ನೀವೂ ಗೆಲ್ಲಬಹುದು ಕೃತಿ ಬಿಡುಗಡೆ- ಮಕ್ಕಳಲ್ಲಿ ಚೈತನ್ಯ ಬಿತ್ತುವ ಕೃತಿ : ಪ್ರಕಾಶ ಕಡಮೆ
ಹುಬ್ಬಳ್ಳಿ :ಹದಿಹರೆಯದವರ ಕನಸು ಮತ್ತು ಕನವರಿಕೆಗೆ ಇಂಬು ಕೊಡುತ್ತಲೇ ಅವರನ್ನು ಕೀಳರಿಮೆಯಿಂದ ಹೊರ ತರುವ ಪ್ರಯತ್ನದಲ್ಲಿ ನೀವೂ ಗೆಲ್ಲಬಹುದು ಕೃತಿಯ ಮೂಲಕ ಲೇಖಕರು ಮಾಡಿದ್ದಾರೆ ಎಂದು ಹಿರಿಯ ಸಾಹಿತಿ ಪ್ರಕಾಶ ಕಡಮೆ ಹೇಳಿದರು. ಅವರು ಭಾನುವಾರ ಪುಸ್ತಕ ಬಳಗದ ವತಿಯಿಂದ ಏರ್ಪಡಿಸಿದ್ದ ಲೇಖಕಿ- ಶಿಕ್ಷಕಿ ಕವಿತಾ ಹೆಗಡೆ ಅಭಯಂ ಅವರ ನೀವೂ ಗೆಲ್ಲಬಹುದು ಎಂಬ ಕೃತಿಯನ್ನು … Continued