ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆ
ಕುಂದಾಪುರ/ಹುಬ್ಬಳ್ಳಿ/ವಿಜಯಪುರ: ಕುಂದಾಪುರ ತಾಲೂಕಿನ ಹಲವಡೆ ಭಾನುವಾರ ಸಂಜೆ ಗಾಳಿ ಮಳೆಯಾಗಿದೆ. ಕೆಲವೆಡೆ ತೋಟದಲ್ಲಿ ಅಡಿಕೆ ಮರಗಳು, ಬಾಳೆ ಗಿಡಗಳು ಉರುಳಿಬಿದ್ದು ಅಪಾರ ಹಾನಿ ಸಂಭವಿಸಿದೆ.ಹಲವೆಡೆ ಆಲಿಕಲ್ಲುಗಳೂ ಬಿದ್ದಿವೆ. ಸಿದ್ದಾಪುರ, ಹೊಸಂಗಡಿ, ಹಳ್ಳಿಹೊಳೆ, ಅಜ್ರಿ, ಶಂಕರನಾರಾಯಣ, ಹಾಲಾಡಿ, ಗೋಳಿಯಂಗಡಿ, ಉಳ್ಳೂರು ಮೊದಲಾದೆಡೆ ಗುಡುಗು ಸಿಡಿಲು ಸಹಿತ ಮಳೆಯಾಗಿದೆ.ಗೋಳಿಯಂಗಡಿ ಪೇಟೆಯಲ್ಲಿ ಧಾರಾಕಾರ ಮಳೆ ಸುರಿದು ವಾರದ ಸಂತೆಗೆ ತೊಂದರೆಯಾಗಿತ್ತು. … Continued