ದ್ವಿತೀಯ ಪಿಯು ವಿದ್ಯಾರ್ಥಿನಿ ಸಾವು: ಶಾಲೆಗೆ ನುಗ್ಗಿದ ನೂರಾರು ಮಂದಿ ಪ್ರತಿಭಟನಾಕಾರರು, ಪೊಲೀಸ್ ವ್ಯಾನ್ ಮತ್ತು ಶಾಲಾ ಬಸ್‌ಗಳಿಗೆ ಬೆಂಕಿ

ಚೆನ್ನೈ: ವಿದ್ಯಾರ್ಥಿನಿಯೊಬ್ಬಳ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿ ಕಲ್ಲು ತೂರಾಟದಲ್ಲಿ ತೊಡಗಿದ್ದರಿಂದ ಭಾನುವಾರ ಹಿಂಸಾಚಾರ ನಡೆದಿದ್ದು, ಪೊಲೀಸ್ ಸಿಬ್ಬಂದಿಯೂ ಗುರಿಯಾದರು. ಹಿಂಸಾತ್ಮಕ ಗುಂಪುಗಳನ್ನು ತಡೆಯಲು ಪೊಲೀಸರು ಕನಿಷ್ಠ ಎರಡು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದರು. ಚಿಲ್ಲಕುರಿಚಿ ಜಿಲ್ಲೆಯ ಚಿನ್ನಸೇಲಂ ಸಮೀಪದ ಕಣಿಯಮೂರ್‌ನ ಖಾಸಗಿ ಶಾಲೆಯೊಂದರಲ್ಲಿ ಭಾನುವಾರ ಈ ಘಟನೆ … Continued