ವಿವಾದಾತ್ಮಕ ಹೇಳಿಕೆ ; ತೃಣಮೂಲ ಕಾಂಗ್ರೆಸ್‌ ಶಾಸಕನ ಅಮಾನತು ಮಾಡಿದ ಮಮತಾ ಬ್ಯಾನರ್ಜಿ

ಮುರ್ಷಿದಾಬಾದ್‌ನಲ್ಲಿ ಬಾಬರಿ ಮಸೀದಿಯ ಮಾದರಿಯಲ್ಲಿ ಮಸೀದಿಯನ್ನು ನಿರ್ಮಿಸುವ ಬಗ್ಗೆ ಹೇಳಿಕೆ ನೀಡುವ ಮೂಲಕ ದೊಡ್ಡ ವಿವಾದವನ್ನು ಹುಟ್ಟುಹಾಕಿದ ನಂತರ ತೃಣಮೂಲ ಕಾಂಗ್ರೆಸ್ ಶಾಸಕ ಹುಮಾಯೂನ್ ಕಬೀರ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಈ ಹಿಂದೆಯೂ ಅವರ ಹೇಳಿಕೆಗಳ ಕುರಿತು ಅವರಿಗೆ ಎಚ್ಚರಿಕೆ ನೀಡಲಾಗಿತ್ತು ಎಂದು ಕೋಲ್ಕತ್ತಾ ಮೇಯರ್ ಫಿರ್ಹಾದ್ ಹಕೀಮ್ ತಿಳಿಸಿದ್ದಾರೆ. ಡಿಸೆಂಬರ್ 6 ರಂದು ಬೆಲ್ದಂಗಾದಲ್ಲಿ … Continued