಯವಾಹರಾದ ರಾಘವೇಂದ್ರ ಕಾಗವಾಡ ಅವರು … Continued

ಎನ್‌ ಡಬ್ಲ್ಯು ಕೆ ಆರ್‌ ಟಿ ಸಿಯಿಂದ ಜೋಗ ಜಲಪಾತ, ಗೋಕಾಕ ಫಾಲ್ಸ್​, ದಾಂಡೇಲಿಗೆ ವಿಶೇಷ ʼಪ್ಯಾಕೇಜ್‌ ಟೂರ್ʼ

ಹುಬ್ಬಳ್ಳಿ : ಪ್ರಸ್ತುತ ಮಳೆಗಾಲದ ದಿನಗಳು ಪ್ರಾರಂಭವಾಗಿರುವುದರಿಂದ ಪ್ರೇಕ್ಷಣಿಯ ಸ್ಥಳಗಳನ್ನು ವೀಕ್ಷಿಸಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಹಿನ್ನೆಲೆಯಲ್ಲಿ ಐತಿಹಾಸಿಕ ಪ್ರಸಿದ್ಧ ಸ್ಥಳಗಳಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗಗಳ ವಿವಿಧ ಘಟಕಗಳಿಂದ ಭಾನುವಾರ ಮತ್ತು ರಜಾ ದಿನಗಳಂದು ವಿಶೇಷ “ಪ್ಯಾಕೇಜ ಟೂರ್” ಸಾರಿಗೆ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಈ ವಿಶೇಷ ಸಾರಿಗೆಗಳಲ್ಲಿ ಮಹಿಳಾ … Continued

ಬೆಂಗಳೂರು ರಾಮೇಶ್ವರಂ‌ ಕೆಫೆ ಸ್ಫೋಟ ಪ್ರಕರಣ: 5ನೇ ಆರೋಪಿ ಬಂಧನ

ನವದೆಹಲಿ: ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ಮತ್ತೊಬ್ಬ ಆರೋಪಿಯನ್ನು ಹುಬ್ಬಳ್ಳಿಯಲ್ಲಿ ಬಂಧಿಸಿದೆ. ಇದರಿಂದಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಬಂಧಿತರ ಸಂಖ್ಯೆ ಈಗ ಐದಕ್ಕೇರಿದೆ. ಬಂಧಿತ ಹುಬ್ಬಳ್ಳಿಯ ಶಂಕಿತ ಉಗ್ರನನ್ನು ಶೋಯೆಬ್‌ ಅಹ್ಮದ್‌ ಮಿರ್ಜಾ ಅಲಿಯಾಸ್‌ ಚೋಟು ಎಂದು ಹೇಳಲಾಗಿದೆ. ಈ ಶಂಕಿತ ಹುಬ್ಬಳ್ಳಿ ನಿವಾಸಿ, … Continued

ಅಂಜಲಿ ಹತ್ಯೆ ಪ್ರಕರಣ : ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ

ಹುಬ್ಬಳ್ಳಿ : ನಗರದ ವೀರಾಪುರ ಓಣಿಯಲ್ಲಿ ಇತ್ತೀಚೆಗೆ ನಡೆದಿದ್ದ ಅಂಜಲಿ ಅಂಬಿಗೇರ ಹತ್ಯೆಯಿಂದ ಮಮನೊಂದು ಆಕೆಯ ಸಹೋದರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅವರನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶನಿವಾರ (ಮೇ 18) ಅಂಜಲಿ ಹತ್ಯೆ ಖಂಡಿಸಿ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅಂಜಲಿ ಸಹೋದರಿ ಯಶೋಧಾ ಎಂಬವರು ಪ್ರತಿಭಟನೆ ವೇಳೆ … Continued