ವರದಕ್ಷಿಣೆ ಪಿಡುಗು ವಿರುದ್ಧ ಜಾಗೃತಿಗೆ ಕೇರಳ ರಾಜ್ಯಪಾಲರಿಂದ ಉಪವಾಸ

ತಿರುವನಂತಪುರ: ವರದಕ್ಷಿಣೆ ಪಿಡುಗು ಮತ್ತು ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದಲೇ ಕೇರಳ ರಾಜ್ಯದ ರಾಜ್ಯಪಾಲರಾಗಿರುವ ಆರಿಫ್ ಮೊಹಮ್ಮದ್ ಖಾನ್ ಅವರು ತಮ್ಮ ಇಳಿ ವಯಸ್ಸಿನಲ್ಲಿಯೂ ತಿರುವನಂತಪುರದ ತಮ್ಮ ಅಧಿಕೃತ ನಿವಾಸದಲ್ಲಿ ಒಂದು ದಿನ ಉಪವಾಸ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ. ರಾಜ್ಯದಲ್ಲಿ ವರದಕ್ಷಿಣೆ ಪಿಡುಗಿಗೆ ಹಲವಾರು ಮಂದಿ ಮಹಿಳೆಯರು ತುತ್ತಾಗಿರುವ … Continued