4 ಗಂಟೆ ಆಕಾಶದಲ್ಲೇ ಸುತ್ತಾಡಿದ ಹೈದರಾಬಾದ್-‌ ಹುಬ್ಬಳ್ಳಿ ವಿಮಾನ ; ಪ್ರಯಾಣಿಕರ ಆಕ್ರಂದನ, ಪ್ರಾರ್ಥನೆ….

ಬೆಂಗಳೂರು: ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿದ್ದ ವಿಮಾನವೊಂದು ಹವಾಮಾನ ವೈಪರೀತ್ಯಕ್ಕೆ ಸಿಲುಕಿ, ಸುಮಾರು ನಾಲ್ಕು ಗಂಟೆಗಳ ಕಾಲ ಆಕಾಶದಲ್ಲೇ ಸುದೀರ್ಘ ಹಾರಾಟ ನಡೆಸಿದ ಆತಂಕಕಾರಿ ಘಟನೆ ನಡೆದಿದೆ. ವಿಮಾನವು ತೀವ್ರವಾಗಿ ಅಲುಗಾಡತೊಡಗಿದಾಗ ಪ್ರಯಾಣಿಕರು ಪ್ರಾಣಭಯದಿಂದ ಕೂಗಿಕೊಂಡ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಫ್ಲೈ-91 (Fly91) ಸಂಸ್ಥೆಗೆ ಸೇರಿದ IC3401 ವಿಮಾನವು ಭಾನುವಾರ (ಏ.19) ಮಧ್ಯಾಹ್ನ 3 … Continued

ವೀಡಿಯೊ..| ರಣಜಿ ಫೈನಲ್‌ ನಲ್ಲಿ ಜಮ್ಮು-ಕಾಶ್ಮೀರ ತಂಡಕ್ಕೆ ಹುರಿದುಂಬಿಸಲು ಹುಬ್ಬಳ್ಳಿಗೆ ಬಂದ ಸಿಎಂ ಓಮರ್ ಅಬ್ದುಲ್ಲಾ…!

ಹುಬ್ಬಳ್ಳಿ : ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ಕ್ರಿಕೆಟ್ ತಂಡಗಳ ನಡುವೆ ಇಲ್ಲಿನ ಕೆ.ಎಸ್.ಸಿ.ಎ (KSCA) ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ ಪಂದ್ಯವನ್ನು ವೀಕ್ಷಿಸಲು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಶುಕ್ರವಾರ ಸಂಜೆ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಜೆಕೆ ತಂಡ ಬೃಹತ್ ಮುನ್ನಡೆ ಸಾಧಿಸಿದ್ದು, ಚೊಚ್ಚಲ ರಣಜಿ ಪ್ರಶಸ್ತಿ ಗೆಲ್ಲುವ ಸನಿಹದಲ್ಲಿದೆ. ಹೀಗಾಗಿ ತಂಡಕ್ಕೆ … Continued

ವೀಡಿಯೊ | ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ : ಕರ್ನಾಟಕ ಆಟಗಾರನಿಗೆ ತಲೆಯಿಂದ ಡಿಚ್ಚಿ ಹೊಡೆದ ಜಮ್ಮು ತಂಡದ ನಾಯಕ

ಹುಬ್ಬಳ್ಳಿ: ಇಲ್ಲಿನ ಕೆ.ಎಸ್.ಸಿ.ಎ ಮೈದಾನದಲ್ಲಿ ನಡೆಯುತ್ತಿರುವ ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ನಡುವಿನ 2025-26ರ ಸಾಲಿನ ರಣಜಿ ಟ್ರೋಫಿ ಫೈನಲ್ ಪಂದ್ಯದ ಎರಡನೇ ದಿನದಂದು ಅನಿರೀಕ್ಷಿತ ಘಟನೆಯೊಂದು ನಡೆದಿದೆ. ಜಮ್ಮು-ಕಾಶ್ಮೀರ ತಂಡದ ನಾಯಕ ಪರಾಸ್ ಡೋಗ್ರಾ ಅವರು ಕರ್ನಾಟಕದ ಫೀಲ್ಡರ್ ಕೆ.ವಿ. ಅನೀಶ್ ಅವರಿಗೆ ತಲೆಯಿಂದ ಡಿಚ್ಚಿ ಹೊಡೆದ (Headbutt) ಪ್ರಸಂಗ ನಡೆದಿದೆ. ಜಮ್ಮು-ಕಾಶ್ಮೀರ ಇನಿಂಗ್ಸ್‌ನ 101ನೇ … Continued

ಹುಬ್ಬಳ್ಳಿ | ಮನೆ ಹಂಚಿಕೆ ಸಮಾರಂಭ : ಕಟೌಟ್ ಕುಸಿದು ಬಿದ್ದು ಮೂವರಿಗೆ ಗಾಯ

ಹುಬ್ಬಳ್ಳಿ: ನಗರದಲ್ಲಿ ಆಯೋಜಿಸಲಾಗಿದ್ದ ಮನೆ ಹಂಚಿಕೆ ಕಾರ್ಯಕ್ರಮಕ್ಕೆ ಮೊದಲು ಬೃಹತ್ ಕಟೌಟ್ ಬಿದ್ದು ಮೂವರು ಗಾಯಗೊಂಡ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಹುಬ್ಬಳ್ಳಿಯ ಈ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ವಾಗತ ಕೋರಲುವೇದಿಕೆಯ ಪಕ್ಕದಲ್ಲೇ ಬೃಹತ್ ಕಟೌಟ್‌ಗಳನ್ನು ನಿಲ್ಲಿಸಲಾಗಿತ್ತು. ಈ ಕಟೌಟ್ ಗಾಳಿಗೆ ಸಿಲುಕಿ ನಿಯಂತ್ರಣ ತಪ್ಪಿ ಜನರ ಮೇಲೆ ಬಿದ್ದಿದೆ. ಕಟೌಟ್ … Continued

ಹಿಂದೂಸ್ತಾನಿ ಗಾಯಕ ಅಶೋಕ ಹುಗ್ಗಣ್ಣವರ ನಿಧನ

ಹುಬ್ಬಳ್ಳಿ: ಖ್ಯಾತ ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ, ನಿವೃತ್ತ ಸಂಗೀತ ಪ್ರಾಧ್ಯಾಪಕರಾದ ಅಶೋಕ ಹುಗ್ಗಣ್ಣವರ (64) ಅವರು ಬುಧವಾರ ರಾತ್ರಿ ನಿಧನರಾಗಿದ್ದಾರೆ. ಮೂಲತಃ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದವರಾದ ಅಶೋಕ ಹುಗ್ಗಣ್ಣವರ ಅವರು, ಹೊನ್ನಾವರದ  ಎಸ್.ಡಿ.ಎಂ. ಕಾಲೇಜಿನಲ್ಲಿ ಸಂಗೀತ ಪ್ರಾಧ್ಯಾಪಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ 2021ರಲ್ಲಿ ನಿವೃತ್ತಿ ಹೊಂದಿದ್ದರು. ನಿವೃತ್ತಿಯ ಬಳಿಕ ಅವರು ಹುಬ್ಬಳ್ಳಿಯಲ್ಲಿ … Continued

ಹುಬ್ಬಳ್ಳಿ | ಅನ್ಯ ಜಾತಿ ಯುವಕನ ಜತೆ ಮದುವೆ: ಗರ್ಭಿಣಿ ಮಗಳನ್ನು ಕೊಂದ ತಂದೆ

ಹುಬ್ಬಳ್ಳಿ :  ಅಂತರ್ಜಾತಿ ವಿವಾಹವಾಗಿದ್ದಕ್ಕೆ ಹೆತ್ತ ತಂದೆಯೇ ಗರ್ಭಿಣಿ ಮಗಳನ್ನು ಭೀಕರವಾಗಿ ಕೊಲೆ  ಮಾಡಿದ ಘಟನೆ ಧಾರವಾಡ  ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಕೊಲೆಗೆ ಸಂಬಂಧಿಸಿದಂತೆ ಹುಬ್ಬಳ್ಳಿ (Hubballi) ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಇನಾಂ ವೀರಾಪುರ ಗ್ರಾಮದ ವಿವೇಕಾನಂದ … Continued

ರಾಜಸ್ಥಾನಿ ವಿದ್ಯಾಪ್ರಚಾರಕ ಮಂಡಳಿ ಚುನಾವಣೆ : ಭವರಲಾಲ ಜೈನ್‌ ತಂಡಕ್ಕೆ ಭಜರಿ ಜಯ

ಹುಬ್ಬಳ್ಳಿ : ಎಸ್‌ಜೆಆರ್‌ವಿ ಮಂಡಳದ ಶಾಂತಿನಿಕೇತನ ಸಮೂಹ ಸಂಸ್ಥೆಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಉದ್ಯಮಿ ಹಾಗೂ ಸಮಾಜ ಸೇವಕ ಭವರಲಾಲ ಸಿ.ಜೈನ್‌ (ಲಕ್ಕಿ) ಅವರು ಅಧ್ಯಕ್ಷರಾಗಿ ಸತತ ನಾಲ್ಕನೇ ಬಾರಿಗೆ ಆಯ್ಕೆಯಾಗಿದ್ದಾರೆ. ಚಲಾವಣೆಯಾದ ಮತಗಳಲ್ಲಿ 114 ಮತಗಳನ್ನು ಪಡೆಯುವ ಮೂಲಕ ಭವರಲಾಲ ಸಿ.ಜೈನ್‌ (ಲಕ್ಕಿ) ಅವರು ತಮ್ಮ ಪ್ರತಿಸ್ಪರ್ಧಿಯಾಗಿದ್ದ ರಮೇಶ ಬಾಫಣಾ ಅವರನ್ನು 36 … Continued

ಅಕ್ಷರಲೋಕದ ನಂದಾದೀಪ ಮಹಾಂತಪ್ಪ ನಂದೂರ ಅಭಿನಂದನ ಗ್ರಂಥ ಏ.4ರಂದು ಲೋಕಾರ್ಪಣೆ

(೪-೦೪-೨೦೨೫) ಕೇಶ್ವಾಪುರ ರೈಲ್ವೆ ಅಧಿಕಾರಗಳ ಕ್ಲಬ್‌ನಲ್ಲಿ ಮಹಾಂತಪ್ಪ ನಂದೂರ ಅವರ “ನಂದ ದುರಿತ ಜ್ಯೋತಿ”ಅಭಿನಂದನ ಗ್ರಂಥ ಲೋಕಾರ್ಪಣೆಯಾಗುತ್ತಿದ್ದು, ಈ ನಿಮಿತ್ತ ಲೇಖನ) ವೃತ್ತಿ ರೈಲ್ವೆ ಇಲಾಖೆ, ಪ್ರವೃತ್ತಿ ಕಥೆ, ಕವನ, ನಾಟಕ ಮುಂತಾದ ಸಾಹಿತ್ಯಾಸಕ್ತಿಯ ಚಟುವಟಿಕೆಗಳು…ಇದು ಖ್ಯಾತ ಕವಿ ಮಹಾಂತಪ್ಪ ನಂದೂರ ಅವರ ವ್ಯಕ್ತಿತ್ವವನ್ನು ಬಣ್ಣಿಸಬಹುದಾದ ಒಂದು ವಾಕ್ಯದ ನಿರೂಪಣೆ. ಮೂಲತಃ ಕಲಬುರಗಿಯವರಾದ ಇವರು ಉದ್ಯೋಗಕ್ಕಾಗಿ … Continued

ಹುಬ್ಬಳ್ಳಿಯನ್ನು ಅಧ್ಯಾತ್ಮ ಭೂಮಿಯನ್ನಾಗಿ ಪರಿವರ್ತಿಸಿದ ಅದ್ವೆೈತ ಸಾಮ್ರಾಟ-ವೇದಾಂತ ಸಾರ್ವಭೌಮ ಶ್ರೀ ಸಿದ್ಧಾರೂಢರು

(ಇಂದಿನಿಂದ (೧೯.೦೨.೨೦೨೫) ಶ್ರೀ ಸಿದ್ಧಾರೂಢ ಮಠದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ತನ್ನಿಮಿತ್ತ ಲೇಖನ) ದೇಶದಲ್ಲಿರುವ ಅನೇಕ ಮಹಾತ್ಮರು, ಸಂತರು, ದಾರ್ಶನಿಕರು, ಚಿಂತಕರು ಜನರನ್ನು ಸನ್ಮಾರ್ಗದಲ್ಲಿ ನಡೆಸುತ್ತಿದ್ದಾರೆ. ಅವರಲ್ಲಿ ಹುಬ್ಬಳ್ಳಿಯ ಪೂಜ್ಯ ಶ್ರೀ ಸಿದ್ಧಾರೂಢರು ಪ್ರಮುಖರು. ಪರಶಿವನ ಅವತಾರ ಎಂದೇ ಪರಿಗಣಿತವಾಗಿರುವ ಪೂಜ್ಯರು ಅದ್ವೆೈತ ಸಾಮ್ರಾಟರಾಗಿ, ವೇದಾಂತ ಸಾರ್ವಭೌಮರಾಗಿ, ಎಲ್ಲರ ಅಜ್ಜನಾಗಿ ದಾರಿ ತೋರಿಸುತ್ತಿದ್ದಾರೆ. ಸದ್ಗುರು ಶ್ರೀ … Continued

ಅಮೃತ ಮಹೋತ್ಸವ ಸಂಭ್ರಮದಲ್ಲಿ ಹುಬ್ಬಳ್ಳಿಯ ಜೆಜಿ ಕಾಮರ್ಸ್‌ ಕಾಲೇಜ್‌ ಹಳೆಯ ವಿದ್ಯಾರ್ಥಿಗಳ ಸಂಘ

(ಇಂದು ಮಹಾವಿದ್ಯಾಲಯದಲ್ಲಿ ೧೦ ಗಂಟೆಯಿಂದ ಹಳೆಯ ವಿದ್ಯಾರ್ಥಿಗಳ ಪುನರಮಿಲನ್ ಕಾರ್ಯಕ್ರಮ ನಡೆಯುತ್ತಿದ್ದು, ಈ ನಿಮಿತ್ತ ಲೇಖನ) ಬೆಳಗಾವಿಯ ಕೆಎಲ್‌ಇ ಸಂಸ್ಥೆಯು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವಾಣಿಜ್ಯಶಾಸ್ತ್ರ ಬೋಧಿಸುವ ಉತ್ಕೃಷ್ಟ ಶಿಕ್ಷಣ ಸಂಸ್ಥೆಯೊಂದನ್ನು ಆರಂಭಿಸುವ ಸದುದ್ದೇಶವನ್ನು ಹೊಂದಿ ತನ್ನ ಇಚ್ಛೆಯನ್ನು ಸಮಾಜಮುಖಿ ಸದಸ್ಯರೊಂದಿಗೆ ಹಂಚಿಕೊಂಡರು. ಹುಬ್ಬಳ್ಳಿಯ ಪೂಜ್ಯ ಶ್ರೀ ಜಗದ್ಗುರು ಗುರುಸಿದ್ಧ ರಾಜಯೋಗಿಂದ್ರ ಮಹಾಸ್ವಾಮಿಗಳು ಮೂರುಸಾವಿರ ಮಠ … Continued