ಮುರುಘಾ ಶರಣರ ವಿರುದ್ಧ ಆರೋಪ; ಸಂಪೂರ್ಣ ಹೊಣೆ ತನಿಖಾಧಿಕಾರಿಗೆ, ಯಾವುದೇ ಒತ್ತಡವಿಲ್ಲ: ಎಡಿಜಿಪಿ ಅಲೋಕಕುಮಾರ್

ಹುಬ್ಬಳ್ಳಿ: ಚತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾದ ಪೋಕ್ಸೊ ಪ್ರಕರಣದ ಕುರಿತು ಎಲ್ಲ ವಿಧದಲ್ಲೂ ತನಿಖೆ ನಡೆಯುತ್ತಿದೆ.ಸಂಪೂರ್ಣ ತನಿಖೆ ಹೊಣೆಯನ್ನು ಪ್ರಕರಣದ ತನಿಖಾಧಿಕಾರಿಗೆ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಯಾರಿಂದಲೂ ಒತ್ತಡ ಬಂದಿಲ್ಲ’ ಎಂದು ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಕರಣಕ್ಕೆ … Continued

ವೀಳ್ಯದೆಲೆ ಸುಣ್ಣದ ಟ್ಯೂಬ್‌ ನಿಷೇಧಿಸಿ ಇಲ್ಲವೇ ಸುರಕ್ಷಿತ ಪ್ಯಾಕ್‌ ಮಾಡಿ ಮಾರಾಟ ಮಾಡಲು ಕ್ರಮ ಕೈಗೊಳ್ಳಿ: ಡಾ.ಶ್ರೀನಿವಾಸ ಜೋಶಿ ಒತ್ತಾಯ

ಹುಬ್ಬಳ್ಳಿ: ವೀಳ್ಯದೆಲೆಗೆ ಬಳಸುವ ಸುಣ್ಣ ಆಕಸ್ಮಿಕವಾಗಿ ಮಕ್ಕಳ ಕಣ್ಣಿಗೆ ತಗುಲಿದರೆ, ಅವರು ಶಾಶ್ವತವಾಗಿ ಅಂಧತ್ವಕ್ಕೆ ಒಳಗಾಗಬಹುದು. ಉತ್ತರ ಕರ್ನಾಟಕ ಭಾಗದಲ್ಲಿ ಇಂತಹ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ, ಹೀಗಾಗಿ ಸುಣ್ಣವನ್ನು ಸುರಕ್ಷಿತವಾಗಿ ಪ್ಯಾಕ್‌ ಮಾಡಿ ಮಾರಾಟ ಮಾಡುವಂತೆ ಮಾಡಬೇಕು ಅಥವಾ ಸರ್ಕಾರ ಈ ತರಹದ ಮಾರಾಟಕ್ಕೆ ನಿಷೇಧ ಹೇರಲು ಸರ್ಕಾರ ಮುಂದಾಗಬೇಕು ಎಂದು ಡಾ. ಎಂ.ಎಂ. ಜೋಶಿ … Continued

ಹುಬ್ಬಳ್ಳಿ: ಶಾಲಾ ವಾಹನದ ರೇಡಿಯೇಟರ್ ಬ್ಲಾಸ್ಟ್ ; ಕೆಲವು ಮಕ್ಕಳಿಗೆ ಗಾಯ

ಹುಬ್ಬಳ್ಳಿ: ಖಾಸಗಿ ಶಾಲೆಯೊಂದರ ಮಕ್ಕಳನ್ನು ಕರೆದ್ಯೊಯುವ ವಾಹನದ ರೇಡಿಯಟರ್  ಬ್ಲಾಸ್ಟ್ ನಾಲ್ಕೈದು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಂಗಳವಾರ ಸಂಜೆ ಇಲ್ಲಿನ ಗೋಕುಲ ರಸ್ತೆ ಯ ಸೆಂಟ್ರಲ್ ಎಕ್ಸಾಯೀಜ್ ಕಾಲೋನಿಯಲ್ಲಿ ನಡೆದಿದೆ. ಗಾಯಾಳು ವಿದ್ಯಾರ್ಥಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಖಾಸಗಿ ಶಾಲೆಗೆ ಸೇರಿದ ವಿದ್ಯಾರ್ಥಿಗಳು ಶಾಲೆಯಿಂದ ಮನೆಗೆ ವಾಪಸ್ಸು ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ … Continued

ಆರ್‌ಎಸ್‌ಎಸ್‌ ಕರ್ನಾಟಕ ಉತ್ತರ ಪ್ರಾಂತ ಕಾರ್ಯಾಲಯದಲ್ಲಿ ಹರ್ ಘರ್ ತಿರಂಗ ಅಭಿಯಾನ

ಹುಬ್ಬಳ್ಳಿ: ಭಾರತೀಯ ಜೀವನ‌ ಶೈಲಿ ನಮ್ಮಲ್ಲಿ ಅಡಕವಾದಾಗ ಮಾತ್ರ ನಮ್ಮ‌ ಹಿರಿಯರು ನಮಗೆ ಕೊಟ್ಟ ಮೌಲ್ಯಗಳು ಉಳಿಯುತ್ತವೆ. ಭಾರತದ ರಕ್ಷಣೆ ಹಾಗೂ ಏಳಿಗೆಯಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕ ಸು. ರಾಮಣ್ಣ ಹೇಳಿದರು. ನಗರದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ಉತ್ತರ ಪ್ರಾಂತದ ಕಾರ್ಯಾಲಯದಲ್ಲಿ ಹರ್ ಘರ್ ತಿರಂಗ ಅಭಿಯಾನದ ಭಾಗವಾಗಿ ಧ್ವಜಾರೋಹಣ … Continued

ಆನ್ಲೈನ್ ಗೇಮ್ ಮೂಲಕ ಕೋಟ್ಯಂತರ ಹಣ ಗೆದ್ದವನ ಕಿಡ್ನ್ಯಾಪ್‌ ಮಾಡಿ 1 ಕೋಟಿ‌ ರೂ. ಬೇಡಿಕೆ ಇಟ್ಟಿದ್ದ ಅಪಹರಣಕಾರರ ಬಂಧನ

ಹುಬ್ಬಳ್ಳಿ: ಆನ್‌ಲೈನ್‌ ಗೇಮ್‌ನಲ್ಲಿ ಹಣ ಗೆದ್ದಿದ್ದ ಹುಬ್ಬಳ್ಳಿಯ ಮಂಟೂರ ರಸ್ತೆಯ ನ್ಯಾಷನಲ್ ಟೌನ್ ನಿವಾಸಿ ಗರೀಬ್ ನವಾಜ್ ಮುಲ್ಲಾ ಅಪಹರಣ‌‌‌ ಪ್ರಕರಣ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಗರೀಬ್ ನವಾಜ್ ಮುಲ್ಲಾ ಅವರನ್ನು ಆಗಸ್ಟ್ 6 ರಂದು ಅಪಹರಿಸಿ ಒಂದು ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಏಳು ಆರೋಪಿಗಳನ್ನೂ ಹುಬ್ಬಳ್ಳಿ ಪೊಲೀಸರು … Continued

ಹುಬ್ಬಳ್ಳಿ: ದರ್ಗಾದ ಗೋಡೆಗೆ ಗುದ್ದಿದ ಕಾರ್, ಒಂದೇ ಕುಟುಂಬದ ಮೂವರ ಸಾವು

ಹುಬ್ಬಳ್ಳಿ: ಬೆಂಗಳೂರು-ಹುಬ್ಬಳ್ಳಿ ‘ರಾಷ್ಟ್ರೀಯ ಹೆದ್ದಾರಿ ಮೇಲೆ ಕುಂದಗೋಳ ತಾಲೂಕಿನ ಜಗಳೂರ ಗ್ರಾಮದ ಸಮೀಪ ರಸ್ತೆಯ ಪಕ್ಕದಲ್ಲಿರುವ ಹಜರತ್ ಸಯ್ಯದ್ ಪತೇಶಾವಲಿ ದರ್ಗಾಗೆ ಕಾರ್ ಗುದ್ದಿ ಒಂದೇ ಕುಟುಂಬದ ಮೂವರು ಸಾವಿಗೀಡಾಗಿ, ಓರ್ವ ಮಹಿಳೆ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಕಾರಿನಲ್ಲಿದ್ದ ಹನಮಂತಪ್ಪ ಬೇವಿನಕಟ್ಟಿ ( 76 ವರ್ಷ), ಪತ್ನಿ ರೇಣುಕಾ (75 ವರ್ಷ) ಅಳಿಯ ರವೀಂದ್ರ … Continued

ಹುಬ್ಬಳ್ಳಿ: ತಾರಿಹಾಳ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಮೂವರು ಸಾವು

ಹುಬ್ಬಳ್ಳಿ:  ತಾರಿಹಾಳ ಕೈಗಾರಿಕಾ ವಸಾಹತು ಪ್ರದೇಶದ ಫ್ಯಾಕ್ಟರಿಯೊಂದರಲ್ಲಿ ಶನಿವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಂಭೀರ ಸುಟ್ಟು ಗಾಯಗೊಂಡಿದ್ದವರಲ್ಲಿ ಮೂವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅಗ್ನಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕಲಘಟಗಿ ತಾಲೂಕು ಲಿಂಗನಕೊಪ್ಪ ಗ್ರಾಮದ ಮಾಳೇಶ ಹದನ್ನನವರ (25ವರ್ಷ),  ಹುಬ್ಬಳ್ಳಿ ತಾಲೂಕು ತಾರಿಹಾಳದ ವಿಜಯಲಕ್ಷ್ಮಿ ಯಚ್ಚಲಗಾರ (34 ವರ್ಷ), ಗೌರಮ್ಮ ವೀರಭದ್ರಯ್ಯ ಹಿರೇಮಠ (45 ವರ್ಷ) … Continued

ಹುಬ್ಬಳ್ಳಿ: ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; 10ಕ್ಕೂ ಹೆಚ್ಚು ಕಾರ್ಮಿಕರು ಗಂಭೀರ

ಹುಬ್ಬಳ್ಳಿ: ನಗರದ ಹೊರಬಲಯದ ತಾರಿಹಾಳ ಕೈಗಾರಿಕಾ ವಸಾಹತು ಪ್ರದೇಶದಲ್ಲಿನ ಫ್ಯಾಕ್ಟರಿಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ, ಹತ್ತಕ್ಕೂ ಹೆಚ್ಚು ಕಾರ್ಮಿಕರು ಗಂಭೀರ ಗಾಯಗೊಂಡಿದ್ದಾರೆ. ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಗಾಯಗೊಂಡ ಕಾರ್ಮಿಕರನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿದ್ದು, ಫ್ಯಾಕ್ಟರಿಯಲ್ಲಿ ಮತ್ತಷ್ಟು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆಯಿದೆ. ಅಗ್ನಿ ಅವಘಡದಿಂದಾಗಿ ಒಂದು ಬೈಕ್‌ ಕೂಡ ಭಸ್ಮವಾಗಿದೆ ಎಂದು ಹೇಳಲಾಗಿದೆ. ಫ್ಯಾಕ್ಟರಿಯಲ್ಲಿ ಮತ್ತಷ್ಟು … Continued

ಸೆಲ್ಫಿ ತೆಗೆದುಕೊಳ್ಳಲು ಹೋಗಿ ನೀರು ಪಾಲಾದ ಯುವಕ

ಹುಬ್ಬಳ್ಳಿ: ನೀರಸಾಗರ ಜಲಾಶಯದಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಯುವಕನೊಬ್ಬ ಜಾರಿ ಬಿದ್ದು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ನಡೆದಿದೆ. ಮೃತ ಯುವಕನನ್ನು ಕಿರಣ್ ರಜಪೂತ(22) ಎಂದು ಗುರುತಿಸಲಾಗಿದೆ. ಕಲಘಟಗಿ ತಾಲೂಕಿನ ಬೇಗೂರು ಗ್ರಾಮದ ನಿವಾಸಿ ಕಿರಣ್, ಭಾನುವಾರ ತನ್ನ ಗೆಳೆಯರೊಡನೆ ಪ್ರವಾಸಕ್ಕೆಂದು ಹೋಗಿದ್ದ. ಜಲಾಶಯದ ದಡದಲ್ಲಿ ನಿಂತು ಸೆಲ್ಫಿ … Continued

ಹುಬ್ಬಳ್ಳಿ: ಸರಳ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ನಡೆದ ಹೋಟೆಲ್​ನಲ್ಲಿ ಹೋಮ-ಹವನ

ಹುಬ್ಬಳ್ಳಿ: ಸರಳ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಕೊಲೆಯಾದ ನಗರದ ಉಣಕಲ್ ಬಳಿಯ ದಿ ಪ್ರೆಸಿಡೆಂಟ್ ಹೋಟೆಲ್‌ನಲ್ಲಿ ಶುಕ್ರವಾರ ಸುದರ್ಶನ ಹೋಮ ಮಾಡಲಾಯಿತು. ಚಂದ್ರಶೇಖರ್​ ಗುರೂಜಿ ಹತ್ಯೆ ನಡೆದ ಸ್ಥಳದಲ್ಲೇ ಹೋಮ-ಹವನ ನಡೆಸಲಾಗಿದೆ. ಗುರೂಜಿ ಹತ್ಯೆಯಿಂದ ಹೋಟೆಲ್​ನಲ್ಲಿ ಆತಂಕ ನಿರ್ಮಾಣವಾಗಿತ್ತು. ಭಯ ದೂರ ಮಾಡಿ, ಹೋಟೆಲ್ ಶುದ್ಧಗೊಳಿಸಲು ಸುದರ್ಶನ ಹೋಮ ಮಾಡಲಾಗಿದೆ. ನಗರದ ಉಣಕಲ್ ಕೆರೆ … Continued