ನಾಳೆ ಸರಳ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ

ಹುಬ್ಬಳ್ಳಿ: ಸರಳ ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ 1 ಗಂಟೆಗೆ ನಗರದ ಸುಳ್ಳ ರಸ್ತೆಯಲ್ಲಿ ಇರುವ ಅವರ ಹೊಲದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಸುಳ್ಳ ರಸ್ತೆಯಲ್ಲಿನ ಚಂದ್ರಶೇಖರ ಗುರೂಜಿ ಅವರಿಗೆ ಸೇರಿದ ಹೊಲದಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬದವರು ತೀರ್ಮಾನಿಸಿದ್ದಾರೆ ಎಂದು ಗುರೂಜಿ ಆಪ್ತರೂ ಆಗಿರುವ ವಿಧಾನಪರಿಷತ್ತು ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ತಿಳಿಸಿದರು ಹಾಗೂ … Continued

ಚಂದ್ರಶೇಖರ ಗುರೂಜಿ ಕೊಲೆ ಆರೋಪಿಗಳು ಅರೆಸ್ಟ್

ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ 4 ಗಂಟೆಗಳಲ್ಲೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಮಹಾಂತೇಶ ಶಿರೂರು, ಮಂಜುನಾಥ ದುಮ್ಮವಾಡ ಎಂದು ಹೇಳಲಾಗಿದೆ. ಹತ್ಯೆ ನಂತರ ಕಾರಿನಲ್ಲಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಗಳನ್ನು ವಿದ್ಯಾನಗರ ಪೊಲೀಸರು ರಾಮದುರ್ಗದ ಬಳಿ ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಆರೋಪಿಗಳನ್ನು … Continued

ಹುಬ್ಬಳ್ಳಿ : ಸರಳ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಭೀಕರ ಹತ್ಯೆ

ಹುಬ್ಬಳ್ಳಿ: ನಗರದ ಖಾಸಗಿ ಹೋಟೆಲ್​ನಲ್ಲಿ ತಂಗಿದ್ದ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರನ್ನು ಮಂಗಳವಾರ ಚಾಕುವಿನಿಂದ ಇರಿದು ಮಂಗಳವಾರ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ಕಿಡಿಗೇಡಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಅವರು ಹುಬ್ಬಳ್ಳಿಯ ಉಣಕಲ್‌ ಕರೆ ಸಮೀಪವಿರುವ ಹೋಟೆಲ್​ನಲ್ಲಿ ಚಂದ್ರಶೇಖರ ತಂಗಿದ್ದರು. ದುಷ್ಕರ್ಮಿಗಳು ಚಾಕು ಹಿಡಿದು ಹೋಟೆಲ್​ನಿಂದ ಪರಾರಿಯಾಗುತ್ತಿರುವ … Continued

ಗ್ರಾಮ ಪಂಚಾಯತ ಸದಸ್ಯನ ಭೀಕರ ಕೊಲೆ

ಹುಬ್ಬಳ್ಳಿ: ರಾಯನಾಳ ಗ್ರಾಮ ಪಂಚಾಯತ ಸದಸ್ಯನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ ಘಟನೆ ಸೋಮವಾರ ರಾತ್ರಿ ರಾಯನಾಳ ಬಳಿ ನಡೆದ ಬಗ್ಗೆ ವರದಿಯಾಗಿದೆ. ರಾಯನಾಳ ಗ್ರಾ.ಪಂ ಸದಸ್ಯ ಗಂಗಿವಾಳ ಗ್ರಾಮದ ದೀಪಕ ಪಟದಾರಿ ಎಂಬವರನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ್ದು, ಹಳೆ ದ್ವೇಷ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾರೆಂದು ಪೊಲೀಸ್ ಮೂಲಗಳು ಶಂಕಿಸಿವೆ, ತನಿಖೆ ಚುರುಕುಗೊಳಿಸಲಾಗಿದೆ. ದೀಪಕಕುಟುಂಬದವರ ವಿರೋಧಗಳ … Continued

ಹುಬ್ಬಳ್ಳಿ: ಜೊಮ್ಯಾಟೊ ಆರ್ಡರ್​ನಲ್ಲಿ ಚಿಕನ್ ಸುಕ್ಕಾ ಜೊತೆ ಪಾರ್ಸಲ್‌ನಲ್ಲಿ ಬಂತು ಮಿಕ್ಸರ್ ಬ್ಲೇಡ್…!

ಹುಬ್ಬಳ್ಳಿ: ಜೊಮ್ಯಾಟೊ ಮೂಲಕ ಆನ್‌ಲೈನ್​ನಲ್ಲಿ ಚಿಕನ್ ಆರ್ಡರ್ ಮಾಡಿದ್ದ ವ್ಯಕ್ತಿಯೊಬ್ಬರಿಗೆ ಆಹಾರದಲ್ಲಿ ಮಿಕ್ಸರ್ ಗ್ರೈಂಡರ್​ನ ಬ್ಲೇಡ್​ನ ತುಂಡು ಸಿಕ್ಕಿದೆ ಎಂದು ವರದಿಯಾಗಿದೆ. ನಗರದ ಮಲ್ಲಿಕಾರ್ಜುನ ಎಂಬವರು ಜೊಮ್ಯಾಟೊ ಆಪ್ ಮೂಲಕ ವಿದ್ಯಾನಗರದ ಹೋಟೆಲ್​ನಿಂದ ಚಿಕನ್ ಸುಕ್ಕಾ ಆರ್ಡರ್ ಮಾಡಿದ್ದರು. ಅದರಂತೆ ಚಿಕನ್‌ ಸುಕ್ಕಾ ಪಾರ್ಸಲ್‌ ಬಂದಿದೆ. ಊಟ ಮಾಡುವಾಗ ಚಿಕನ್ ಸುಕ್ಕಾದಲ್ಲಿ ಮಿಕ್ಸರ್ ಬ್ಲೇಡ್ ಕಾಣಿಸಿಕೊಂಡಿದೆ. … Continued

ಹುಬ್ಬಳ್ಳಿ : ಜೂನ್‌ 3ರಂದು ವಿಶ್ವ ಹಿಂದೂ ಪರಿಷದ್‌ನ ಪ್ರೇರಣಾ ಸೇವಾ ಸಂಸ್ಥೆಯ ನೂತನ ಕಟ್ಟಡ ಧರ್ಮಸಿರಿ ಉದ್ಘಾಟನೆ

ಹುಬ್ಬಳ್ಳಿ: ವಿಶ್ವ ಹಿಂದೂ ಪರಿಷದ್‌ನ ಉತ್ತರ ಕರ್ನಾಟಕ ಟ್ರಸ್ಟ್‌ ಪ್ರೇರಣಾ ಸೇವಾ ಸಂಸ್ಥೆಯ ನೂತನ ಕಟ್ಟಡ ಧರ್ಮಸಿರಿಯ ಉದ್ಘಾಟನಾ ಸಮಾರಂಭ ಜೂನ್‌ 3ರಂದು ಬೆಳಿಗ್ಗೆ 10:45ಕ್ಕೆ ನಗರದಲ್ಲಿ ನಡೆಯಲಿದೆ. ಧರ್ಮಸಿರಿ ನೂತನ ಕಟ್ಟಡವು  ಹುಬ್ಬಳ್ಳಿಯ ವಿದ್ಯಾನಗರದ ಶಿರೂರ ಪಾರ್ಕಿನ ಪುರುಷೋತ್ತಮ ನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿದೆ. ನಗರದ ಮೂರು ಸಾವಿರ ಮಠದ ಶ್ರೀ ಗುರುಸಿದ್ಧ … Continued

ಹುಬ್ಬಳ್ಳಿ: ಇಂದು ಯೋಗ ಕಹಳೆ ಕಾರ್ಯಕ್ರಮ

ಹುಬ್ಬಳ್ಳಿ: ಉಡುಪಿ ಜಿಲ್ಲೆಯ ಸಾಲಿಗ್ರಾಮದ ಡಿವೈನ ಪಾರ್ಕ್‌ನ ವಿವೇಕ ಜಾಗೃತ ಬಳಗಗಳ ಆಶ್ರಯದಲ್ಲಿ ಸರ್ವೋತೊಮುಖ ಪ್ರಗತಿಗೆ ಪೂರಕವಾದ ‘ಯೋಗ ಕಹಳೆ’ ಕಾರ್ಯಕ್ರಮ ಭಾನುವಾರ ಮೇ ೮ರಂದು ಬೆಳಿಗ್ಗೆ ೧೦:೩೦ ರಿಂದ ವಿದ್ಯಾನಗರದ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಬಯೋಟೆಕ್ನಾಲಜಿ ಸಭಾ ಭವನದಲ್ಲಿ ನಡೆಯಲಿದೆ. ಯೋಗ ಕಹಳೆ ಕಾರ್ಯಕ್ರಮದಲ್ಲಿ ಕೋಟದ ಮೂಡುಗಿಳಿಯಾರು ಯೋಗಬನ ವೈದ್ಯಕೀಯ ನಿರ್ದೇಶಕರು ಮತ್ತು  ಸರ್ವಕ್ಷೇಮ … Continued

ಹುಬ್ಬಳ್ಳಿ ಹಿಂಸಾಚಾರ ಘಟನೆ: ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆಗೆ ಹಾಜರಾದ ವಿವಾದಾತ್ಮಕ ಪೋಸ್ಟ್ ಆರೋಪಿ

ಹುಬ್ಬಳ್ಳಿ: ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿ ಬಂಧಿತನಾಗಿರುವ ವಿದ್ಯಾರ್ಥಿ ಅಭಿಷೇಕ ನ್ಯಾಯಾಲಯ ನಿರ್ದೇಶನ ಮೇರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದಾನೆ. ಇಂದಿನಿಂದ (ಶುಕ್ರವಾರ) ಆರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆಗೆ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಹಾಜರಾಗಿದ್ದಾನೆ. ಹುಬ್ಬಳ್ಳಿಯಲ್ಲಿ ನಡೆದ ಗಲಭೆಯ ಪ್ರಮುಖ ಆರೋಪಿಯಾಗಿರುವ ಅಭಿಷೇಕ್ ಏಪ್ರಿಲ್‌ 30ರ ವರೆಗೆ ನ್ಯಾಯಾಂಗ ಬಂಧನದಲ್ಲಿದ್ದು, ಪರೀಕ್ಷೆ ಹಿನ್ನೆಲೆಯಲ್ಲಿ … Continued

ಹುಬ್ಬಳ್ಳಿ: ಬಸ್ – ಕಾರು ಢಿಕ್ಕಿ; ಇಬ್ಬರು ಸಾವು, ಐವರಿಗೆ ಗಾಯ

ಹುಬ್ಬಳ್ಳಿ: ಐರಾವತ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ, ಕಾರು ಚಲಾನೆ ಮಾಡುತ್ತಿದ್ದ ವ್ಯಕ್ತಿ ಹಾಗೂ ಅವರ ತಾಯಿ ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಐವರು ಗಾಯಗೊಂಡಿರುವ ಘಟನೆ ತಾಲೂಕಿನ ಶಿರಗುಪ್ಪಿ ಬಳಿ ನಡೆದ ಬಗ್ಗೆ ವರದಿಯಾಗಿದೆ. ಅಪಘಾತದಲ್ಲಿ ಮೃತಪಟ್ಟವರು ಗುಜರಾತ್ ಮೂಲದವವರು ಹಾಗೀ ಹಾಲಿ ಹುಬ್ಬಳ್ಳಿಯ ಗೋಕುಲ ರಸ್ತೆ ಡಾಲರ್ಸ್ ಕಾಲೋನಿ ನಿವಾಸಿಗಳು … Continued

ಹುಬ್ಬಳ್ಳಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳೆ ಜೇನು ದಾಳಿ- ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ಕೇಶ್ವಾಪುರದ ಸೇಂಟ್ ಮೈಕಲ್ ಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಜೇನು ಹುಳುಗಳು ದಾಳಿ ನಡೆಸಿವೆ. ಪರೀಕ್ಷೆ ಕೊಠಡಿಗೆ ನುಗ್ಗಿದ ಜೇನುಹುಳುಗಳು ಪರೀಕ್ಷೆ ವಿದ್ಯಾರ್ಥಿಗಳು, ಪೊಲೀಸ್​ ಸಿಬ್ಬಂದಿ, ಶಿಕ್ಷಕರ ಮೇಲೆ ದಾಳಿ ಮಾಡಿವೆ. ಸೋಮವಾರ ಗಣಿತ ವಿಷಯ ಪರೀಕ್ಷೆ ನಡೆಯುತ್ತಿತ್ತು. ಜೇನುಹುಳುಗಳು, ಪರೀಕ್ಷಾ ಕೇಂದ್ರಕ್ಕೆ​ ದಾಳಿ ಮಾಡಿದೆ. ಭಯದಿಂದ ವಿದ್ಯಾರ್ಥಿಗಳು ದಿಕ್ಕಾಪಾಲಾಗಿ ಹೊರ ಓಡಿದರು. ಇಬ್ಬರು … Continued