ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡಲು ಪ್ರಧಾನಿ ಮೋದಿಗೆ ಮನವಿ
ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಹಲವು ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಹಾಗೂ ರಾಯಚೂರಿಗೆ ಏಮ್ಸ್ ಮಾದರಿಯ ವೈದ್ಯಕೀಯ ಸಂಸ್ಥೆ ಮಂಜೂರು ಮಾಡುವಂತೆ ಮನವಿ ಮಾಡಿದರು. ಜೊತೆಗೆ ಕಲಬುರಗಿಯ … Continued