ಬೆಳಗಾವಿ | ಮರಕ್ಕೆ ಕಟ್ಟಿ ಐವರು ಶ್ರೀರಾಮಸೇನೆ ಕಾರ್ಯಕರ್ತರಿಗೆ ಥಳಿತ
ಬೆಳಗಾವಿ : ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಶನಿವಾರ ಯುವಕರ ಗುಂಪು ಶ್ರೀರಾಮ ಸೇನೆಯ ಐವರು ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಥಳಿಸಿದ ಘಟನೆ ವರದಿಯಾಗಿದೆ. ಇದರ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾನುವಾರ ಹರಿದಾಡಿವೆ. ಗೋ ಸಾಗಣೆ ತಡೆಯಲು ಮುಂದಾಗಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂದು ಶ್ರೀರಾಮ ಸೇನೆ ಕಾರ್ಯಕರ್ತರು ಆರೋಪಿಸಿದ್ದಾರೆ. ಈ ಘಟನೆಗೂ ಗೋ ರಕ್ಷಣೆಗೂ … Continued