ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಬೆಂಬಲಿಸಿ ನಾಳೆ ಉತ್ತರ ಪ್ರದೇಶದಲ್ಲಿ ರೈತರ ಬೃಹತ್ ಸಭೆ

ಮುಜಾಫರ್‌ನಗರ: ತಮ್ಮ ಒಕ್ಕೂಟದ ಮುಖ್ಯಸ್ಥರ ಮೇಲೆ ಲೈಂಗಿಕ ಕಿರುಕುಳದ ಆರೋಪ ಹೊರಿಸಿ ದೇಶದ ಕೆಲವು ಪ್ರಮುಖ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಪರಿಹರಿಸಲು ರೈತರ ಪ್ರಬಲ ಗುಂಪು ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಸೌರಮ್ ಪಟ್ಟಣದಲ್ಲಿ ಗುರುವಾರ ಮಹತ್ವದ ಸಭೆ ಕರೆದಿದೆ. ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನ ನಾಯಕ ಮತ್ತು ಬಲ್ಯಾನ್ ಖಾಪ್ ಮುಖ್ಯಸ್ಥ ನರೇಶ … Continued