ಮಲಗಿದ್ದವರ ಮೇಲೆ ಗೂಡ್ಸ್‌ ಟೆಂಪೋ ಹರಿಸಿದ ಚಾಲಕ: ಓರ್ವ ಸಾವು

ಕೊಪ್ಪಳ: ತಾಲೂಕಿನ‌ ಐತಿಹಾಸಿಕ ಹುಲಗೆಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಮಲಗಿದ್ದವರ ಮೇಲೆ ವಾಹನ ಹರಿದು ಓರ್ವ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಬಳ್ಳಾರಿಯ ಸಿರಗುಪ್ಪದ ತಿಪ್ಪಣ್ಣ (75) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕುಕನೂರಿನ ಗಾವರಾಳದ ಹನುಮವ್ವ, ಶಿರಗುಪ್ಪಾದ ಮಲ್ಲವ್ವ ಹಾಗೂ ತುಕಾರಾಂ ಗಾಯಗೊಂಡಿದ್ದಾರೆ. ಇವರು ದೇವಿಯ ದರ್ಶನಕ್ಕೆ ಬಂದಿದ್ದರು ಎಂದು ಹೇಳಲಾಗಿದ್ದು, ದೇವಸ್ಥಾನದ ಆವರಣದಲ್ಲಿದ್ದ ಬಳೆ ಅಂಗಡಿ ಮುಂದೆ … Continued