ವೀಡಿಯೊ: ಕಾಂಗ್ರೆಸ್‌ ಸೇರ್ಪಡೆ ನಂತರ ಹುಬ್ಬಳ್ಳಿಗೆ ಬಂದ ಜಗದೀಶ ಶೆಟ್ಟರ ಅವರನ್ನು ತಬ್ಬಿಕೊಂಡು ಗಳಗಳನೆ ಅತ್ತ ಪತ್ನಿ ಶಿಲ್ಪಾ ಶೆಟ್ಟರ

ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದು, ಸೋಮವಾರ ಬೆಳಿಗ್ಗೆ ಕಾಂಗ್ರೆಸ್ ಸೇರಿದ ಕೆಲವೇ ಗಂಟೆಗಳ ನಂತರ ಅವರು ತಮ್ಮ ಕ್ಷೇತ್ರ ಹುಬ್ಬಳ್ಳಿಗೆ ಆಗಮಿಸಿದಾಗ ಅವರಿಗೆ ಭಾವನಾತ್ಮಕವಾದ ಸ್ವಾಗತ ಸಿಕ್ಕಿತು. ವೀಡಿಯೊದಲ್ಲಿ ಜಗದೀಶ್ ಶೆಟ್ಟರ್ ಅವರ ಪತ್ನಿ ಶಿಲ್ಪಾ ಅವರ ಅವರನ್ನು ತಬ್ಬಿಕೊಂಡು ಅಳುತ್ತಿರುವುದು ಕಂಡುಬಂದಿದೆ. ಇದೇವೇಳೆ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್‌ … Continued

ಹುಬ್ಬಳ್ಳಿ: ಚೆಕ್ ಪೋಸ್ಟ್‌ನಲ್ಲಿ ದಾಖಲೆಗಳಿಲ್ಲದ 15 ಲಕ್ಷ ರೂ. ಹಣ ವಶಕ್ಕೆ

ಹುಬ್ಬಳ್ಳಿ: ನಗರದ ಕಾರವಾರ ರಸ್ತೆಯ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಅಂಕೋಲಾ ಕಡೆಯಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಕಾರಿನಿಂದ 15 ಲಕ್ಷ ರೂ. ಗಳಷ್ಟು ದಾಖಲೆ ಇಲ್ಲದ ಹಣವನ್ನು ವಶಪಡಿಸಿಕೊಂಡಿದ್ದಾರೆ. ಅಂಕೋಲಾ ಕಡೆಯಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಬ್ರೇಜಾ ಕಾರನ್ನು ಚೆಕ್‌ ಪೋಸ್ಟ್‌ನಲ್ಲಿ ಪರಿಶೀಲನೆ ಮಾಡಿದಾಗ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ಸುಮಾರು 15 ಲಕ್ಷ … Continued

ಇನ್ನು ಹುಬ್ಬಳ್ಳಿಯಿಂದ ಪುಣೆಗೆ ಪ್ರತಿದಿನ ವಿಮಾನ ಸಂಚಾರ ಆರಂಭ

ಹುಬ್ಬಳ್ಳಿ: ಪುಣೆಗೆ ಹುಬ್ಬಳ್ಳಿಯಿಂದ ಪ್ರತಿ ದಿನ ವಿಮಾನ ಸೇವೆ ಪ್ರಾರಂಭವಾಗಲಿದ್ದು, ಇದರಿಂದ ವಾಣಿಜ್ಯ ನಗರಿಯ ವಿಮಾನಯಾನ ಸಂಪರ್ಕ ಮತ್ತಷ್ಟು ಬಲಗೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಇಂಡಿಗೋ ವಿಮಾನಯಾನ ಸಂಸ್ಥೆ ಮಾರ್ಚ್ 13 ರಿಂದ ಹುಬ್ಬಳ್ಳಿಯಿಂದ ಪುಣೆಗೆ ಪ್ರತಿ ದಿನ ವಿಮಾನಯಾನ ಸೇವೆ ಪ್ರಾರಂಭಿಸಲಿದೆ ಎಂದು ಅವರು ತಿಳಿಸಿದ್ದಾರೆ. ಪ್ರತಿ ದಿನ 6E … Continued

ಕೆಎಸ್‌ಆರ್‌ಟಿಸಿ ಬಸ್​ನಲ್ಲಿ ಮಹಿಳೆ ಸೀಟ್ ಮೇಲೆ ಮೂತ್ರ ವಿಸರ್ಜಿಸಿದ ವ್ಯಕ್ತಿ…!

ಹುಬ್ಬಳ್ಳಿ: ಇತ್ತೀಚಿಗೆ ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಸಹ ಪ್ರಯಾಣಿಕ ಮೂತ್ರ ವಿಸರ್ಜನೆ ಮಾಡಿದ್ದು ರಾಷ್ಟ್ರಾದ್ಯಂತ ಭಾರೀ ಸುದ್ದಿಯಾಗಿತ್ತು. ಈಗ ರಾಜ್ಯದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸಹ ಪ್ರಯಾಣಿಕ ಮಹಿಳೆಯೊಬ್ಬರ ಸೀಟಿನ ಮೇಲೆ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿದ ಘಟನೆ ನಡೆದಿರುವುದು ವರದಿಯಾಗಿದೆ. ಈ ಘಟನೆ ಮಂಗಳವಾರ ರಾತ್ರಿ ವಿಜಯಪುರದಿಂದ ಮಂಗಳೂರಿಗೆ ಹೊರಟಿದ್ದ ಕರ್ನಾಟಕ ರಾಜ್ಯ ರಸ್ತೆ … Continued

ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ಹೆಂಡತಿ,ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ; ನಂತರ ತಾನೂ ನೇಣಿಗೆ ಶರಣು

ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಹೆಂಡತಿ ಹಾಗೂ ಮೂವರು ಮಕ್ಕಳ ಮೇಲೆ ಕೊಡಲಿ, ಸುತ್ತಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ನಂತರ ತಾನೂ ನೇಣಿಗೆ ಶರಣಾದ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ ಎಂದು ವರದಿಯಾಗಿದೆ. ಇಂದು, ಬುಧವಾರ ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಈ ಘಟನೆ … Continued

ಹುಬ್ಬಳ್ಳಿ: ಬ್ಯಾರಿಕೇಡ್‌ ದಾಟಿ ಹಾರ ಹಿಡಿದು ಪ್ರಧಾನಿ ಮೋದಿಯತ್ತ ಓಡಿ ಬಂದಿದ್ಯಾಕೆ ಎಂಬುದಕ್ಕೆ ಕಾರಣ ಹೇಳಿದ 12ರ ಬಾಲಕ

ಹುಬ್ಬಳ್ಳಿ: ನಗರದಲ್ಲಿ ಜನವರಿ 12ರಂದು ನಡೆದ ರಾಷ್ಟ್ರೀಯ ಯುವಜನೋತ್ಸವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ್ದಾಗ ರೋಡ್‌ ಶೋ ನಡೆಸಿದ್ದರು. ಬಿಗಿ ಪೊಲೀಸ್‌ ಬಂದೋಬಸ್ತ್‌ ನಡುವೆಯೇ ಬಾಲಕನೊಬ್ಬ ಬ್ಯಾರಿಕೇಡ್ ದಾಟಿ ಪ್ರಧಾನ ಮಂತ್ರಿಗೆ ಹೂವಿನ ಹಾರ ಹಾಕಲು ಓಡಿ ಬಂದು ದೇಶಾದ್ಯಂತ ಸುದ್ದಿಯಾಗಿದ್ದ. ಈಗ ಪೊಲೀಸರನ್ನು ದಾಟಿ ಆತ ಪ್ರಧಾನಿಗಳ … Continued

26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ : ರನ್‌ವೇ ಸಿದ್ಧವಾಗಿದೆ, ಕೌಶಲ್ಯ ಕಲಿತು ಟೇಕಾಫ್‌ ಆಗಿ ; ಯುವಕರಿಗೆ ಕರೆ

* ಡಿಜಿಟಲ್ ಇಂಡಿಯಾ ಯುವಜನತೆಗೆ ಅವಕಾಶಗಳ ಆಗರ* * ಯುವಶಕ್ತಿಯೇ ದೇಶದ ಶಕ್ತಿ * ಏಕ ಭಾರತ ಶ್ರೇಷ್ಠ ಭಾರತ ನಿರ್ಮಾಣಕ್ಕೆ ಕರೆ * ಭಾರತವನ್ನು 3 ನೇ‌ ಅತೀದೊಡ್ಡ ಆರ್ಥಿಕ ಶಕ್ತಿಯಾಗಿಸುವ ಸಂಕಲ್ಪ ಹುಬ್ಬಳ್ಳಿ : ಡಿಜಿಟಲ್ ಇಂಡಿಯಾದ ಪ್ರಸ್ತುತ ಕಾಲಘಟ್ಟದಲ್ಲಿ ಕೌಶಲ್ಯಭರಿತ ಯುವಜನತೆಗೆ ಅವಕಾಶಗಳ ಬಾಗಿಲು ತೆರೆದಿದೆ. ಏಳಿ ಎದ್ದೇಳಿ ಗುರಿ ಮುಟ್ಟುವ … Continued

ಇಂದು ಪ್ರಧಾನಿಯಿಂದ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ : ಮೋದಿಗೆ ಬಿದರಿ ಕಲೆಯ ಸ್ವಾಮಿ ವಿವೇಕಾನಂದರ ಮೂರ್ತಿ, ಗರಗ-ಬೆಂಗೇರಿಯಲ್ಲಿ ತಯಾರಾದ ರಾಷ್ಟ್ರಧ್ವಜದ ಸ್ಮರಣಿಕೆ ಸಮರ್ಪಣೆ

ಧಾರವಾಡ: ಅವಳಿ ನಗರದಲ್ಲಿ ಬುಧವಾರದಿಂದ ಜನವರಿ 16 ರ ವರೆಗೆ ನಡೆಯಲಿರುವ 26 ನೇ ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿದರಿ ಕಲೆಯಲ್ಲಿ ಅರಳಿದ ಸ್ವಾಮಿ ವಿವೇಕಾನಂದರ ಮನಮೋಹಕ ಮೂರ್ತಿಯನ್ನು ಸ್ಮರಣಿಯಾಗಿ ನೀಡಿ ಗೌರವಿಸಲಾಗುತ್ತಿದೆ. ಹುಬ್ಬಳ್ಳಿಯಲ್ಲಿ ಸಂಜೆ 4 ಗಂಟೆಗೆ ಯುವ ಜನೋತ್ಸವವನ್ನು ಉದ್ಘಾಟಿಸಲಿರುವ ಗೌರವಾನ್ವಿತ ಪ್ರಧಾನಮಂತ್ರಿ ಅವರನ್ನು ಜಿಲ್ಲಾಡಳಿತದಿಂದ … Continued

ಇಂದು (ಜ.12) ಹುಬ್ಬಳ್ಳಿ ನಗರದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಧಾರವಾಡ: ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮ ಹುಬ್ಬಳ್ಳಿ ನಗರದ ರೈಲ್ವೆ ಮೈದಾನದಲ್ಲಿ ಜನವರಿ 12ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸುತ್ತಿದ್ದಾರೆ. ಈ ವೇಳೆ ಜನದಟ್ಟಣೆ ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ ನಗರದ 1 ರಿಂದ 10 ನೇ ತರಗತಿ ವರೆಗಿನ ಎಲ್ಲ ಪ್ರಾಥಮಿಕ … Continued

ಹುಬ್ಬಳ್ಳಿಗೆ ನಾಳೆ ಪ್ರಧಾನಿ ಮೋದಿ ಆಗಮನ : ಹುಬ್ಬಳ್ಳಿ ನಗರದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ನಗರದಲ್ಲಿ ಜನವರಿ 12ರಂದು ನಡೆಯುತ್ತಿರುವ 26ನೇ ಯುವಜನೋತ್ಸವ-2023 ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವ ನಿಮಿತ್ತ ನಗರದಲ್ಲಿ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ ಹಾಗೂ ಪಾರ್ಕಿಂಗ್ ಸ್ಥಳ ನಿಗದಿಪಡಿಸಲಾಗಿದೆ. ನವಲಗುಂದ ಕಡೆಯಿಂದ ಬರುವ ಬಸ್ಸುಗಳು ಕೆ.ಎಚ್. ಪಾಟೀಲ ರಸ್ತೆ ಶೃಂಗಾರ ಕ್ರಾಸ್ ಬಳಿ ಪ್ರಯಾಣಿಕರನ್ನು ಇಳಿಸಬೇಕು. ಗದಗ ರಸ್ತೆ ವಿನೋಭಾ ನಗರದ ಮೈದಾನದಲ್ಲಿ ವಾಹನಗಳನ್ನು … Continued